ಸಿಡಿ ಪ್ರಕರಣ : ಮತ್ತೊಬ್ಬ ಯುವಕನನ್ನ ವಶಕ್ಕೆ ಪಡೆದ ಎಸ್‌ ಐ ಟಿ!

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ

Team Udayavani, Mar 14, 2021, 7:01 PM IST

ಬೀದರ್ : ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲನಗರ ತಾಲೂಕಿನ ಠಾಣಾಕುಶನೂರ ಗ್ರಾಮದ ಮತ್ತೊಬ್ಬ ಯುವಕನನ್ನು ಎಸ್‌ ಐ ಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಪರಿಚಯಸ್ಥನಾಗಿದ್ದ ಭಾಲ್ಕಿ ಪಟ್ಟಣದ ಯುವಕನನ್ನು ಕಳೆದ ಮೂರು ದಿನಗಳ ಹಿಂದೆ ಎಸ್‌ ಐ ಟಿ ತಂಡ ವಶಕ್ಕೆ ಪಡೆದಿತ್ತು.

ಯುವತಿಯ ಮೊಬೈಲ್ ನಂಬರ್ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಠಾಣಾಕುಶನೂರಿನ ಈ ಯುವಕನನ್ನು ಸಹ ಅದೇ ದಿನ ಸುಪರ್ದಿಗೆ ಪಡೆಯಲಾಗಿದೆ. ಮೂಲತ: ಭಾಲ್ಕಿ ಪಟ್ಟಣದ ಈ ಯುವಕ ಠಾಣಾಕುಶನೂರಿನ ತನ್ನ ಚಿಕ್ಕಮ್ಮನ ಮನೆಯಲ್ಲಿ ಉಳಿದು ಪ್ರೌಢ ಶಿಕ್ಷಣ ಮುಗಿಸಿ ನಂತರ ಭಾಲ್ಕಿಯಲ್ಲಿ ಪಿಯುಸಿ ಓದಿ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪಡದಿದ್ದ. ಸದ್ಯ ಠಾಣಾಕುಶನೂರಿನಲ್ಲಿ ಕಂಪ್ಯೂಟರ್ ಸೆಂಟರ್‌ ನಡೆಸುತ್ತಿದ್ದ. ಭಾಲ್ಕಿಯಲ್ಲೇ ಯುವಕನನ್ನು ವಶಕ್ಕೆ ಪಡೆದಿರುವ ಎಸ್‌ ಐ ಟಿ ತಂಡ, ಕುಶನೂರಿಗೆ ಆಗಮಿಸಿ ಮಾಹಿತಿಯನ್ನು ಕಲೆ ಹಾಕಿದೆ.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.