ಬಿಹಾರದಲ್ಲಿ ಆದಿತ್ಯ ಠಾಕ್ರೆ ; ನಿತೀಶ್ ಕುಮಾರ್, ತೇಜಸ್ವಿ ಮಹತ್ವದ ಭೇಟಿ
ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಏನು ಬೇಕಾದರೂ ಮಾಡುತ್ತೇವೆ
Team Udayavani, Nov 23, 2022, 6:01 PM IST
ಪಾಟ್ನಾ: ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಅವರು ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಬುಧವಾರ ಅವರ ನಿವಾಸದಲ್ಲಿ ಭೇಟಿ ಮಾಡಿದರು.ಈ ವೇಳೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಹಾಜರಿದ್ದರು.
ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವುದು ಪ್ರಸ್ತುತ ಸವಾಲು ಮತ್ತು ಅದನ್ನು ಉಳಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಆದಿತ್ಯ ಠಾಕ್ರೆ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದ ನಂತರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.
ನಾವು ಪರಸ್ಪರ ಸಂಪರ್ಕದಲ್ಲಿದ್ದೇವೆ ಆದರೆ ಕೋವಿಡ್ನಿಂದಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ. ನಾವು ವಿವಿಧ ವಿಷಯಗಳನ್ನು ಚರ್ಚಿಸಿದ್ದೇವೆ ಆದರೆ ರಾಜಕೀಯವನ್ನು ಚರ್ಚಿಸಲಿಲ್ಲ. ಈ ಸ್ನೇಹ ಮುಂದುವರಿಯುವುದು ಖಚಿತ ಎಂದು ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ