ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

ವಿಡಿಯೋ ಚಿತ್ರೀಕರಣ ಮಾಡುವ ತಂಡದಲ್ಲಿ ಅಜಯ್ ಮಿಶ್ರಾ ಕೂಡಾ ಒಬ್ಬರಾಗಿದ್ದರು.

Team Udayavani, May 19, 2022, 6:14 PM IST

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

ನವದೆಹಲಿ: ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಆವರಣದ ವಿಡಿಯೋ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಹಲವಾರು ಹಿಂದೂ ದೇವತೆಗಳ ವಿಗ್ರಹದ ಮುರಿದ ತುಣುಕುಗಳು ಪತ್ತೆಯಾಗಿರುವುದಾಗಿ ಹಿಂದೂ ಅರ್ಜಿದಾರರ ಪರವಾಗಿ ಗುರುವಾರ (ಮೇ 19) ಕೋರ್ಟ್ ಗೆ ಹಾಜರಾಗಿದ್ದ ವಕೀಲ ಅಜಯ್ ಮಿಶ್ರಾ ಅವರು ತಿಳಿಸಿರುವುದಾಗಿ ವರದಿ ಹೇಳಿದೆ.

ಇದನ್ನೂ ಓದಿ:ಸಾಧನೆಗೆ ಬಡತನವೇ ಪ್ರೇರಣೆ :ಗೋವಾಕ್ಕೆ ಗುಳೆ ಹೋಗಿರುವ ಕಾರ್ಮಿಕನ‌ ಮಗ ಟಾಪರ್

ಅವಶೇಷಗಳು ದೇವಾಲಯದಂತೆ ಇದ್ದು, ಅದು ಶೇಷನಾಗನ ಪಳಯುಳಿಕೆಯಂತಿದೆ. ಆದರೆ ನನಗೆ ನೆಲಮಾಳಿಗೆಗೆ ಹೋಗಲು ಅವಕಾಶ ನೀಡಲಿಲ್ಲ. ಈ ಅವಶೇಷಗಳು 500-600 ವರ್ಷಗಳಷ್ಟು ಪುರಾತನದ್ದಾಗಿದೆ ಎಂದು ಅಜಯ್ ಮಿಶ್ರಾ ಆಜ್ ತಕ್ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ವಿಡಿಯೋ ಚಿತ್ರೀಕರಣ ಮಾಡುವ ತಂಡದಲ್ಲಿ ಅಜಯ್ ಮಿಶ್ರಾ ಕೂಡಾ ಒಬ್ಬರಾಗಿದ್ದರು. ಆದರೆ ಸಮೀಕ್ಷೆ ಸಂದರ್ಭದಲ್ಲಿ ತನಗೆ ಜಿಲ್ಲಾಡಳಿತ ತನಗೆ ಸಹಕಾರ ನೀಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಮಸೀದಿ ಆವರಣದೊಳಗೆ ಗುಮ್ಮಟ ಆಕಾರದ ರಚನೆ ಇದ್ದಿರುವುದಾಗಿ ಮಿಶ್ರಾ ಖಚಿತಪಡಿಸಿದ್ದಾರೆ. ಆದರೆ ಅದನ್ನು ತಮ್ಮ ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ತಿಳಿಸಿದ್ದಾರೆ. ಆ ಆಕಾರ ಹಿಂದೂಗಳ ಶಿವಲಿಂಗದಂತಿದೆ ಎಂದು ಮಿಶ್ರಾ ಹೇಳಿದ್ದಾರೆ. ಮತ್ತೊಂದೆಡೆ ಮಸೀದಿ ಆಡಳಿತ ಮಂಡಳಿ ಇದನ್ನು ಅಲ್ಲಗಳೆದಿದ್ದು, ಅದೊಂದು ಕಾರಂಜಿ ಎಂದು ತಿಳಿಸಿದೆ.

ಅಷ್ಟೇ ಅಲ್ಲ ಸ್ಪೆಷಲ್ ಕೋರ್ಟ್ ಕಮಿಷನರ್ ವಿಶಾಲ್ ಸಿಂಗ್ ಅವರು ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಈ ರಚನೆ ಬಗ್ಗೆ ಉಲ್ಲೇಖಿಸಿದ್ದಾರೆ. ಮಸೀದಿಯೊಳಗೆ ಸನಾತನ ಸಂಸ್ಕೃತಿಯ ಹಲವಾರು ಕುರುಹುಗಳು ಇದ್ದಿರುವುದಾಗಿ ತಿಳಿಸಿದ್ದಾರೆ.

ನೆಲಮಾಳಿಗೆಯ ಗೋಡೆಯಲ್ಲಿ ಕಮಲ, ಡಮರುಗ, ತ್ರಿಶೂಲ ಪತ್ತೆಯಾಗಿರುವುದಾಗಿ ವರದಿಯಲ್ಲಿ ತಿಳಿಸಿದೆ. ವಿಡಿಯೋ ಸಮೀಕ್ಷೆಯ ಮೆಮೊರಿ ಚಿಪ್ ಅನ್ನು ಕೋರ್ಟ್ ಗೆ ಸಲ್ಲಿಸಿರುವುದಾಗಿ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.