ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಟೆಕ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ.

Team Udayavani, Dec 2, 2021, 4:36 PM IST

ಒಮಿಕ್ರಾನ್ ಭೀತಿ ನಡುವೆಯೇ 777 ಅಂಕ ಏರಿಕೆ ಕಂಡ ಮುಂಬಯಿ ಷೇರುಪೇಟೆ, ನಿಫ್ಟಿ 17,400

ಮುಂಬಯಿ:ಜಾಗತಿಕ ಷೇರುಮಾರುಕಟ್ಟೆಯಲ್ಲಿನ ನೆಗೆಟಿವ್ ವಹಿವಾಟಿನ ನಂತರವೂ ಗುರುವಾರ (ಡಿಸೆಂಬರ್ 02) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 777 ಅಂಕಗಳ ಭರ್ಜರಿ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.

ಇದನ್ನೂ ಓದಿ:ಕರ್ನಾಟಕಕ್ಕೇ ಕಾಲಿಟ್ಟ ಒಮಿಕ್ರಾನ್ : ದೇಶದಲ್ಲಿ ಮೊದಲ 2 ಪ್ರಕರಣಗಳು!

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 776.50 ಅಂಕಗಳು ಏರಿಕೆಯಾಗಿದ್ದು, 58,461.29 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 234.75 ಅಂಕ ಏರಿಕೆಯೊಂದಿಗೆ 17,401.65 ಅಂಕಗಳ ಗಡಿ ತಲುಪಿದೆ.

ಎಚ್ ಡಿಎಫ್ ಸಿ, ಪವರ್ ಗ್ರಿಡ್, ಸನ್ ಫಾರ್ಮಾ, ಟಾಟಾ ಸ್ಟೀಲ್, ಟೆಕ್ ಮಹೀಂದ್ರ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.

ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 214.43 ಅಂಕಗಳು ಏರಿಕೆಯಾಗಿದ್ದು, 57,899.22 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 53.95 ಅಂಕ ಏರಿಕೆ ಕಂಡಿದ್ದು, 17,220.85 ಅಂಕಗಳ ಮಟ್ಟ ತಲುಪಿತ್ತು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.