ಸಿದ್ದರಾಮೋತ್ಸವದಿಂದ ಬಿಜೆಪಿಗೆ ನಡುಕ: ಎಂ.ಬಿ.ಪಾಟೀಲ್

ಸಚಿವರು ಇರುವುದು ಯಾಕೆ? ನೆರೆ ಪ್ರದೇಶಕ್ಕೆ ಹೋಗಿ

Team Udayavani, Jul 11, 2022, 2:52 PM IST

M B Patil

ಬೆಂಗಳೂರು: ‘ಸಿದ್ದರಾಮೋತ್ಸವದಿಂದ ಬಿಜೆಪಿಗೆ ಭಯ ಶುರುವಾಗಿದ್ದು,ಎಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುತ್ತಾರೆ ಎಂದು ನಡುಕ ಆರಂಭವಾಗಿರಬೇಕು.ಸಿದ್ದರಾಮಯ್ಯ ಪ್ರಭಾವ ಎಷ್ಟಿದೆ ಎಂದು ನಳಿನ್ ಕುಮಾರ್ ಕಟೀಲ್ ಕಾದು ನೋಡಲಿ, ಆಮೇಲೆ ಮಾತನಾಡಲಿ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸವಾಲು ಹಾಕಿದ್ದಾರೆ.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಇಬ್ಬಾಗ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಟಾಂಗ್ ಕೊಟ್ಟ ಎಂ.ಬಿ.ಪಾಟೀಲ್, ಯಾವುದೇ ಒಬ್ಬ ವ್ಯಕ್ತಿಯ 50-75-100 ನೇ ಶತಾಬ್ದಿ ಎಲ್ಲವೂ ಮೈಲಿಗಲ್ಲು.ಸಾಮಾನ್ಯ ರೈತ ಕುಟುಂಬದಿಂದ ಬಂದು ಸಿಎಂ ಆಗಿದ್ದು, ಹಣಕಾಸು ಮಂತ್ರಿ ಆಗಿದ್ದು ಐತಿಹಾಸಿಕ, ಸಿದ್ದರಾಮಯ್ಯ ಒಬ್ಬ ಜನ ನಾಯಕ. ಅಮೃತ ಮಹೋತ್ಸವ ವನ್ನು ಜನರು ಬೆಂಬಲಿಗರು ಮಾಡುತ್ತಿರುವುದರಲ್ಲಿ ತಪ್ಪಿದೆಯಾ ಎಂದರು.

ಸರ್ಕಾರದ ವಿರುದ್ದ ಕಿಡಿ
ಯಾವ ಸಚಿವರೂ ನೆರೆ ಪ್ರದೇಶಕ್ಕೆ ಹೋಗಿದ್ದು ನೋಡಿಲ್ಲ, ಬರೀ ಕಾಟಾಚಾರಕ್ಕೆ ಹೇಳಿಕೆ‌ ಕೊಡುತ್ತಾರೆ.ಬಿಜೆಪಿ ಸರ್ಕಾರ ಸಿಎಂ ಮಂತ್ರಿಗಳಿಗೆ ಜನರ ಬಗ್ಗೆ ಇರೋ ಬದ್ದತೆ ತೋರಿಸುತ್ತದೆ.ಮಳೆ ಆಗುವ ಸಮಯದಲ್ಲಿ ಯಾರೂ ಪ್ರವಾಸ ಮಾಡುತ್ತಿಲ್ಲ. ಸಂಬಂಧಿಸಿದ ಸಚಿವರು ಇರುವುದು ಯಾಕೆ? ಜನರ ನೆರವಿಗೆ ಬರಬೇಕು ಇವರು,ಬರೇ ಆ ಸಂದರ್ಭದಲ್ಲಿ ಅಷ್ಟು ಕೊಡುತ್ತೇವೆ, ಇಷ್ಡು ಕೊಡುತ್ತೇವೆ ಅಂತಾರೆ. ಕೃಷ್ಣ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ಹಿಂದೆ ಆಗಿದ್ದಕ್ಕೂ ಯಾವ ಪರಿಹಾರ ಕೊಟ್ಟಿಲ್ಲ. ಜನರು ತತ್ತರಿಸಿ ಹೋಗಿದ್ದಾರೆ. ಜನರಿಗೆ ಏನೂ ಸಹಾಯ ಆಗಿಲ್ಲ ಬೇಕಿದ್ದರೆ ಫ್ಯಾಕ್ಟ್ ಚೆಕ್ ಮಾಡಿ. ಗಂಜಿ ಕೇಂದ್ರ ಆಗಿದ್ದು ಬಿಟ್ಟರೆ ಏನೂ ಆಗಿಲ್ಲ. ಇಂಥ ಸಂದರ್ಭದಲ್ಲಿ ನೀವು ಹೋಗದಿದ್ದರೆ ಇನ್ನು ಯಾವಾಗ ಹೋಗುತ್ತೀರಿ ಎಂದು ಸಚಿವರನ್ನು ಪ್ರಶ್ನಿಸಿದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.