ಸ್ಪೋಟಕ ಆಟ 99 ಕ್ಕೆ ಔಟಾದ ಆರ್ ಸಿಬಿಯ ಸೋಫಿ ಡಿವೈನ್ !

ಭರ್ಜರಿ ಗೆಲುವಿನಲ್ಲಿ ಕಾಡುವ ನೋವು...

Team Udayavani, Mar 18, 2023, 10:34 PM IST

1-asdsadad

ಮುಂಬೈ : ಇಲ್ಲಿನ ಬ್ರಬೋರ್ನ್ ಸ್ಟೇಡಿಯಂ ನಲ್ಲಿ ಶನಿವಾರ ನಡೆದ ವನಿತಾ ಪ್ರೀಮಿಯರ್ ಲೀಗ್ ನ ರೋಚಕ ಪಂದ್ಯದಲ್ಲಿ ಆರ್ ಸಿಬಿ ಆರಂಭಿಕ ಆಟಗಾರ್ತಿ ಸೋಫಿ ಡಿವೈನ್ ಸ್ಪೋಟಕ ಆಟ ಪ್ರದರ್ಶಿಸಿ ಶತಕದ ಹೊಸ್ತಿಲಲ್ಲಿ ಎಡವಿ ಭಾರಿ ನಿರಾಸೆ ಅನುಭವಿಸಿದರು.8 ವಿಕೆಟ್ ಗಳ ಅಮೋಘ ಜಯದೊಂದಿಗೆ ಆಡಿದ ಆರು ಪಂದ್ಯಗಳಲ್ಲಿ ಎರಡನೇ ಸ್ಮರಣೀಯ ಜಯವನ್ನು ತನ್ನದಾಗಿಸಿಕೊಂಡಿತು.

ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಗುಜರಾತ್ ಜೈಂಟ್ಸ್ ಬೌಲರ್ ಗಳನ್ನು ದಂಡಿಸಿದ ಸೋಫಿ 36 ಎಸೆತಗಳಲ್ಲಿ 9 ಬೌಂಡರಿ ಮತ್ತು 8 ಆಕರ್ಷಕ ಸಿಕ್ಸರ್ ಸಿಡಿಸಿದ್ದರು.

99 ರನ್ ಗಳಿಸಿ ಶತಕ ಸಂಭ್ರಮಿಸುತ್ತಾರೆ ಅನ್ನುವ ವೇಳೆಯಲ್ಲೇ ಅಶ್ವನಿ ಕುಮಾರಿ ಎಸೆದ ಚೆಂಡನ್ನು ಕಾಮ್ ಗಾರ್ತ್ ಅವರ ಕೈಗಿತ್ತು ನಿರ್ಗಮಿಸಿದರು.

ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 188ಗಳನ್ನು ಕಲೆ ಹಾಕಿತ್ತು. ಡಂಕ್ಲಿ 16, ವೋಲ್ವಾರ್ಡ್ 68, ಸಬ್ಬಿನೇನಿ ಮೇಘನಾ 31, ಗಾರ್ಡ್ನರ್ 41, ಹೇಮಲತಾ ಔಟಾಗದೆ 16 ಮತ್ತು ಹರ್ಲೀನ್ ಡಿಯೋಲ್ ಔಟಾಗದೆ 12 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭದಿಂದಲೂ ಅಬ್ಬರಿಸಿತು. ಸೋಫಿ ಡಿವೈನ್ ಭರ್ಜರಿ ಹೊಡೆತಗಳನ್ನು ಬಾರಿಸುತ್ತಿದ್ದ ವೇಳೆ ನಾಯಕಿ ಸ್ಮೃತಿ ಮಂಧಾನ 37 ರನ್ ಗಳಿಸಿ ಔಟಾದರು. ಎಲ್ಲಿಸ್ ಪೆರ್ರಿ19, ಹೀದರ್ ನೈಟ್ 22 ರನ್ ಗಳಿಸಿ ಅಜೇಯರಾಗಿ ಉಳಿದರು.

15.3 ಓವರ್ ಗಳಲ್ಲಿ2 ವಿಕೆಟ್ ನಷ್ಟಕ್ಕೆ 189 ರನ್ ಗಳ ಗುರಿಯನ್ನು ತಲುಪಿದ ಆರ್ ಸಿಬಿ ಜಯದ ಸಂಭ್ರಮ ಆಚರಿಸಿತು.

ಟಾಪ್ ನ್ಯೂಸ್

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

cm-bommai

ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಭಾರತೀಯನೊಬ್ಬ ಪಾಕಿಸ್ಥಾನ ತಂಡಕ್ಕೆ ಬೆದರಿಕೆ ಹಾಕಿದ್ದ, ಆದರೆ…; ಬಾಂಬ್ ಸಿಡಿಸಿದ ಅಫ್ರಿದಿ

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಏಕದಿನ ಸರಣಿ ಗೆದ್ದರಷ್ಟೇ ಭಾರತ ನಂ. 1

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ಪ್ಲೇ ಆಫ್ ಪ್ರವೇಶಿಸಿದ ಯುಪಿ ; ಗ್ರೇಸ್‌ ಹ್ಯಾರಿಸ್‌, ಮೆಕ್‌ಗ್ರಾತ್‌ ಗ್ರೇಟ್‌ ಬ್ಯಾಟಿಂಗ್‌

ವನಿತಾ ವಿಶ್ವ ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ಲವ್ಲಿನಾ ಬೊರ್ಗೊಹೇನ್‌

ವನಿತಾ ವಿಶ್ವ ಬಾಕ್ಸಿಂಗ್‌: ಕ್ವಾರ್ಟರ್‌ ಫೈನಲ್‌ಗೆ ಲವ್ಲಿನಾ ಬೊರ್ಗೊಹೇನ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

ಹಾವೇರಿ: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.