ಶಿವಮೊಗ್ಗ: ಅಪರಿಚಿತ ವಾಹನ ಹರಿದು ವೃದ್ಧೆಯ ದೇಹ ಛಿದ್ರ ಛಿದ್ರ
Team Udayavani, Jan 22, 2022, 11:40 AM IST
ಶಿವಮೊಗ್ಗ: ಜಿಲ್ಲೆಯ ತ್ಯಾವರೆಚಟ್ನಹಳ್ಳಿಯಲ್ಲಿ ಶನಿವಾರ ನಡೆದ ಭೀಕರ ಅಪಘಾತದಲ್ಲಿ ವೃದ್ಧೆಯ ದೇಹ ಛಿದ್ರ ಛಿದ್ರವಾಗಿದೆ.
ಹೊಳೆಹನಸವಾಡಿಯ ಕೆಂಚಮ್ಮ( 70) ಮೃತ ದುರ್ದೈವಿಯಾಗಿದ್ದು,ತ್ಯಾವರೆಚಟ್ನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಶರವೇಗದಲ್ಲಿ ಬಂದ ಅಪರಿಚಿತ ವಾಹನವೊಂದು ಹರಿದು ಸ್ಥಳದಿಂದ ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ವೃದ್ಧೆಯ ದೇಹ ಸಂಪೂರ್ಣ ಛಿದ್ರವಾಗಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿ ಬೀಳಿಸಿದೆ.
ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವಾಹನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ