ದೇಶದಲ್ಲಿ ಕೋವಿಡ್ ಆತಂಕ ಕಳವಳ; 40ಕ್ಕೂ ಹೆಚ್ಚು ದೇಶಗಳಿಂದ ನೆರವು: ಹರ್ಷ ವರ್ಧನ್
ಲಸಿಕೆ ಸೇರಿದಂತೆ ಪ್ರಮುಖ ಅಗತ್ಯ ವಸ್ತುಗಳ ಸಂಗ್ರಹಕ್ಕಾಗಿ ಆದ್ಯತೆ ನೀಡಬೇಕಾಗಿದೆ.
Team Udayavani, Apr 29, 2021, 5:18 PM IST
ನವದೆಹಲಿ: ಕೋವಿಡ್ 19 ಎರಡನೇ ಅಲೆ ಹೆಚ್ಚಳವಾಗುತ್ತಿರುವುದರ ನಡುವೆ ಆಕ್ಸಿನ್, ಡ್ರಗ್ಸ್ ಮತ್ತು ಲಸಿಕೆ ಸರಬರಾಜಿನ ಕೊರತೆಯ ಹಿನ್ನೆಲೆಯಲ್ಲಿ ನೆರವು ನೀಡುವ ಎಲ್ಲಾ ದೇಶಗಳ ನಿರ್ಧಾರವನ್ನು ಸ್ವಾಗತಿಸುವುದಾಗಿ ಭಾರತ ಸರ್ಕಾರ ಗುರುವಾರ(ಏ.29) ತಿಳಿಸಿದೆ.
ಇದನ್ನೂ ಓದಿ:ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು: ಸರ್ಕಾರದ ವಿರುದ್ಧ ಎಚ್ ಡಿಕೆ ಟೀಕೆ
ದೇಶದಲ್ಲಿನ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಹೇಳಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ್ ಶ್ರೀಂಗ್ಲಾ, ಕೋವಿಡ್ ಎರಡನೇ ಅಲೆ ವಿರುದ್ಧದ ಹೋರಾಟದಲ್ಲಿ 40ಕ್ಕೂ ಹೆಚ್ಚು ದೇಶಗಳು ನೆರವು ನೀಡಲು ಮುಂದಾಗಿವೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಭಾರತವು ಈ ಹಲವು ದೇಶಗಳಿಗೆ ಸಹಾಯ ಮಾಡಿತ್ತು, ಇದೀಗ ಬಿಕ್ಕಟ್ಟಿನ ಸಂದರ್ಭದಲ್ಲಿ ಆ ದೇಶಗಳು ಭಾರತಕ್ಕೆ ನೆರವನ್ನು ನೀಡುತ್ತಿರುವುದಾಗಿ ಹರ್ಷ ವರ್ಧನ್ ಹೇಳಿದರು.
ಇದೊಂದು ತುರ್ತು ಸ್ಥಿತಿಯಾಗಿದೆ, ನಾವು ಈ ಸಂದರ್ಭದಲ್ಲಿ ಆಕ್ಸಿಜನ್, ಲಸಿಕೆ ಸೇರಿದಂತೆ ಪ್ರಮುಖ ಅಗತ್ಯ ವಸ್ತುಗಳ ಸಂಗ್ರಹಕ್ಕಾಗಿ ಆದ್ಯತೆ ನೀಡಬೇಕಾಗಿದೆ. ಹೀಗಾಗಿ ಹಲವಾರು ದೇಶಗಳು ಸ್ವಯಂ ಆಗಿ ನೆರವು ನೀಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ