ಶಿರ್ವ :ಬಟ್ಟೆ ಖರೀದಿಗೆಂದು ತಾಯಿಜೊತೆ ಬಂದು ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ


Team Udayavani, Apr 3, 2021, 9:59 PM IST

ಶಿರ್ವ : ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ

ಶಿರ್ವ: ಅದಮಾರಿನಿಂದ ಬಟ್ಟೆ ಖರೀದಿಗೆಂದು ತಾಯಿಯ ಜತೆ ಮುದರಂಗಡಿಗೆ ಬಂದು ನಾಪತ್ತೆಯಾಗಿದ್ದ ಹೆಣ್ಣು ಮಗು ಬಟ್ಟೆ ಅಂಗಡಿ ಹಿಂಬದಿಯ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಮುದರಂಗಡಿ ಪೇಟೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಅದಮಾರು ವಾಜಪೇಯಿ ಕಾಲನಿಯ ನಿವಾಸಿ ಕೃಷ್ಣ- ಜಯಲಕ್ಷ್ಮಿ ದಂಪತಿ ಪುತ್ರಿ 2 ವರ್ಷ 9 ತಿಂಗಳ ಪ್ರಾಯದ ಮಗು ಪ್ರಿಯಾಂಕಾ ಮೃತಪಟ್ಟಾಕೆ.

ಘಟನೆಯ ವಿವರ
ಮೃತ ಬಾಲಕಿ ಮತ್ತು ಆಕೆಯ ತಾಯಿ ಬಟ್ಟೆ ಖರೀದಿಗೆಂದು ಅದಮಾರಿನಿಂದ ರಿಕ್ಷಾದಲ್ಲಿ 4-30ರ ವೇಳೆಗೆ ಮುದರಂಗಡಿಯ ಬಟ್ಟೆ ಅಂಗಡಿಗೆ ಬಂದಿದ್ದರು. ತಾಯಿ ಬಟ್ಟೆ ಖರೀದಿಸುವಾಗ ಅಂಗಡಿಯ ಒಳಗೆ ಮತ್ತು ಹೊರಗೆ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಗಾಬರಿಗೊಂಡ ತಾಯಿ ಮತ್ತು ಅಂಗಡಿ ಮಾಲಕರು, ಸಿಬಂದಿ, ಸ್ಥಳೀಯರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶಿರ್ವ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ :ಈ ಮಣ್ಣಿನ ಮಗನೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ : ದೀದಿಗೆ ಮೋದಿ ತಿರುಗೇಟು

ಮಗುವಿನ ಬ್ಯಾಗ್‌ ಪತ್ತೆಯಾಗಿತ್ತು
ಮಗು ನಾಪತ್ತೆಯಾದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಎಲ್ಲೆಡೆ ಹುಡುಕಾಟ ನಡೆಸಲಾಗಿತ್ತು. ಬಟ್ಟೆ ಅಂಗಡಿ ಸಿಬಂದಿ ಮತ್ತೋರ್ವ ಮಹಿಳೆ ಅಂಗಡಿ ಸಮೀಪದ ಬಾವಿಯಲ್ಲಿ ಇಣುಕಿದಾಗ ಮಗುವಿನ ಕುತ್ತಿಗೆಯಲ್ಲಿದ್ದ ನೀಲಿ ಬಣ್ಣದ ಬ್ಯಾಗ್‌ ನೀರಿನಲ್ಲಿರುವುದು ಕಂಡುಬಂದಿತ್ತು. ತತ್‌ಕ್ಷಣ ಶಿರ್ವ ಪೊಲೀಸರು, ಅಗ್ನಿಶಾಮಕ ಸಿಬಂದಿ ಮತ್ತು ಸ್ಥಳೀಯ ಕೆಲವರು ಹುಡುಕಾಟ ನಡೆಸಿದರು. ಶವ ಸಿಗದಿದ್ದಾಗ ಮುಳುಗು ತಜ್ಞ ದೆಂದೂರುಕಟ್ಟೆಯ ಅಶೋಕ್‌ ಶೆಟ್ಟಿ ಸುಮಾರು 25 ಅಡಿ ನೀರಿರುವ ಬಾವಿಗಿಳಿದು ಶವವನ್ನು ಮೇಲಕ್ಕೆತ್ತಿದ್ದಾರೆ.

ಬಾವಿಗೆ ಬಿದ್ದಿರುವ ಶಂಕೆ
ಅಂಗಡಿಯ ಹೊರಗೆ ಆಟವಾಡುತ್ತಿದ್ದ ಮಗು ಕಟ್ಟಡದ ಬದಿಯ ಓಣಿಯಲ್ಲಿ ಹೋಗಿ ಕಟ್ಟಡದ ಹಿಂಬದಿಯಲ್ಲಿದ್ದ ಕಡಿಮೆ ಎತ್ತರದ ಆವರಣವಿರುವ ಸುಮಾರು 65 ಅಡಿ ಆಳದ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.