ಸಂಗೀತ ಮೂಲಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಎಸ್ ಪಿಬಿ
Team Udayavani, Sep 25, 2020, 3:29 PM IST
ದಾವಣಗೆರೆ : ಕರ್ನಾಟಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸೇವೆ ಅಪಾರ, ತಾವು ನಡೆಸುತ್ತಿದ್ದ ಸಂಗೀತ ಕಾರ್ಯಕ್ರಮಗಳ ಮೂಲಕ ರೋಗಿಗಳ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು.
ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಯಲ್ಲಿ 2010 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮಲ್ಲಿಕಾರ್ಜುನ ಕಡಕೋಳರವರ ಕುಸುಮ2010 ಬಿಡುಗಡೆ ಮಾಡಿದ್ದ ಸಂದರ್ಭ.
ಅದೇ ದಿನ ಸಂಜೆ ಶಿವಯೋಗಿ ಮಂದಿರದ ಆವರಣದಲ್ಲಿ ಸಂಗೀತ ಸಂಜೆ ನಡೆಸಿಕೊಟ್ಟಿದ್ದರು. ಅರ್ಚನಾ ಉಡುಪ ಇತರರು ಸಾಥ್ ನೀಡಿದ್ದರು.
ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯ ಮಹಾಪೋಷಕರಾಗಿದ್ದ ಅವರು ಸಂಗೀತ ಸಂಜೆ ಮೂಲಕ ಹಿಮೋಫಿಲಿಯಾ ಪೀಡಿತರ ಚಿಕಿತ್ಸೆಗೆ ಸಹಾಯ ಮಾಡಿದ್ದರು.
ಹಿಮೋಫಿಲಿಯಾ ಪೀಡಿತರ ನೆರವಿಗೆ ಟೊಂಕ ಕಟ್ಟಿ ನಿಂತಿದ್ದರು. ಸೊಸೈಟಿ ಬೆಳವಣಿಗೆಗೆ ಸಾಕಷ್ಟು ಕೊಡುಗೆ ಸಹ ನೀಡಿದ್ದರು. ದಾವಣಗೆರೆಯ ಸೋಮೇಶ್ವರ ವಿದ್ಯಾಲಯದಲ್ಲಿ ನಡೆದ ಸೋಮೇಶ್ವರೋತ್ಸವ ದಲ್ಲಿ ಭಾಗವಹಿಸಿದ್ದರು. ಅದು ದಾವಣಗೆರೆಯ ಕೊನೆಯ ಭೇಟಿ. ದೂರದ ಮದ್ರಾಸ್ ನವರಾದರೂ ದಾವಣಗೆರೆ ಜೊತೆಗೆ ಬಹಳ ಒಡನಾಟ ಹೊಂದಿದ್ದರು.
ಸ್ವರ ಮಾಣಿಕ್ಯ ಗಾನ ಲೀನ : ಇನ್ನಷ್ಟು ಸುದ್ದಿಗಳು:
– ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ
– ಎಸ್ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ
– ‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB
– ಸರಳತೆಯಲ್ಲಿ ಇಂದಿನ ಕಲಾವಿದರಿಗೆ ಎಸ್ ಪಿಬಿ ಮಾದರಿ: ಗುರುಕಿರಣ್ ನೆನಪಿಸಿಕೊಂಡಂತೆ…
– ಕನ್ನಡ ಹಾಡುಗಳು ಅಂದರೆ ಎಸ್ಪಿಬಿ ಎನ್ನುವಷ್ಟು ಹುಚ್ಚು ಹಿಡಿಸಿದ್ದ ಅವರೂಪದ ಗಾಯಕ: ಕವಿರಾಜ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ