Sri Lanka V/s Afghanistan: ಏಕದಿನ ಸರಣಿ ಜಯಿಸಿದ ಲಂಕಾ: 38 ಓವರ್‌ಗಳಿಗೆ ಮುಗಿದ ಪಂದ್ಯ


Team Udayavani, Jun 8, 2023, 8:08 AM IST

AFGHAN SHREE LANKA

ಹಂಬಂತೋಟ: ಶ್ರೀಲಂಕಾ-ಅಫ್ಘಾನಿಸ್ತಾನ ನಡುವಿನ 3ನೇ ಹಾಗೂ ಅಂತಿಮ ಏಕದಿನ ಪಂದ್ಯ 38.2 ಓವರ್‌ಗಳಲ್ಲಿ ಮುಗಿದು ಹೋಗಿದೆ. ಇದನ್ನು ಆತಿಥೇಯ ಲಂಕಾ 9 ವಿಕೆಟ್‌ಗಳಿಂದ ಗೆದ್ದು 2-1ರಿಂದ ಸರಣಿ ವಶಪಡಿಸಿಕೊಂಡಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ತಾನ 22.2 ಓವರ್‌ಗಳಲ್ಲಿ ಕೇವಲ 116ಕ್ಕೆ ಕುಸಿಯಿತು. ಶ್ರೀಲಂಕಾ 16 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 120 ರನ್‌ ಬಾರಿಸಿತು. ಮೊದಲ ಪಂದ್ಯವನ್ನು ಸೋತಿದ್ದ ದಸುನ್‌ ಶಣಕ ಪಡೆ ಸತತ 2 ಜಯದೊಂದಿಗೆ ಸರಣಿ ಮೇಲೆ ಅಧಿಕಾರ ಚಲಾಯಿಸಿತು.

ದುಷ್ಮಂತ ಚಮೀರ, ವನಿಂದು ಹಸರಂಗ, ಲಹಿರು ಕುಮಾರ ಮತ್ತು ಮಹೀಶ್‌ ತೀಕ್ಷಣ ಅವರ ಹರಿತವಾದ ಎಸೆತಗಳಿಗೆ ಅಫ್ಘಾನ್‌ ಬಳಿ ಉತ್ತರವೇ ಇರಲಿಲ್ಲ. ಚಮೀರ 4, ಹಸರಂಗ 3 ಹಾಗೂ ಕುಮಾರ 2 ವಿಕೆಟ್‌ ಹಾರಿಸಿದರು.

23 ರನ್‌ ಹೊಡೆದ ಮಾಜಿ ನಾಯಕ ಮೊಹಮ್ಮದ್‌ ನಬಿ ಅವರದೇ ಅಫ್ಘಾನ್‌ ಸರದಿಯ ಸರ್ವಾಧಿಕ ಗಳಿಕೆ. ಪ್ರವಾಸಿಗರ ಸರದಿಯ ಏಕೈಕ ಸಿಕ್ಸರ್‌ ಕೊನೆಯ ಆಟಗಾರ ಫ‌ರೀದ್‌ ಅಹ್ಮದ್‌ ಅವರಿಂದ ಸಿಡಿಯಿತು.

ಚೇಸಿಂಗ್‌ ವೇಳೆ ಲಂಕಾ ಆರಂಭಿಕರಿಬ್ಬರಿಂದಲೂ ಅರ್ಧ ಶತಕ ದಾಖಲಾಯಿತು. ಪಥುಮ್‌ ನಿಸ್ಸಂಕ 51 ಹಾಗೂ ದಿಮುತ್‌ ಕರುಣಾರತ್ನೆ 56 ರನ್‌ ಹೊಡೆದರು. ಮೊದಲ ವಿಕೆಟಿಗೆ 10.1 ಓವರ್‌ಗಳಿಂದ 84 ರನ್‌ ಒಟ್ಟುಗೂಡಿತು.

ಸಂಕ್ಷಿಪ್ತ ಸ್ಕೋರ್‌: ಅಫ್ಘಾನಿಸ್ತಾನ-22.2 ಓವರ್‌ಗಳಲ್ಲಿ 116 (ಮೊಹಮ್ಮದ್‌ ನಬಿ 23, ಇಬ್ರಾಹಿಂ ಜದ್ರಾನ್‌ 22, ಗುಲ್ಬದಿನ್‌ ನೈಬ್‌ 20, ಚಮೀರ 63ಕ್ಕೆ 4, ಹಸರಂಗ 7ಕ್ಕೆ 3, ಕುಮಾರು 29ಕ್ಕೆ 2, ತೀಕ್ಷಣ 16ಕ್ಕೆ 1). ಶ್ರೀಲಂಕಾ-16 ಓವರ್‌ಗಳಲ್ಲಿ ಒಂದು ವಿಕೆಟಿಗೆ 120 (ಕರುಣಾರತ್ನೆ ಔಟಾಗದೆ 56, ನಿಸ್ಸಂಕ 51, ಮೆಂಡಿಸ್‌ ಔಟಾಗದೆ 11, ನೈಬ್‌ 19ಕ್ಕೆ 1).

ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ದುಷ್ಮಂತ ಚಮೀರ.

ಟಾಪ್ ನ್ಯೂಸ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

1-wdsa

Asian Games ವೈಯಕ್ತಿಕ ಡ್ರೆಸ್ಸೇಜ್‌: ಅನುಷ್‌ಗೆ ಕಂಚು

1-qwqwqwe

Asian Games ಟೆನಿಸ್‌: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್‌-ಮೈನೆನಿ ಫೈನಲಿಗೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.