ರಾಜ್ಯದಲ್ಲಿ ಇರೋದು BSY ಸರಕಾರ, ಸಿದ್ದು ಸರಕಾರ ಇದ್ದಿದ್ದರೆ ಜನ ಮಣ್ಣು ತಿನ್ನುತ್ತಿದ್ದರೇನೋ


Team Udayavani, Aug 29, 2020, 5:22 PM IST

ರಾಜ್ಯದಲ್ಲಿ BSY ಸರಕಾರ ಇರೋದು, ಸಿದ್ದು ಸರಕಾರ ಇದ್ದಿದ್ದರೆ ಜನ ಮಣ್ಣು ತುನ್ನುತ್ತಿದ್ದರೇನೋ

ಬೆಂಗಳೂರು : ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾವಿದೆ ಒಂದು ವೇಳೆ ಸಿದ್ದರಾಮಯ್ಯ ಸರ್ಕಾವಿದ್ದರೆ ಜನರು ಮಣ್ಣು ತಿನ್ನುತ್ತಿದ್ದರೇನೋ ನಮ್ಮ ಸರ್ಕಾರದಲ್ಲಿ ಅಂಥಾದ್ದು ಯಾವುದೂ ಆಗೋದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಜಿಎಸ್ಟಿ ಹಣ ಕೊಡದಿದ್ರೆ ಜನರು ಮಣ್ಣು ತಿನ್ನಬೇಕಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಜಿಲ್ಲಾ ಬಂಜಾರ ಸಮುದಾಯ ಭವನ ಉದ್ಘಾಟನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಕೋವಿಡ್ ಬಂದಿದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ.

ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ತೊಂದರೆ ಆಗಬಾರದು ಅನ್ನೋ ಕಾರಣಕ್ಕೆ ಚರ್ಚೆ ಮಾಡಿದ್ದೇವೆ ಅದು ಒಂದು ಹಂತಕ್ಕೆ ಬಂದಿದೆ. ರಾಜ್ಯಕ್ಕೆ ಬಡ್ಡಿ ಮತ್ತು ಅಸಲು ಭಾರ ಆಗೋದಿಲ್ಲ ರಾಜ್ಯಕ್ಕೆ ಭಾರ ಆಗದಿರೋ ವ್ಯವಸ್ಥೆಯನ್ನ ಕೇಂದ್ರ ಸರ್ಕಾರ ಸೂಚಿಸಿದೆ.

ಇವತ್ತು ಅಥವಾ ನಾಳೆ ಅದು ಲಿಖಿತ ರೂಪದಲ್ಲಿ ಬರುತ್ತದೆ. ಲಿಖಿತ ರೂಪದಲ್ಲಿ ಬಂದ ನಂತರ ಸ್ಪಷ್ಟವಾದ ಅಭಿಪ್ರಾಯ ತಿಳಿಸುತ್ತೇವೆ‌. ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲವೂ ಒಟ್ಟಾಗಿ ಚರ್ಚಿಸಲಾಗಿದೆ.

ಸಿದ್ದರಾಮಯ್ಯ ಮುತ್ಸದ್ದಿ ರಾಜಕಾರಣಿ, ಅತಿ ಹೆಚ್ಚು ಬಜೆಟ್ ಮಂಡಿಸಿದ್ದಾರೆ, ಇದನ್ನ ಬಗೆಹರಿಸಲು ಪರಿಹಾರ ಹೇಳಬೇಕು. ಸಿದ್ದರಾಮಯ್ಯ ಇದರಲ್ಲಿ ರಾಜಕಾರಣ ಮಾಡಬಾರದು ಎಂದರು.

ಇನ್ನೂ ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು ಮೊನ್ನೆ ಒಂದೇ ದಿನ ಸಿಸಿಬಿಯವರು ಇನ್ನೂರು ಕೆ.ಜಿ.ಗಾಂಜಾ ವನ್ನು ಕೇಂದ್ರದ ‌ ನರ್ಕೋಟಿಕ್ಸ್ ಟೀಂನವರು ಸೀಜ್ ಮಾಡಿದ್ದಾರೆ. ಅವರಿಗೆ ಕೆಲವೊಂದು ಸುಳಿವು ಸಿಕ್ಕಿವೆ. ಡ್ರಗ್ಸ್ ಮಾರಾಟ, ಡ್ರಗ್ಸ್ ಸೇವನೆಯಂಥಾ ಕಾನೂನು ಬಾಹಿರ ಕೆಲಸಕ್ಕೆ ಕೈ ಹಾಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವದು. ಅಷ್ಟೇ ಅಲ್ಲದೆ ಅಂಥವರಿಗೆ ಜೈಲು ಶಿಕ್ಷೆ ಆಗೋದಕ್ಕೆ ಇರೋ ವಿಶೇಷ ಕಾನೂನಿನ ಅಡಿಯಲ್ಲಿ ಶಿಕ್ಷೆ ಕೊಡಿಸಲಾಗುವುದು ಎಂದರು.

ಹಲವಾರು ವರ್ಷದಿಂದ ಡ್ರಗ್ ಮಾಫಿಯಾಗೆ ಯಾವುದೇ ಕ್ರಮವನ್ನ ಸರ್ಕಾರಗಳು ತೆಗೆದುಕೊಂಡಿಲ್ಲ. ನಾನು ವಾರ್ ಆನ್ ಡ್ರಗ್ ಅಂತಾ ಡಿಕ್ಲೇರ್‌ ಮಾಡಿದ್ದೇನೆ. ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಇಲ್ಲಿಗೆ ನಿಲ್ಲೋದಿಲ್ಲ, ಡ್ರಗ್ ಗಳು ನಾನಾ ರೂಪದಲ್ಲಿ ಬರುತ್ತಾ ಇವೆ. ಚಾಕೊಲೇಟ್, ಸಣ್ಣ ಪೇಪರ್, ಟ್ಯಾಬ್ಲೆಟ್ ರೂಪದಲ್ಲಿ ಡ್ರಗ್ ಬರುತ್ತಿವೆ, ಎಲ್ಲವನ್ನೂ ನಿಯಂತ್ರಣ ಮಾಡುವ ರೂಪದಲ್ಲಿ ಜಾಲ ಬೀಸಿದ್ದೇವೆ.

ವಿದೇಶಿಯರು ಹೆಚ್ಚಾಗಿ ಇದರಲ್ಲಿ ತೊಡಗಿದ್ದಾರೆ, ಇನ್ನೂ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡಿ ಬೇರು ಸಮೇತ ಕಿತ್ತು ಹಾಕುವ ಕೆಲಸ ಮಾಡಲಾಗುವುದು.

ಶಾಲಾ‌ ಕಾಲೇಜುಗಳು ಆರಂಭವಾದ ಮೇಲೆ ಈ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ ಆಯೋಜಿಲಾಗುವುದು. ಶಿಕ್ಷಣ ಸಂಸ್ಥೆ, ಹಾಸ್ಟೇಲ್ ಗಳಲ್ಲಿ ಡ್ರಗ್ ಸಿಕ್ಕರೆ ಅಲ್ಲಿನ ಆಡಳಿತ ಮಂಡಳಿಯನ್ನೇ ಹೊಣೆಗಾರಿಕೆ ಮಾಡಲಾಗುವುದು ಎಂದು ಈಗಾಗಲೆ ಹೇಳಿದ್ದು ಅದನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.