ಪಾಕಿಸ್ತಾನಿಯರು ಗುಲಾಮರು…ಭಾರತದ ವಿದೇಶಾಂಗ ನೀತಿಗೆ ಇಮ್ರಾನ್ ಖಾನ್ ಬಹುಪರಾಕ್

ಜನರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ನೀಡಬೇಕಾದ ಅಗತ್ಯವಿದೆ

Team Udayavani, Oct 29, 2022, 12:22 PM IST

ಪಾಕಿಸ್ತಾನಿಯರು ಗುಲಾಮರು…ಭಾರತದ ವಿದೇಶಾಂಗ ನೀತಿಗೆ ಇಮ್ರಾನ್ ಖಾನ್ ಬಹುಪರಾಕ್

ಇಸ್ಲಾಮಾಬಾದ್: ಸ್ವತಂತ್ರವಾದ ವಿದೇಶಾಂಗ ನೀತಿಯ ಮೂಲಕ ಭಾರತ ಪಾಶ್ಚಿಮಾತ್ಯ ರಾಷ್ಟ್ರಗಳ ವಿರೋಧದ ನಡುವೆಯೂ ರಾಷ್ಟ್ರದ ಹಿತಾಸಕ್ತಿಯ ನೆಲೆಯಲ್ಲಿ ರಷ್ಯಾದಿಂದ ತೈಲವನ್ನು ಖರೀದಿಸಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಬಹುಪರಾಕ್ ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ: ಬಿಜೆಪಿ ಸರ್ಕಾರದ ವಿರುದ್ಧ ಎಚ್ ಡಿಕೆ ಕಿಡಿ

ಶುಕ್ರವಾರ (ಅಕ್ಟೋಬರ್ 28) ಲಾಹೋರ್ ನ ಲಿಬರ್ಟಿ ಚೌಕ್ ನಿಂದ ಇಸ್ಲಾಮಾಬಾದ್ ವರೆಗಿನ ಹಖೀಖಿ ಆಜಾದಿ ಬೃಹತ್ ಪಾದಯಾತ್ರೆಯನ್ನು ಆರಂಭಿಸಿದ ಸಂದರ್ಭದಲ್ಲಿ ಇಮ್ರಾನ್ ಖಾನ್ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಭಾರತ ಉಕ್ರೇನ್ ಯುದ್ಧದ ನಡುವೆಯೂ ಪಾಶ್ಚಿಮಾತ್ಯ ದೇಶಗಳ ಒತ್ತಡವನ್ನು ಲೆಕ್ಕಿಸದೆ ರಷ್ಯಾದಿಂದ ತೈಲ ಆಮದು ಮಾಡಿಕೊಂಡಿದೆ. ಆದರೆ ಪಾಕಿಸ್ತಾನದ ಗುಲಾಮರು ದೇಶದ ಜನರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಖಾನ್ ವಾಗ್ದಾಳಿ ನಡೆಸಿದ್ದಾರೆ.

ಒಂದು ವೇಳೆ ರಷ್ಯಾ ಕಡಿಮೆ ದರದಲ್ಲಿ ಇಂಧನ ಪೂರೈಸುವುದಾದರೆ, ನಾನು ನನ್ನ ದೇಶದ ಜನರನ್ನು ಉಳಿಸುವ ನಿರ್ಧಾರವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಅದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ಗುಲಾಮ ಪಾಕಿಸ್ತಾನಿಯರು ಅದಕ್ಕೆ ಅವಕಾಶ ನೀಡಿಲ್ಲ. ನನಗೆ ಮುಕ್ತ ವಾತಾವರಣದ ಪಾಕಿಸ್ತಾನವನ್ನು ಎದುರು ನೋಡುತ್ತಿದ್ದು, ಜನರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ನೀಡಬೇಕಾದ ಅಗತ್ಯವಿದೆ ಎಂದು ಇಮ್ರಾನ್ ಖಾನ್ ತಿಳಿಸಿರುವುದಾಗಿ ವರದಿಯಾಗಿದೆ.

ಹಖೀಖಿ ಆಜಾದಿ ಪ್ರದೇಶದಿಂದ ಆರಂಭಿಸಿರುವ ಈ ಪಾದಯಾತ್ರೆಯ ಉದ್ದೇಶ ಒಂದೇ, ನಾವು ಈಗಾಗಲೇ ಬ್ರಿಟಿಷರಿಂದ ಸ್ವತಂತ್ರರಾಗಿದ್ದೇವೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಪಾಕಿಸ್ತಾನಿಯರಿಗೆ ಸಂದೇಶ ರವಾನಿಸುತ್ತಿದ್ದೇನೆ. ಇದೊಂದು ರಾಜಕೀಯ ಉದ್ದೇಶದ ಪಾದಯಾತ್ರೆಯಲ್ಲ, ಇದು ಚುನಾವಣೆ ಅಥವಾ ಧಾರ್ಮಿಕ ಉದ್ದೇಶದ ಯಾತ್ರೆಯಲ್ಲ. ಕೇವಲ ಸ್ವತಂತ್ರ ಪಾಕಿಸ್ತಾನದ ನಿರ್ಮಾಣವೇ ನನ್ನ ಉದ್ದೇಶವಾಗಿದೆ ಎಂದು ಖಾನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sad-sdasd

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ…ಯುವಶಕ್ತಿ ಸಮಾಗಮ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ

1-sadwewqwe

ಶೀಘ್ರದಲ್ಲೇ ರ‍್ಯಾಂಪ್‌ಗೆ ಹಿಂತಿರುಗುವ ಭರವಸೆ…:ಅಮಿತಾಭ್ ಹೆಲ್ತ್ ಅಪ್‌ಡೇಟ್

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

CM-@-4

ಬೋಗಸ್ ಕಾರ್ಡ್ ಗಳ ಬಿಡುಗಡೆ ಸರಣಿ ಆರಂಭ : ಸಿಎಂ ಬೊಮ್ಮಾಯಿ ಲೇವಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

1-SADSADASDASD

ಲಂಡನ್ ಹೈ ಕಮಿಷನ್‌ನಲ್ಲಿ ಭಾರತದ ಧ್ವಜ ಇಳಿಸಿದ ಖಲಿಸ್ತಾನಿ ಪರ ಪ್ರತಿಭಟನಾಕಾರರು

ಅಮೆರಿಕದ ವ್ಯೋಮಿಂಗ್‌ನಲ್ಲಿ ಗರ್ಭಪಾತ ಮಾತ್ರೆ ನಿಷೇಧ

ಅಮೆರಿಕದ ವ್ಯೋಮಿಂಗ್‌ನಲ್ಲಿ ಗರ್ಭಪಾತ ಮಾತ್ರೆ ನಿಷೇಧ

ಉತ್ತರ ಕೊರಿಯಾದಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆಉತ್ತರ ಕೊರಿಯಾದಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದಿಂದ ಖಂಡಾಂತರ ಕ್ಷಿಪಣಿ ಪರೀಕ್ಷೆ

ಕ್ರೆಡಿಟ್‌ ಸೂಸಿ ಖರೀದಿಗೆ ಯುಬಿಎಸ್‌ ಆಫ‌ರ್‌

ಕ್ರೆಡಿಟ್‌ ಸೂಸಿ ಖರೀದಿಗೆ ಯುಬಿಎಸ್‌ ಆಫ‌ರ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-sad-sdasd

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್

ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್

1-dsfsfsf

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.