ಫೀಲ್ಡಿಂಗ್‌ ವೇಳೆ ಭುಜಕ್ಕೆ ಪೆಟ್ಟು : ಸರಣಿಯಿಂದ ಹೊರಬಿದ್ದ ಶ್ರೇಯಸ್‌ ಅಯ್ಯರ್‌


Team Udayavani, Mar 24, 2021, 10:25 PM IST

ಫೀಲ್ಡಿಂಗ್‌ ವೇಳೆ ಭುಜಕ್ಕೆ ಪೆಟ್ಟು : ಸರಣಿಯಿಂದ ಹೊರಬಿದ್ದ ಶ್ರೇಯಸ್‌ ಅಯ್ಯರ್‌

ಪುಣೆ : ಮೊದಲ ಏಕದಿನ ಪಂದ್ಯದ ಫೀಲ್ಡಿಂಗ್‌ ವೇಳೆ ಭುಜಕ್ಕೆ ಪೆಟ್ಟು ಮಾಡಿಕೊಂಡ ಭಾರತದ ಮಧ್ಯಮ ಸರದಿಯ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಸರಣಿಯಿಂದ ಹೊರಬಿದ್ದಿದ್ದಾರೆ. ಜತೆಗೆ ಐಪಿಎಲ್‌ ಪಂದ್ಯಾವಳಿಯಲ್ಲೂ ಆಡು ವು ದಿಲ್ಲ ಎಂದು ಬಿಸಿ ಸಿಐ ಮೊದಲ ಹಂತದ ಪಂದ್ಯಗಳಲ್ಲಿ ಆಡುವುದೂ ಅನುಮಾನ ಎನ್ನಲಾಗಿದೆ.

ಇಂಗ್ಲೆಂಡ್‌ ಚೇಸಿಂಗ್‌ ವೇಳೆ ಜಾನಿ ಬೇರ್‌ಸ್ಟೊ ಬಾರಿಸಿದ ಹೊಡೆತವೊಂದನ್ನು ತಡೆಯುವ ಯತ್ನದಲ್ಲಿದ್ದಾಗ ಅಯ್ಯರ್‌ ಅವರ ಎಡ ಭುಜಕ್ಕೆ ಗಂಭೀರ ಏಟು ಬಿದ್ದಿತ್ತು. ಅನಂತರ ಅವರು ಅಂಗಳಕ್ಕೆ ಇಳಿಯಲಿಲ್ಲ.
“ಶ್ರೇಯಸ್‌ ಅಯ್ಯರ್‌ ಭುಜದ ಮೂಳೆಗೆ ಏಟು ಬಿದ್ದಿದೆ. ಕೀಲು ತುಸು ಜಾರಿದೆ. ಚೇತರಿಕೆಗೆ ಎರಡರಿಂದ ಮೂರು ವಾರ ಬೇಕಾಗುತ್ತದೆ. ಅಕಸ್ಮಾತ್‌ ಇದಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯ ಬಿದ್ದರೆ ಆಗ ಅಯ್ಯರ್‌ ಎರಡು ತಿಂಗಳು ವಿಶ್ರಾಂತಿಯಲ್ಲಿ ಇರಬೇಕಾಗುತ್ತದೆ’ ಎಂದು ಬಿಸಿಸಿಐ ತಿಳಿಸಿದೆ.

ಐಪಿಎಲ್‌ನಲ್ಲಿ ಅಯ್ಯರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಾಗಿದ್ದಾರೆ. ಕಳೆದ ಐಪಿಎಲ್‌ನಲ್ಲಿ ತಂಡವನ್ನು ಫೈನಲ್‌ಗೆ ಮುನ್ನಡೆಸಿದ ಹೆಗ್ಗಳಿಕೆ ಅಯ್ಯರ್‌ ಅವರದಾಗಿತ್ತು. ಅಯ್ಯರ್‌ ಗೈರಲ್ಲಿ ರಿಷಭ್‌ ಪಂತ್‌, ಆರ್‌. ಅಶ್ವಿ‌ನ್‌ ಅಥವಾ ಸ್ಟೀವನ್‌ ಸ್ಮಿತ್‌ ಡೆಲ್ಲಿ ತಂಡದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ :ಕೋವಿಡ್ 2ನೇ ಅಲೆ ಹಿನ್ನೆಲೆ : ಹೋಳಿ ಆಚರಣೆ ನಿಷೇಧಿಸಿ ವಿಜಯಪುರ ಜಿಲ್ಲಾಧಿಕಾರಿ ಆದೇಶ

ಸೂರ್ಯಕುಮಾರ್‌ಗೆ ಅವಕಾಶ
ಶ್ರೇಯಸ್‌ ಅಯ್ಯರ್‌ ಅನು ಪಸ್ಥಿತಿಯಲ್ಲಿ ಸೂರ್ಯಕುಮಾರ್‌ ಯಾದವ್‌ ದ್ವಿತೀಯ ಪಂದ್ಯದಲ್ಲಿ ಏಕದಿನ ಪದಾರ್ಪಣೆ ಮಾಡುವುದು ಖಚಿತ. ರಿಷಭ್‌ ಪಂತ್‌ ಕೂಡ ರೇಸ್‌ನಲ್ಲಿದ್ದಾರೆ.

ಈ ಮಧ್ಯೆ ರೋಹಿತ್‌ ಶರ್ಮ ಕೂಡ ಫಿಟ್‌ನೆಸ್‌ ಸಮಸ್ಯೆಗೆ ಸಿಲುಕಿದ್ದು, ಶುಕ್ರವಾರದ ಎರಡನೇ ಮುಖಾಮುಖೀಯಲ್ಲಿ ಆಡು ವುದು ಖಾತ್ರಿಯಾಗಿಲ್ಲ. ಆಗ ಸೂರ್ಯಕುಮಾರ್‌ ಮತ್ತು ಪಂತ್‌ ಮಿಡ್ಲ್ ಆರ್ಡರ್‌ನಲ್ಲಿ ಆಡುವ ಅವಕಾಶ ಪಡೆಯಲಿದ್ದಾರೆ. ಶಿಖರ್‌ ಧವನ್‌ ಜತೆ ಕೆ.ಎಲ್‌. ರಾಹುಲ್‌ ಇನ್ನಿಂಗ್ಸ್‌ ಆರಂಭಿಸಬಹುದು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.