ಪ್ರಶ್ನೋತ್ತರ ಕಲಾಪ : ಸಚಿವ ಕೋಟ ಗೈರಿಗೆ ಸ್ಪೀಕರ್ ಕಾಗೇರಿ ಅಸಮಾಧಾನ
Team Udayavani, Feb 16, 2022, 12:20 PM IST
ಬೆಂಗಳೂರು :ವಿಧಾನಸಭೆ ಪ್ರಶ್ನೋತ್ತರ ಕಲಾಪಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗೈರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸದನಕ್ಕೆ ಸಚಿವರು ಬರದೇ ಇರುವ ಸ್ಥಿತಿ ನಿರ್ಮಾಣವಾಗಬಾರದು. ಕೋಟ ಶ್ರೀನಿವಾಸ್ ಪೂಜಾರಿ ಗೆ ಹೇಳಿದ್ದೇನೆ. ಪ್ರಶ್ನೋತ್ತರ ಅವಧಿಗಾದರೂ ಸದನಕ್ಕೆ ಬರಬೇಕೆಂದು ಸೂಚಿಸಿದರು.
ಆದರೆ ಪರಿಷತ್ ನಲ್ಲಿ ನಿಲುವಳಿ ಸೂಚನೆ ಇದೆ ಎಂದು ಹೇಳಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಸ್ಪಷ್ಟನೆ ನೀಡಲು ಮುಂದಾದಾಗ, ಪ್ರಶ್ನೋತ್ತರಕ್ಕಾದರೂ ಸಚಿವರ ಮುಖ ಕಾಣಬೇಕಲ್ವಾ ಇಲ್ಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆ ಕಲಾಪದಲ್ಲಿ ಬುಧವಾರವೂ ಸದಸ್ಯರ ಸಂಖ್ಯೆಯಲ್ಲಿ ಕೊರತೆ ಇತ್ತು. ಈ ಬಗ್ಗೆಯೂ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ