ಭಾರತದ ಕೋವಿಡ್ ವಿರುದ್ಧ ಹೋರಾಟಕ್ಕೆ ಸಿಂಗಾಪುರ್ ಬೆಂಬಲ, ಆಕ್ಸಿಜನ್ ಸಿಲಿಂಡರ್ ರವಾನೆ
ಕೋವಿಡ್ ಸೋಂಕು ಯಾವುದೇ ದೇಶ, ರಾಷ್ಟ್ರೀಯತೆ ಅಥವಾ ಜನಾಂಗವನ್ನು ಲೆಕ್ಕಿಸದೇ ತಗಲುವ ವೈರಸ್ ಆಗಿದೆ.
Team Udayavani, Apr 28, 2021, 12:47 PM IST
ಸಿಂಗಾಪುರ್: ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ತೀವ್ರವಾಗಿ ಎದುರಿಸುತ್ತಿರುವ ಭಾರತಕ್ಕೆ ನೆರವಿನ ಬೆಂಬಲ ನೀಡಿರುವ ಸಿಂಗಾಪುರ್ ಸರ್ಕಾರ ಆಕ್ಸಿಜನ್ ಸಿಲಿಂಡರ್ ಗಳನ್ನು ರವಾನಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ(ಏಪ್ರಿಲ್ 28) ತಿಳಿಸಿದೆ.
ಇದನ್ನೂ ಓದಿ:ಲಾಕ್ ಡೌನ್ : ಮಂಗಳೂರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ
ದ ರಿಪಬ್ಲಿಕ್ ಆಫ್ ಸಿಂಗಾಪುರ್ ವಾಯುಪಡೆ, ಸಿಂಗಾಪುರದಿಂದ ಪಶ್ಚಿಮಬಂಗಾಳಕ್ಕೆ ಎರಡು ಸಿ 130 ವಿಮಾನಗಳ ಮೂಲಕ ಆಕ್ಸಿಜನ್ ಸಿಲಿಂಡರ್ ಗಳನ್ನು ರವಾನಿಸಿರುವುದಾಗಿ ಚಾನೆಲ್ ನ್ಯೂಸ್ ಏಷ್ಯಾ ವರದಿ ಮಾಡಿದೆ.
ಎರಡು ಲೋಡ್ ಆಮ್ಲಜನಕ ಸಿಲಿಂಡರ್ ಗಳನ್ನು ಸಿಂಗಾಪುರದಲ್ಲಿರುವ ಭಾರತದ ರಾಯಭಾರಿ ಪಿ.ಕುಮಾರನ್ ಅವರಿಗೆ ಪಯಾ ಲೆಬಾರ್ ವಾಯುನೆಲೆಯಲ್ಲಿ ಇಂದು ಬೆಳಗ್ಗೆ ಹಸ್ತಾಂತರಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಮಲಿಕಿ ಉಸ್ಮಾನ್ ತಿಳಿಸಿದ್ದಾರೆ.
Minister Maliki Osman flagged off 2 of the Singapore Air Force’s C-130s, arriving in India today with 256 Oxygen cylinders: Singapore’s diplomatic missions in New Delhi, Mumbai and Chennai#COVID19 pic.twitter.com/6MltQ7NkJq
— ANI (@ANI) April 28, 2021
ಕೋವಿಡ್ ಸೋಂಕು ಯಾವ ರೀತಿ ಭೀತಿಯನ್ನು ಹುಟ್ಟಿಸಿತ್ತು ಎಂಬುದಕ್ಕೆ ನಾವೆಲ್ಲ ಕಳೆದ ವರ್ಷವೇ ಸಾಕ್ಷಿಯಾಗಿದ್ದೇವೆ ಎಂದು ವಾಯುನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಮಲಿಕಿ ತಿಳಿಸಿದ್ದು, ಕೋವಿಡ್ ಸೋಂಕು ಯಾವುದೇ ದೇಶ, ರಾಷ್ಟ್ರೀಯತೆ ಅಥವಾ ಜನಾಂಗವನ್ನು ಲೆಕ್ಕಿಸದೇ ತಗಲುವ ವೈರಸ್ ಆಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ