Malaysia Masters Badminton: ಪ್ರಣಯ್‌ ಫೈನಲ್‌ಗೆ, ಸಿಂಧು ಪರಾಭವ


Team Udayavani, May 28, 2023, 6:51 AM IST

Udayavani Kannada Newspaper

ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್‌ ಶಟ್ಲರ್‌ ಎಚ್‌.ಎಸ್‌. ಪ್ರಣಯ್‌ ಫೈನಲ್‌ಗೆ ನೆಗೆದಿದ್ದಾರೆ. ಆದರೆ ಅನುಭವಿ ಆಟಗಾರ್ತಿ ಪಿ.ವಿ. ಸಿಂಧು ಸೆಮಿಫೈನಲ್‌ನಲ್ಲಿ ಎಡವಿದರು.

ಸೆಮಿಫೈನಲ್‌ ಪಂದ್ಯದ ಮೊದಲ ಗೇಮ್‌ ವೇಳೆ ಇಂಡೋನೇಷ್ಯಾದ ಎದುರಾಳಿ ಕ್ರಿಸ್ಟಿಯನ್‌ ಆದಿನಾಥ ಗಾಯಾಳಾದ ಕಾರಣ ಪ್ರಣಯ್‌ಗೆ ಮುನ್ನಡೆ ಲಭಿಸಿತು. ಆಗ ಪ್ರಣಯ್‌ 19-17ರ ಮುನ್ನಡೆಯಲ್ಲಿದ್ದರು. “ಜಂಪ್‌ ರಿಟರ್ನ್’ ವೇಳೆ ಎಡವಿ ಬಿದ್ದ ಆದಿನಾಥ, ಎಡ ಮೊಣಕಾಲಿಗೆ ಗಂಭೀರ ಏಟು ಅನುಭವಿಸಿದರು. 21 ವರ್ಷದ ಆದಿನಾಥ 2019ರ ವಿಶ್ವ ಜೂನಿಯರ್‌ ಚಾಂಪಿಯನ್‌ ಆಗಿದ್ದಾರೆ.

ರವಿವಾರದ ಫೈನಲ್‌ನಲ್ಲಿ ಪ್ರಣಯ್‌ ಚೀನದ ವೆಂಗ್‌ ಹಾಂಗ್‌ ಯಾಂಗ್‌ ಅಥವಾ ಚೈನೀಸ್‌ ತೈಪೆಯ ಲಿನ್‌ ಚುನ್‌ ಯಿ ಅವರನ್ನು ಎದುರಿಸಲಿದ್ದಾರೆ.
ಇದು ಪ್ರಸಕ್ತ ಋತುವಿನಲ್ಲಿ ಪ್ರಣಯ್‌ ಕಾಣುತ್ತಿರುವ ಮೊದಲ ಫೈನಲ್‌ ಆಗಿದೆ. ಕಳೆದ ವರ್ಷ ಸ್ವಿಸ್‌ ಓಪನ್‌ ಟೂರ್ನಿಯಲ್ಲಿ ರನ್ನರ್ ಅಪ್‌ ಆದ ಬಳಿಕ ಪ್ರಣಯ್‌ ಮೊದಲ ಸಲ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ.

ಸೋಲನುಭವಿಸಿದ ಸಿಂಧು
ಪಿ.ವಿ. ಸಿಂಧು ಸೆಮಿಫೈನಲ್‌ ಹರ್ಡಲ್ಸ್‌ ದಾಟುವಲ್ಲಿ ವಿಫ‌ಲರಾ ದರು. ಇಂಡೋನೇಷ್ಯಾದ ಗ್ರೆಗೋ ರಿಯಾ ಮರಿಸ್ಕಾ ಟುಂಜುಂಗ್‌ ವಿರುದ್ಧ 14-21, 17-21 ನೇರ ಗೇಮ್‌ಗಳಿಂದ ಎಡವಿದರು. ಇದು 9ನೇ ರ್‍ಯಾಂಕಿಂಗ್‌ ಆಟಗಾರ್ತಿ ಟುಂಜುಂಗ್‌ ವಿರುದ್ಧ ಸಿಂಧು ಅನುಭವಿಸಿದ ಸತತ 2ನೇ ಸೋಲು. ಇದಕ್ಕೂ ಮೊದಲು ಈ ಇಂಡೋನೇಷ್ಯಾ ಆಟಗಾರ್ತಿ ವಿರುದ್ಧ ಸತತ 7 ಗೆಲುವು ಸಾಧಿಸಿದ ಹೆಗ್ಗಳಿಕೆ ಸಿಂಧು ಅವರದಾಗಿತ್ತು.

ಸಿಂಧು ಇಲ್ಲಿ ಆಕ್ರಮಣಕಾರಿ ಆಟ ವಾಡಲು ವಿಫ‌ಲರಾದರು. ಆದರೆ ಟುಂಜುಂಗ್‌ ಬಲಿಷ್ಠ ರಕ್ಷಣಾತ್ಮಕ ಆಟ ಹಾಗೂ ನಿಯಂತ್ರಿತ ರ್ಯಾಲೀಸ್‌ ಮೂಲಕ ಯಶಸ್ಸು ಕಾಣುತ್ತ ಹೋದರು.

ಟಾಪ್ ನ್ಯೂಸ್

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?

Yash 19; ರಾಜ್ಯೋತ್ಸವಕ್ಕೆ ಯಶ್‌ ಹೊಸ ಚಿತ್ರ ಘೋಷಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

araga jnanendra reacts to cauvery issue

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

2-chikkodi

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; Vatal Nagaraj calls for KRS siege

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.