ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ…ಡಾ.ವಿಕೆ ಪೌಲ್ ಹೇಳಿದ್ದೇನು?

ಅಷ್ಟೇ ಅಲ್ಲ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಸಂದೀಪ್ ಚೌಧರಿ ತಿಳಿಸಿದ್ದಾರೆ.

Team Udayavani, May 27, 2021, 6:42 PM IST

ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ…ಡಾ.ವಿಕೆ ಪೌಲ್ ಹೇಳಿದ್ದೇನು?

ನವದೆಹಲಿ: ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ನಿಟ್ಟಿನಲ್ಲಿ ಮೊದಲು ಯಾವ ಕೋವಿಡ್ (ಕೋವಿಶೀಲ್ಡ್/ಕೋವ್ಯಾಕ್ಸಿನ್) ಲಸಿಕೆಯನ್ನು ಪಡೆದುಕೊಂಡಿರುತ್ತೀರೋ ಎರಡನೇ ಬಾರಿಯೂ ಅದೇ ಲಸಿಕೆಯನ್ನು ತೆಗೆದುಕೊಳ್ಳುವ ಬಗ್ಗೆ ಹೆಚ್ಚಿನ ಗಮನಕೊಡಿ. ಒಂದು ವೇಳೆ ಜನರು ಎರಡು ಬಗೆಯ ಕೋವಿಡ್ ಲಸಿಕೆ ತೆಗೆದುಕೊಂಡರೂ ಸಹ ಅದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭಾರತದ ಉನ್ನತ ಕೋವಿಡ್ 19 ಸಲಹೆಗಾರ ಡಾ.ವಿ.ಕೆ.ಪೌಲ್ ಗುರುವಾರ(ಮೇ 27) ತಿಳಿಸಿದ್ದಾರೆ.

ಇದನ್ನೂ ಓದಿ:ಅಪಾಯಕ್ಕೆ ಸಿಲುಕಿದ ಮೀನುಗಾರಿಕಾ ದೋಣಿಯಿಂದ 10 ಮಂದಿ ರಕ್ಷಣೆ

ಉತ್ತರಪ್ರದೇಶದ ಸಿದ್ದಾರ್ಥನಗರದ ಗ್ರಾಮವೊಂದರಲ್ಲಿ 20 ಮಂದಿ ಮೊದಲು ಕೋವಿಶೀಲ್ಡ್ ಲಸಿಕೆ ಪಡೆದಿದ್ದು, ನಂತರ ಮಂಗಳವಾರ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರು. ಇದರಿಂದಾಗಿ ಜನರಲ್ಲಿ ಅಡ್ಡಪರಿಣಾಮ ಬೀರುವ ಬಗ್ಗೆ ಭಯ ಹುಟ್ಟಿಸಿತ್ತು. ಈ ಘಟನೆ ನಂತರ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಎರಡು ವಿಭಿನ್ನ ಕೋವಿಡ್ ಲಸಿಕೆ ತೆಗೆದುಕೊಳ್ಳುವುದು ಸುರಕ್ಷಿತ. ಆದರೆ ಈಗಾಗಲೇ ಅದರ ಬಗ್ಗೆ ಆತುರಬೇಡ. ಎರಡು ಬೇರೆ, ಬೇರೆ ಲಸಿಕೆ ತೆಗೆದುಕೊಳ್ಳುವ ಬಗ್ಗೆ ಇನ್ನೂ ಪ್ರಯೋಗ ನಡೆಯುತ್ತಿದೆ ಎಂದು ಡಾ.ಪೌಲ್ ತಿಳಿಸಿದ್ದಾರೆ.

ಎರಡು ಬೇರೆ, ಬೇರೆ ಲಸಿಕೆ ಪಡೆಯುವ ಬಗ್ಗೆ ಇನ್ನೂ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಬಗ್ಗೆ ನಾವು ಕಾಯುತ್ತಿದ್ದೇವೆ. ಆದರೂ ಒಂದು ವೇಳೆ ಬೇರೆ, ಬೇರೆ ಲಸಿಕೆ ಪಡೆದರೂ ಕೂಡಾ ಅದರಿಂದ ಕಳವಳಗೊಳ್ಳುವುದು ಬೇಡ ಎಂದು ಡಾ.ಪೌಲ್ ಸಮಜಾಯಿಷಿ ನೀಡಿದ್ದಾರೆ. ಅದರಿಂದ ಸಂಭವಿಸುವ ಅಡ್ಡ ಪರಿಣಾಮದ ಬಗ್ಗೆ ಇನ್ನೂ ಹೆಚ್ಚಿನ ಪರಿಶೀಲನೆ ನಡೆಯಬೇಕಾಗಿದೆ.

ಇದರ ಬಗ್ಗೆ ಮೇಲ್ವಿಚಾರಣೆ ನಡೆಯಬೇಕಾಗಿದೆ. ಎರಡು ವಿಭಿನ್ನ ಕೋವಿಡ್ ಲಸಿಕೆ ನೀಡುವ ಬಗ್ಗೆ ಸರ್ಕಾರದಿಂದ ಕೂಡಾ ಯಾವುದೇ ಸೂಚನೆ ನೀಡಿಲ್ಲ. ಯಾರು ಈ ತಪ್ಪನ್ನು ಎಸಗಿದ್ದಾರೋ ಅವರಿಂದ ವಿವರಣೆ ಕೇಳಿದ್ದೇನೆ. ಅಷ್ಟೇ ಅಲ್ಲ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಸಂದೀಪ್ ಚೌಧರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

wrestlers

Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ

MARSH RANSHAW

AUSTRALIA ಫೈನಲ್‌ ತಂಡ: ಮಾರ್ಷ್‌, ರೆನ್‌ಶಾ ಹೊರಕ್ಕೆ

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

wrestlers

Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: 10 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

ಸುಳ್ಯ: ಮನೆಗೆ ಕರೆದು ಹಲ್ಲೆ; ಜೀವ ಬೆದರಿಕೆ

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

Mangaluru: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

wrestlers

Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ