ಯುವತಿಯರ ಅಪಹರಣ, ವಿವಾಹ, ಮತಾಂತರ: ಜಮ್ಮು ಕಾಶ್ಮೀರದಲ್ಲಿ ಸಿಖ್ ಸಮುದಾಯ ಪ್ರತಿಭಟನೆ

ಎಲ್ಲಿಯೂ ಪುರಾವೆ ಸಿಕ್ಕಿಲ್ಲ ಎಂದು ಹೇಳುತ್ತಿರುವುದಾಗಿ ಸಿಖ್ ಸಮುದಾಯ ಆರೋಪಿಸಿದೆ.

Team Udayavani, Jun 29, 2021, 9:35 AM IST

ಯುವತಿಯರ ಅಪಹರಣ, ವಿವಾಹ, ಮತಾಂತರ: ಜಮ್ಮು ಕಾಶ್ಮೀರದಲ್ಲಿ ಸಿಖ್ ಸಮುದಾಯ ಪ್ರತಿಭಟನೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸಿಖ್ ಯುವತಿಯರನ್ನು ಅಪಹರಿಸಿ, ಮತಾಂತರಗೊಳಿಸಿದ ನಂತರ ಬಲವಂತದಿಂದ ವಯಸ್ಸಾದ ವ್ಯಕ್ತಿಗಳ ಜತೆ ವಿವಾಹ ನಡೆಸುತ್ತಿರುವ ಘಟನೆ ವಿರುದ್ಧ ಸಿಖ್ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೇ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕಿಡ್ನಾಪ್, ಮತಾಂತರದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ನವೆಂಬರ್‌ ನಲ್ಲೇ ರೇಖಾ ಹತ್ಯೆಗೆ ಸಂಚು: ಆರೋಪಿ ಅರುಳ್‌ನಿಂದ ಜೈಲಿನಲ್ಲೇ ಹತ್ಯೆಗೆ ನಿರ್ಧಾರ

ಶ್ರೀನಗರದಲ್ಲಿ ಸಿಖ್ ಸಮುದಾಯದ 18 ವರ್ಷದ ವಿಕಲಚೇತನ ಯುವತಿಯನ್ನು ಬಲವಂತದಿಂದ ಬೇರೆ ಧರ್ಮದ ವ್ಯಕ್ತಿ ಜತೆ ವಿವಾಹ ನಡೆಸಿ ಮತ್ತು ಮತಾಂತರಗೊಳಿಸಿದ ಘಟನೆ ವಿರೋಧಿಸಿ ಸಿಖ್ ಸಮುದಾಯ ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ಪೊಲೀಸರಿಗೆ ದೂರು ನೀಡಿದ ನಂತರ ಯುವತಿಯನ್ನು ಪೋಷಕರಿಗೆ ಒಪ್ಪಿಸಿದ್ದು, ಭಾನುವಾರ (ಜೂನ್ 27) ಅಪಹರಣದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಯುವತಿ ಕೋರ್ಟ್ ನಲ್ಲಿ ತಾನು ತನ್ನ ಸ್ವ ಇಚ್ಛೆಯಿಂದ ಆತನನ್ನು ಮದುವೆಯಾಗಿರುವುದಾಗಿ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಆದರೆ ಕೋರ್ಟ್ ನಲ್ಲಿ ತಮ್ಮ ಮಗಳು ಹೇಳಿಕೆಯನ್ನು ನೀಡುವ ಸಂದರ್ಭದಲ್ಲಿ ನಮಗೆ ಒಳಪ್ರವೇಶಿಸಲು ಪೊಲೀಸರು ಅವಕಾಶ ನೀಡಿಲ್ಲ ಎಂದು ಪೋಷಕರು ಆರೋಪಿಸಿದ್ದು, ಆಕೆ ಮೇಲೆ ಪ್ರಭಾವ ಬೀರಿದ್ದ ಹಿನ್ನೆಲೆಯಲ್ಲಿ ಸ್ವ ಇಚ್ಛೆಯಿಂದ ವಿವಾಹವಾಗಿರುವುದಾಗಿ ಹೇಳಿಕೆ ನೀಡಿದ್ದಾಳೆಂದು ದೂರಿದ್ದಾರೆ.

ಜಮ್ಮು ಮತ್ತು ಶ್ರೀನಗರದಲ್ಲಿ ಈಗಾಗಲೇ ಇಂತಹ ನಾಲ್ಕು ಪ್ರಕರಣ ನಡೆದಿದೆ ಎಂದು ಅಕಾಲಿ ದಳ್ ಮುಖಂಡ ಮನ್ ಜಿಂದರ್ ಸಿಂಗ್
ಆರೋಪಿಸಿದ್ದು, ಏತನ್ಮಧ್ಯೆ ಪೊಲೀಸರು ಈ ಆರೋಪವನ್ನು ಅಲ್ಲಗಳೆಯುತ್ತಿದ್ದಾರೆ. ಒಂದು ಪ್ರಕರಣ ಮಾತ್ರ ನಡೆದಿದ್ದು, ಉಳಿದ ಮೂರು ಘಟನೆಗಳ ಬಗ್ಗೆ ನಮಗೆ ಎಲ್ಲಿಯೂ ಪುರಾವೆ ಸಿಕ್ಕಿಲ್ಲ ಎಂದು ಹೇಳುತ್ತಿರುವುದಾಗಿ ಸಿಖ್ ಸಮುದಾಯ ಆರೋಪಿಸಿದೆ.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.