BWF ರ್‍ಯಾಂಕಿಂಗ್‌: 17ನೇ ಸ್ಥಾನಕ್ಕೆ ಕುಸಿದ ಸಿಂಧು


Team Udayavani, Jul 19, 2023, 6:16 AM IST

p v siindhu

ಹೊಸದಿಲ್ಲಿ: ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌ನಲ್ಲಿ ಪಿ.ವಿ. ಸಿಂಧು 5 ಸ್ಥಾನಗಳ ತೀವ್ರ ಕುಸಿತ ಅನುಭವಿಸಿದ್ದಾರೆ. ಮಾಜಿ ವಿಶ್ವ ನಂ.2 ಸಿಂಧು ಈಗ 17ನೇ ಸ್ಥಾನಕ್ಕೆ ಇಳಿದಿದ್ದಾರೆ. ಇದು ಕಳೆದೊಂದು ದಶಕದಲ್ಲೇ ಸಿಂಧು ಕಂಡ ಅತ್ಯಂತ ಕೆಳಮಟ್ಟದ ರ್‍ಯಾಂಕಿಂಗ್‌ ಆಗಿದೆ. 2013ರ ಜನವರಿಯಲ್ಲೂ ಸಿಂಧು 17ನೇ ಸ್ಥಾನಿಯಾಗಿದ್ದರು.

2016ರ ಬಳಿಕ ಸಿಂಧು ಬಹುತೇಕ ಟಾಪ್‌-10 ಯಾದಿಯಲ್ಲೇ ಉಳಿದಿ ದ್ದರು. ಅದೇ ವರ್ಷ ಜೀವನಶ್ರೇಷ್ಠ 2ನೇ ರ್‍ಯಾಂಕಿಂಗ್‌ ಪಡೆದಿದ್ದರು.

ಗಾಯ ಹಾಗೂ ಫಿಟ್‌ನೆಸ್‌ ಸಮಸ್ಯೆಯಿಂದ 5 ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದ ಸಿಂಧು, ಸ್ಪರ್ಧಾತ್ಮಕ ಬ್ಯಾಡ್ಮಿಂಟನ್‌ಗೆ ಮರಳಿದ ಬಳಿಕ ಪ್ರಸಕ್ತ ಸೀಸನ್‌ನಲ್ಲಿ ಒಂದೂ ಪ್ರಶಸ್ತಿ ಗೆದ್ದಿಲ್ಲ. ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ನಲ್ಲಿ ಫೈನಲ್‌ ತಲುಪಿದ್ದೇ “ಬೆಸ್ಟ್‌ ಫಿನಿಶ್‌’ ಆಗಿದೆ. ಅನಂತರ ಮಲೇಷ್ಯಾ ಮಾಸ್ಟರ್ ಮತ್ತು ಕೆನಡಾ ಓಪನ್‌ ಟೂರ್ನಿಯಲ್ಲಿ ಸೆಮಿಫೈನಲ್‌ನಲ್ಲಿ ಎಡವಿದರು. ಯುಎಸ್‌ ಓಪನ್‌ ಕೂಟದಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲೇ ಮುಗ್ಗರಿಸಿದರು.

ಸೈನಾ ನೆಹ್ವಾಲ್‌ ಅವರದೂ 5 ಸ್ಥಾನಗಳ ಕುಸಿತ. ಇವರದ್ದೀಗ 36ನೇ ರ್‍ಯಾಂಕಿಂಗ್‌.

ಪುರುಷರ ವಿಭಾಗದಲ್ಲಿ ಎಚ್‌.ಎಸ್‌. ಪ್ರಣಯ್‌ ಒಂದು ಸ್ಥಾನದ ಕುಸಿತ ಅನುಭವಿಸಿದ್ದಾರೆ (10). ಲಕ್ಷ್ಯ ಸೇನ್‌ ಮತ್ತ ಕೆ. ಶ್ರೀಕಾಂತ್‌ ಕ್ರಮವಾಗಿ 12ನೇ ಹಾಗೂ 20ನೇ ರ್‍ಯಾಂಕಿಂಗ್‌ ಕಾಯ್ದುಕೊಂಡಿದ್ದಾರೆ.

ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌-ಚಿರಾಗ್‌ 3ನೇ ರ್‍ಯಾಂಕಿಂಗ್‌ ಗಟ್ಟಿಗೊಳಿಸಿದ್ದಾರೆ. ಆದರೆ ವನಿತಾ ಡಬಲ್ಸ್‌ನಲ್ಲಿ ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌ ಒಂದು ಮೆಟ್ಟಿಲು ಕೆಳಗಿಳಿದಿದ್ದಾರೆ (19).

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.