ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಲವ್ ಜಿಹಾದ್ ಕಾಯ್ದೆ ತಡೆಯಲು ಸಾಧ್ಯವಿಲ್ಲ: ಶೋಭಾ
Team Udayavani, Dec 1, 2020, 5:46 PM IST
ಚಿಕ್ಕಮಗಳೂರು ;ರಾಜ್ಯದಲ್ಲಿ ಲವ್ ಜಿಹಾದಿಗೆ ಕಾನೂನು ಬಂದೆ ಬರುತ್ತದೆ ಲವ್ ಜಿಹಾದ್ ಎನ್ನುವುದು ಕೇವಲ ಪ್ರೀತಿಯ ಸಂಗತಿಯಲ್ಲ ಇದು ಮತಾಂತರದ ಷಡ್ಯಂತ್ರ, ದೇಶಾಂತರಾದ ಷಡ್ಯಂತ್ರ ಎಂದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಲವ್ ಜಿಹಾದಿ ಕಾಯ್ದೆಯನ್ನು ನಿಲ್ಲಿಸೋಕೆ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಪದ ಬಳಕೆ ಮಾಡಿದ ಕುರಿತು ಕೊಪ್ಪದಲ್ಲಿ ಮಾತನಾಡಿದ ಸಂಸದೆ ಎಷ್ಟೊಂದು ಚೀಪಾಗಿ ಮಾತನಾಡುವ ಸಿದ್ದರಾಮಯ್ಯನವರು ಯಾವ ಕ್ರಾಸ್ ಬಗ್ಗೆ ಮಾತನಾಡಿದ್ದಾರೆ, ಅವರಿಗೆ ಯಾವ ಕ್ರಾಸ್ ಬಗ್ಗೆ ಗೊತ್ತಿದೆ? ಅದರಲ್ಲಿ ಅವರ ಪಾತ್ರವೇನು ? ಕ್ರಾಸ್ ಬಗ್ಗೆ ನನಗೆ ಗೊತ್ತಿಲ್ಲ, ಸಿದ್ದರಾಮಯ್ಯನವರೇ ಉತ್ತರ ನೀಡಬೇಕೆಂದು ಟಾಂಗ್ ನೀಡಿದರು.
ಇದನ್ನೂ ಓದಿ:ಮಂಗಳೂರು ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ : ಮುಂದುವರಿದ ಶೋಧ ಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ