Space: ಯುರೇನಸ್‌ ಪರಿವಾರ ಸೆರೆಹಿಡಿದ ಜೇಮ್ಸ್‌ವೆಬ್‌


Team Udayavani, Apr 8, 2023, 7:07 AM IST

uranu

ನವದೆಹಲಿ: ಬಾಹ್ಯಾಕಾಶ ಚಿತ್ರಣ ಸೆರೆಹಿಡಿಯುವಲ್ಲಿ ಅತ್ಯಂತ ಪ್ರಸಿದ್ಧವಾಗಿರುವ ಜೇಮ್ಸ್‌ವೆಬ್‌ ಬಾಹ್ಯಾಕಾಶ ದೂರದರ್ಶಕ ತನ್ನ ಸಾಮರ್ಥ್ಯವನ್ನು ಮತ್ತೆ ಪ್ರದರ್ಶಿಸಿದ್ದು, ಸೌರವ್ಯೂಹದ ವಿಶಿಷ್ಟಗ್ರಹ ಯುರೇನಸ್‌ನ ಪರಿವಾರದ ಅದ್ಭುತ ಚಿತ್ರಗಳನ್ನು ಸೆರೆಹಿಡಿದಿದೆ.

ಕ್ರಿಯಾತ್ಮಕ ವಾತಾವರಣದಲ್ಲಿ ಉಂಗುರ ಸ್ವರೂಪದಿಂದ ಆವೃತಗೊಂಡಿರುವ ಯುರೇನಸ್‌ನ ಚಿತ್ರಗಳು ನೋಡುಗರನ್ನು ಆಕರ್ಷಿಸುತ್ತಿದೆ ಮಾತ್ರವಲ್ಲದೇ, ಉಪಗ್ರಹದ ವಸ್ತುಸ್ಥಿತಿ ಅರ್ಥೈಸಿಕೊಳ್ಳಲು ವಿಜ್ಞಾನಿಗಳ ಅಧ್ಯಯನಕ್ಕೂ ಸಹಕಾರಿಯಾಗಿದೆ. ಯುರೇನಸ್‌,ಉಂಗುರ ವ್ಯವಸ್ಥೆಯಿಂದ ಆವೃತಗೊಂಡಿರುವ ಉಪಗ್ರಹವಾಗಿದ್ದು, ಗ್ರಹದ ಸುತ್ತಲಿನ ಈ ರಚನೆಯನ್ನು ಸೆರೆ ಹಿಡಿದಿದ್ದು ಮಾತ್ರ ಅಪರೂಪ. 1986ರಲ್ಲಿ ವಾಯೇಜರ್‌2 ಬಾಹ್ಯಾಕಾಶ ನೌಕೆ ಅಂಥ ಉಂಗುರ ವ್ಯವಸ್ಥೆಯ ಚಿತ್ರಣವನ್ನು ಸೆರೆ ಹಿಡಿದಿತ್ತು.

ಆ ಬಳಿಕ ಈಗ ಜೇಮ್ಸ್‌ವೆನ್‌ ಯುರೇನಸ್‌ನ ಉಂಗುರ ವ್ಯವಸ್ಥೆಯನ್ನು ಅತ್ಯಂತ ಅದ್ಭುತವಾಗಿ ಸೆರೆ ಹಿಡಿದಿದ್ದು, ಉಪಗ್ರಹದ ಸುತ್ತಲೂ ರಚನೆಗೊಂಡಿರುವ 13 ಉಂಗುರಗಳ ಪೈಕಿ, 11 ಉಂಗುರಗಳ ಸ್ಪಷ್ಟ ಚಿತ್ರಣವನ್ನು ಗಮನಿಸಬಹುದಾಗಿದೆ. ಇದಲ್ಲದೇ,ಉಪಗ್ರಹದ ಸುತ್ತಲೂ ಸುತ್ತುವ 27 ಚಂದ್ರರ ಪೈಕಿ, 6 ಚಂದ್ರರು ಹಾಗೂ ಪೋಲಾರ್‌ ಕ್ಯಾಪ್‌ (ಸೂರ್ಯನಿಗೆ ಎದುರಾಗಿರುವ ಯುರೇನಸ್‌ನ ಧ್ರುವ)ನ ಬೆಳಕಿನ ವೈಶಿಷ್ಟ್ಯ , ಮೋಡದ ಚಿತ್ರಣವನ್ನು ಸೆರೆಹಿಡಿಯಲಾಗಿದೆ. ಈ ಅದ್ಭುತ ಚಿತ್ರಣವನ್ನು ಸರೆ ಹಿಡಿಯಲು ಜೇಮ್ಸ್‌ವೆನ್‌ 12 ನಿಮಿಷಗಳ ದೀರ್ಘ‌ ವೀಕ್ಷಣೆ ನಡೆಸಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.