ಕ್ಯಾನ್ಸರ್ ನಿಂದ ನೊಂದು, ಬೆಂದಿದ್ದ ತಾಯಿಗೆ ಮರು ಮದುವೆ ಮಾಡಿಸಿದ ಪುತ್ರ!

ಎಲ್ಲಕ್ಕಿಂತ ದೊಡ್ಡದು ಮಾನಸಿಕ ಆರೋಗ್ಯ, ಪೋಸ್ಟ್ ಸಾಮಾಜಿಕ ತಾಣದಲ್ಲಿ ವೈರಲ್

Team Udayavani, Mar 3, 2022, 11:38 AM IST

1-ssadasd

ಮುಂಬಯಿ : ಬದುಕಿನಲ್ಲಿ ಮಾರಕವಾಗಿ ಕಾಡಿದ ಅನಾರೋಗ್ಯ, ಪತಿಯನ್ನು ಕಳೆದುಕೊಂಡು ನೊಂದು ಬೆಂದಿದ್ದ ಮಹಿಳೊಬ್ಬರ ಹೊಸ ಬದುಕಿಗೆ ಇನ್ನೊಂದು ಮದುವೆಗೆ ಪುತ್ರ ಸಹಕಾರಿಯಾಗಿ ಜೀವನ ಉತ್ಸಾಹ ಮೂಡಿಸಿದ ಘಟನೆ ನಡೆದಿದೆ.

ವಿದೇಶದಲ್ಲಿ ಉನ್ನತ ಹುದ್ದೆಯಲ್ಲಿರುವ ಜಿಮೀತ್ ಗಾಂಧಿ ಎನ್ನುವವರು ತನ್ನ ತಾಯಿಯ ನೋವಿನ ಕ್ಷಣಗಳು ಮತ್ತು ಹೊಸ ಭರವಸೆಯ ಬದುಕಿನ ಆರಂಭದ ಕುರಿತು ಲಿಂಕ್ಡ್ ಇನ್ ನಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿದ್ದಾರೆ.

ಜಿಮೀತ್ ಪೋಸ್ಟ್ ನಲ್ಲಿ, ”ನನ್ನ ತಾಯಿ ಅ 44 ವರ್ಷದವರಾಗಿದ್ದಾಗ (2013) ಪತಿಯನ್ನು ಕಳೆದುಕೊಂಡರು.ಆಕೆಗೆ 2019 ರಲ್ಲಿ 3 ನೇ ಹಂತದ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಯಿತು.ಅವರು ಅನೇಕ ಕೀಮೋ ಸೆಷನ್‌ಗಳಿಗೆ ಒಳಗಾದರು ಮತ್ತು 2 ವರ್ಷಗಳ ನಂತರ ಮತ್ತೆ ಚೇತರಿಸಿಕೊಂಡರು. ಅವರು ಕ್ಯಾನ್ಸರ್ ಚಿಕಿತ್ಸೆಯಲ್ಲಿದ್ದಾಗ ಡೆಲ್ಟಾ ರೂಪಾಂತರವನ್ನು ಪಡೆಡಿದ್ದರು.ನನಗೆ ನೆನಪಿಲ್ಲದ ಸಮಯದಿಂದ ಅವರು ಆತಂಕ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಹೆಚ್ಚಿನ ಸಮಯ, ನಾವು ಬೇರೆಡೆ ನಮ್ಮ ವೃತ್ತಿಯನ್ನು ಮುಂದುವರಿಸಿದ್ದರಿಂದ ಅವರು ಭಾರತದಲ್ಲಿ ಒಬ್ಬಂಟಿಯಾಗಿದ್ದರು. ಆದರೆ ಅವಳು ಬದುಕಿನ ಉತ್ಸಾಹ ಬಿಡಲಿಲ್ಲ. ಅವರು ಪ್ರೀತಿಯನ್ನು ಕಂಡುಕೊಂಡರು. ಭಾರತೀಯ ಸಮಾಜದಲ್ಲಿನ ಎಲ್ಲಾ ಕಳಂಕಗಳನ್ನು, ಎಲ್ಲಾ ನಿಷೇಧಗಳನ್ನು ಮುರಿಯಲು ನಿರ್ಧರಿಸಿದರು. ಮತ್ತು ಅವಳು ಪ್ರೀತಿಸುವ ವ್ಯಕ್ತಿಯನ್ನು ಮದುವೆಯಾದರು. ಅವರು 52 ನೇ ವಯಸ್ಸಿನಲ್ಲಿ ಪ್ರೀತಿಯನ್ನು ಕಂಡುಕೊಂಡರು. ಅವಳು ಯೋಧ. ಅವಳು ಹೋರಾಟಗಾರ್ತಿ.ಅವಳು ನನ್ನ ತಾಯಿ.ಭಾರತದಲ್ಲಿ ನನ್ನ ತಲೆಮಾರಿನ ಎಲ್ಲಾ ಜನರಿಗೆ, ನೀವು ಒಬ್ಬ ಪೋಷಕರನ್ನು ಹೊಂದಿದ್ದರೆ, ಒಡನಾಟವನ್ನು ಕಂಡುಕೊಳ್ಳುವ ಅವರ ನಿರ್ಧಾರವನ್ನು ದಯವಿಟ್ಟು ಬೆಂಬಲಿಸಿ. ಎಲ್ಲಕ್ಕಿಂತ ಹೆಚ್ಚು ಪ್ರೀತಿ ಮತ್ತು ಮಾನಸಿಕ ಆರೋಗ್ಯ!” ಎಂದು ಬರೆದಿದ್ದಾರೆ.

ಜಿಮೀತ್, ತನ್ನ ತಾಯಿ ತನ್ನ ಪ್ರೇಮ ಸಂಬಂಧದ ಬಗ್ಗೆ ಹಂಚಿಕೊಳ್ಳಲು ಆರಂಭದಲ್ಲಿ ಹಿಂಜರಿದಿದ್ದರು, ಆದ್ದರಿಂದ ಮೊದಲು, ಅವಳು ತನ್ನ ಹೆಂಡತಿಗೆ ತಿಳಿಸಿದ್ದರು ಎಂದು ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಫೆಬ್ರವರಿ 14 ರಂದು ಮುಂಬಯಿಯಲ್ಲಿ ದಂಪತಿಗಳು ವಿವಾಹವಾಗಿದ್ದಾರೆ. ಪೋಸ್ಟ್ ಗೆ ಭಾರಿ ಪ್ರಶಂಸೆ ವ್ಯಕ್ತವಾಗಿದ್ದು, ಹಲವಾರು ಮಂದಿ ಪ್ರತಿಕ್ರಿಯೆ ನೀಡಿ ಶುಭ ಹಾರೈಸಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.