Shirva:ಬೈಕ್ ಮರಕ್ಕೆ ಢಿಕ್ಕಿ-ಸವಾರ ಗಂಭೀರ
Team Udayavani, Apr 9, 2023, 5:24 AM IST
ಶಿರ್ವ: ಇಲ್ಲಿನ ಪದವು ಬಬ್ಬುಸ್ವಾಮಿ ದೈವಸ್ಥಾನದ ಬಳಿ ದ್ವಿಚಕ್ರ ವಾಹನ ಸವಾರ ಸತೀಶ್ ಪೂಜಾರಿ ನಿಯಂತ್ರಣ ತಪ್ಪಿ ರಸ್ತೆಯ ಬಲ ಬದಿಯ ಮರಕ್ಕೆ ಢಿಕ್ಕಿ ಹೊಡೆದು ವಾಹನ ಸಮೇತ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ತಲೆಗೆ ತೀವ್ರ ಗಾಯಗೊಂಡ ಅವರನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು,ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್