ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ…ಡಾ.ವಿಕೆ ಪೌಲ್ ಹೇಳಿದ್ದೇನು?

ಅಷ್ಟೇ ಅಲ್ಲ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಸಂದೀಪ್ ಚೌಧರಿ ತಿಳಿಸಿದ್ದಾರೆ.

Team Udayavani, May 27, 2021, 6:42 PM IST

ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ…ಡಾ.ವಿಕೆ ಪೌಲ್ ಹೇಳಿದ್ದೇನು?

ನವದೆಹಲಿ: ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ನಿಟ್ಟಿನಲ್ಲಿ ಮೊದಲು ಯಾವ ಕೋವಿಡ್ (ಕೋವಿಶೀಲ್ಡ್/ಕೋವ್ಯಾಕ್ಸಿನ್) ಲಸಿಕೆಯನ್ನು ಪಡೆದುಕೊಂಡಿರುತ್ತೀರೋ ಎರಡನೇ ಬಾರಿಯೂ ಅದೇ ಲಸಿಕೆಯನ್ನು ತೆಗೆದುಕೊಳ್ಳುವ ಬಗ್ಗೆ ಹೆಚ್ಚಿನ ಗಮನಕೊಡಿ. ಒಂದು ವೇಳೆ ಜನರು ಎರಡು ಬಗೆಯ ಕೋವಿಡ್ ಲಸಿಕೆ ತೆಗೆದುಕೊಂಡರೂ ಸಹ ಅದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭಾರತದ ಉನ್ನತ ಕೋವಿಡ್ 19 ಸಲಹೆಗಾರ ಡಾ.ವಿ.ಕೆ.ಪೌಲ್ ಗುರುವಾರ(ಮೇ 27) ತಿಳಿಸಿದ್ದಾರೆ.

ಇದನ್ನೂ ಓದಿ:ಅಪಾಯಕ್ಕೆ ಸಿಲುಕಿದ ಮೀನುಗಾರಿಕಾ ದೋಣಿಯಿಂದ 10 ಮಂದಿ ರಕ್ಷಣೆ

ಉತ್ತರಪ್ರದೇಶದ ಸಿದ್ದಾರ್ಥನಗರದ ಗ್ರಾಮವೊಂದರಲ್ಲಿ 20 ಮಂದಿ ಮೊದಲು ಕೋವಿಶೀಲ್ಡ್ ಲಸಿಕೆ ಪಡೆದಿದ್ದು, ನಂತರ ಮಂಗಳವಾರ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದರು. ಇದರಿಂದಾಗಿ ಜನರಲ್ಲಿ ಅಡ್ಡಪರಿಣಾಮ ಬೀರುವ ಬಗ್ಗೆ ಭಯ ಹುಟ್ಟಿಸಿತ್ತು. ಈ ಘಟನೆ ನಂತರ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಎರಡು ವಿಭಿನ್ನ ಕೋವಿಡ್ ಲಸಿಕೆ ತೆಗೆದುಕೊಳ್ಳುವುದು ಸುರಕ್ಷಿತ. ಆದರೆ ಈಗಾಗಲೇ ಅದರ ಬಗ್ಗೆ ಆತುರಬೇಡ. ಎರಡು ಬೇರೆ, ಬೇರೆ ಲಸಿಕೆ ತೆಗೆದುಕೊಳ್ಳುವ ಬಗ್ಗೆ ಇನ್ನೂ ಪ್ರಯೋಗ ನಡೆಯುತ್ತಿದೆ ಎಂದು ಡಾ.ಪೌಲ್ ತಿಳಿಸಿದ್ದಾರೆ.

ಎರಡು ಬೇರೆ, ಬೇರೆ ಲಸಿಕೆ ಪಡೆಯುವ ಬಗ್ಗೆ ಇನ್ನೂ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಬಗ್ಗೆ ನಾವು ಕಾಯುತ್ತಿದ್ದೇವೆ. ಆದರೂ ಒಂದು ವೇಳೆ ಬೇರೆ, ಬೇರೆ ಲಸಿಕೆ ಪಡೆದರೂ ಕೂಡಾ ಅದರಿಂದ ಕಳವಳಗೊಳ್ಳುವುದು ಬೇಡ ಎಂದು ಡಾ.ಪೌಲ್ ಸಮಜಾಯಿಷಿ ನೀಡಿದ್ದಾರೆ. ಅದರಿಂದ ಸಂಭವಿಸುವ ಅಡ್ಡ ಪರಿಣಾಮದ ಬಗ್ಗೆ ಇನ್ನೂ ಹೆಚ್ಚಿನ ಪರಿಶೀಲನೆ ನಡೆಯಬೇಕಾಗಿದೆ.

ಇದರ ಬಗ್ಗೆ ಮೇಲ್ವಿಚಾರಣೆ ನಡೆಯಬೇಕಾಗಿದೆ. ಎರಡು ವಿಭಿನ್ನ ಕೋವಿಡ್ ಲಸಿಕೆ ನೀಡುವ ಬಗ್ಗೆ ಸರ್ಕಾರದಿಂದ ಕೂಡಾ ಯಾವುದೇ ಸೂಚನೆ ನೀಡಿಲ್ಲ. ಯಾರು ಈ ತಪ್ಪನ್ನು ಎಸಗಿದ್ದಾರೋ ಅವರಿಂದ ವಿವರಣೆ ಕೇಳಿದ್ದೇನೆ. ಅಷ್ಟೇ ಅಲ್ಲ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾ ಮುಖ್ಯ ಆರೋಗ್ಯಾಧಿಕಾರಿ ಸಂದೀಪ್ ಚೌಧರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.