ನಮ್ಮ ಹಕ್ಕೊತ್ತಾಯ: ಪುತ್ತೂರಿಗೆ SP ಕಚೇರಿ ಸ್ಥಳಾಂತರ: ಶೀಘ್ರ ಕೂಡಿ ಬರಲಿ ಯೋಗ !


Team Udayavani, Apr 10, 2023, 6:36 AM IST

sp office mangalore

ಪುತ್ತೂರು: ದ.ಕ. ಜಿಲ್ಲಾ ಪೊಲೀಸ್‌ ಕಚೇರಿಯನ್ನು ಗ್ರಾಮಾಂತರದ ಕೇಂದ್ರ ಸ್ಥಾನದಲ್ಲಿರುವ ಪುತ್ತೂರಿಗೆ ವರ್ಗಾಯಿಸ ಬೇಕು ಎಂಬ ಹಲವು ಸಮಯಗಳ ಬೇಡಿಕೆ ಇನ್ನೂ ಈಡೇರಿಲ್ಲ. ಈ ಬಾರಿಯಾದರೂ ಇದಕ್ಕೆ ಸ್ಪಂದನೆ ಸಿಗಬೇಕು ಎನ್ನುವುದು ಇಲ್ಲಿನ ಜನರ ಹಕ್ಕೊತ್ತಾಯ.

ಎಸ್‌ಪಿ ಕಚೇರಿ ವ್ಯಾಪ್ತಿಯಲ್ಲಿದ್ದ ಮಂಗಳೂರು ಮಹಾನಗರದಲ್ಲಿ 2010 ರಲ್ಲಿ ಪೊಲೀಸ್‌ ಕಮಿಷನರೆಟ್‌ ಜಾರಿಗೆ ಬಂದಿತ್ತು. ಅನಂತರದಲ್ಲಿ ಮಂಗಳೂರು ಕಂದಾಯ ವಿಭಾಗ ವ್ಯಾಪ್ತಿಯಲ್ಲಿ ಕಮಿಷನರೆಟ್‌ ಬರುವುದರಿಂದ ಎಸ್ಪಿ ಕಚೇರಿಗೆ ಆ ವ್ಯಾಪ್ತಿಯಲ್ಲಿ ಅಧಿಕಾರ ವ್ಯಾಪ್ತಿ ಇಲ್ಲ. ಕಮಿಷನರೆಟ್‌ ವ್ಯವಸ್ಥೆ ಯನ್ನು ಉದ್ಘಾಟಿಸಿದ್ದ ಅಂದಿನ ಗೃಹ ಸಚಿವ ದಿ| ವಿ.ಎಸ್‌. ಆಚಾರ್ಯ ಅವರು ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಭರವಸೆ ನೀಡಿದ್ದರು. ಆದರೆ ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಅದು ಹಾಗೆಯೇ ಉಳಿಯಿತು.

ಮಂಗಳೂರಿನಿಂದ ಹೊರ ಭಾಗದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಹಾಗೂ ಕಡಬ ಈ ಗ್ರಾಮಾಂತರ ತಾಲೂಕುಗಳು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವ್ಯಾಪ್ತಿಗೆ ಬರುತ್ತವೆ. ಈ ಭಾಗದಲ್ಲಿ ಅಹಿತಕರ ಘಟನೆಗಳು ನಡೆದರೆ ಪೊಲೀಸ್‌ ಉನ್ನ ತಾಧಿಕಾರಿಗಳು ಮಂಗಳೂರಿನಿಂದ ಬರಬೇಕು ಅಥವಾ ಈ ಭಾಗದ ಠಾಣೆಗಳ ಅಧಿಕಾರಿಗಳು ಎಸ್ಪಿ ಸಭೆಗೆ ಮಂಗಳೂರಿಗೆ ಹೋಗಬೇಕು. ಮಂಗಳೂರಿನ ಅನಂತರದ ಎರಡನೇ ಅತೀ ದೊಡ್ಡ ಪಟ್ಟಣವಾಗಿರುವ ಪುತ್ತೂರಿನ ಗಡಿ ಭಾಗದಲ್ಲಿ ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಡಬ ತಾಲೂಕುಗಳು ಬೆಸೆದುಕೊಂಡಿವೆ. ಫರಂಗಿಪೇಟೆಯಿಂದ ಸಂಪಾಜೆ ತನಕ ಮತ್ತೂಂದು ಭಾಗದಲ್ಲಿ ಚಾರ್ಮಾಡಿ ಘಾಟಿ ತನಕ ಹಾಗೂ ಕೇರಳ ಗಡಿಭಾಗದ ಈಶ್ವರಮಂಗಲ, ಜಾಲ್ಸೂರು, ಪಾಣಾಜೆ, ವಿಟ್ಲ ಭಾಗ ಬರುತ್ತವೆ. ಪುತ್ತೂರು ಕೇಂದ್ರ ಸ್ಥಾನವಾದರೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೆಚ್ಚು ಪ್ರಯೋಜನವಾಗಲಿದೆ.

~ ಕಿರಣ್‌ ಪ್ರಸಾದ್‌ ಕುಂದಡ್ಕ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.