ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ


Team Udayavani, Feb 3, 2023, 4:24 PM IST

1-as-asa

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸುಮಾರು ಮೂರು ತಿಂಗಳುಗಳಿರುವ ಮುನ್ನ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪಕ್ಷದ ‘ಪ್ರಜಾಧ್ವನಿ ಯಾತ್ರೆ’ಯ ಭಾಗವಾಗಿ ಪ್ರತ್ಯೇಕ ಬಸ್ ಪ್ರವಾಸ ಆರಂಭಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ತಂಡ ಉತ್ತರ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದು, ಡಿ.ಕೆ.ಶಿವಕುಮಾರ್ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿರುವ ಅನುಭವ ಮಂಟಪದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಬಳಿಕ ಶ್ರೀ ಬಸವಲಿಂಗ ಪಟ್ಟದೇವರು ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಜಾಧ್ವನಿ ಯಾತ್ರೆಯನ್ನು ಆರಂಭಿಸಿದರು.

ಬಸವಾದಿ ಶರಣರ ‘ನುಡಿದಂತೆ ನಡೆಯಬೇಕು’ ಎಂಬ ತತ್ವವೇ ನನ್ನ ಆದರ್ಶ. ಇದಕ್ಕೆ ನನ್ನ 5ವರ್ಷಗಳ ಆಡಳಿತ ಸಾಕ್ಷಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ಯಾತ್ರೆ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಡಾ.ಜಿ.ಪರಮೇಶ್ವರ್ ಅವರು ಮುಳಬಾಗಿಲಿನ ಕುರುಡುಮಲೆ ಸಾಲಿಗ್ರಾಮ ಮೂರ್ತಿ ಕೂಡುಮಲೆ ಶ್ರೀ ಮಹಾಗಣಪತಿ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು. ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಹಜ್ರತ್‌ ಬಾಬಾ ಹೈದರ್‌ ಔಲಿಯಾ ದರ್ಗಾಗೆ ಭೇಟಿ ನೀಡಿ ಪ್ರಾರ್ಥಿಸಿದರು.

ಚಿತ್ರದಲ್ಲಿ ನಂಬಿಕೆಯನ್ನು ತೋರಿಸಬಹುದಾದರೆ, ಅದು ಹೀಗಿರುತ್ತದೆ! ಈ ವರ್ಷಗಳಲ್ಲಿ ಕಾಂಗ್ರೆಸ್ ಗಳಿಸಿದ್ದು- ಜನರ ಪ್ರೀತಿ ಮತ್ತು ಅವರ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಕಾಂಗ್ರೆಸ್ ಸಹಾಯ ಮಾಡುತ್ತದೆ ಎಂಬ ಅವರ ಸಂಪೂರ್ಣ ನಂಬಿಕೆ ಎಂದು ಜನಸಮೂಹ ಸೇರಿರುವ ಫೋಟೋವನ್ನು ಡಿಕೆಶಿ ಅವರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಸಿಎಂ ಹುದ್ದೆಗೆ ಫೈಟ್‌ ಇಲ್ಲ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

ಕುಂದಗೋಳ: ಕಾಂಗ್ರೆಸ್‌ ಪಾಳಯದಲ್ಲಿ ಅಪಸ್ವರ, ಬಿಜೆಪಿಯಲ್ಲಿ ಬೀದಿ ರಂಪಾಟ

siddaramaiah

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.