51 ಕ್ಷೇತ್ರಗಳು ಬಿಟ್ಟು ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ತಾರೆ: ಹೆಚ್.ಸಿ.ಮಹದೇವಪ್ಪ


Team Udayavani, Nov 20, 2022, 5:21 PM IST

H C MAhadev

ಬೆಂಗಳೂರು: ‘ರಾಜ್ಯದ ಜನಕ್ಕೆ ಸಿದ್ದರಾಮಯ್ಯ ಪವರ್ ಗೆ ಬರಬಬೇಕು ಎನ್ನುವುದಿದೆ.ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ದರಾಮಯ್ಯ ಸೇಫ್ ‘ ಎಂದು ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ.

‘ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೆ ಗೆಲ್ಲುತ್ತಾರಾ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ರಾಜ್ಯದಲ್ಲಿ‌ 51 ಮೀಸಲು ಕ್ಷೇತ್ರಗಳಿವೆ. ಈ ಕ್ಷೇತ್ರಗಳನ್ನು ಬಿಟ್ಟು ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದರು.

‘ಪಂಚರತ್ನ ರಥಯಾತ್ರೆಯಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯರನ್ನ ಟಾರ್ಗೆಟ್ ಮಾಡುತ್ತಿದ್ದಾರೆ’ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಬಿಜೆಪಿ, ಜೆಡಿಎಸ್ ಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಅಂತ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಅಂದರೆ‌ ಮಾಸ್ ಲೀಡರ್ ಸಿದ್ದರಾಮಯ್ಯರವರನ್ನೇ ಟಾರ್ಗೆಟ್ ಮಾಡಬೇಕು. ಅವರ ಮೇಲೆ ಅಟ್ಯಾಕ್ ಮಾಡಿದರೆ ಪಕ್ಷ ಸೋಲುತ್ತದೆ ಅಂತ ಅಂದುಕೊಂಡಿದ್ದಾರೆ, ಆದರೆ 2023 ರಲ್ಲಿ ಕಾಂಗ್ರೆಸ್ ಪಕ್ಷವೇ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ’ ಎಂದರು.

ಬಿಜೆಪಿಯ ಎಸ್ ಟಿ ಸಮಾವೇಶ ಕುರಿತು ಕಿಡಿ ಕಾರಿ, ‘ಬಿಜೆಪಿಗೆ ಸಾಮಾಜಿಕ ನ್ಯಾಯ,ಸಮಾನತೆ, ಮೀಸಲಾತಿ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಇಂತಹ ಪಕ್ಷ ನೊಂದ ಸಮುದಾಯಗಳ ಸಮಾವೇಶ ಮಾಡುತ್ತೇವೆ ಅಂತ ಮೊಸಳೆ ಕಣ್ಣೀರು ಹಾಕುತ್ತದೆ. ಸಂವಿಧಾನದ ಅಶಯ ಜಾರಿ ಮಾಡೋಕೆ ಎಳ್ಳಷ್ಟು ಬಿಜೆಪಿಗೆ ಇಷ್ಟ ಇಲ್ಲ.ಅ ಆಶಯಗಳನ್ನ ಜಾರಿ‌ ಮಾಡೋದು ಕಾಂಗ್ರೆಸ್ ‌ಮಾತ್ರ’ ಎಂದರು.

‘ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕಾ? ಮಾಡಬಾರದು’ ಎಂಬ ಸಂತೋಷ್ ಲಾಡ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ‘ಈ ಕುರಿತು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವರ ತೀರ್ಮಾನವೇ ಅಂತಿಮ’ ಎಂದರು.

ಟಾಪ್ ನ್ಯೂಸ್

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ

vote

ಹೀಗೂ ಉಂಟು: ಗೆಲುವಿನ ಅಂತರ ಬರೀ 24 ಓಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಮೀಸಲು ರಾಜಕೀಯ ಹಗ್ಗಜಗ್ಗಾಟ

ಮೀಸಲು ರಾಜಕೀಯ ಹಗ್ಗಜಗ್ಗಾಟ: ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ನೇರ ವಾಗ್ಯುದ್ಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.