ಶ್ರೀರಂಗಪಟ್ಟಣ: ಮಳೆಗೆ ಕುಸಿದ ಮನೆ: ತಪ್ಪಿದ ಭಾರಿ ದುರಂತ
Team Udayavani, Nov 18, 2021, 11:07 AM IST
ಶ್ರೀರಂಗಪಟ್ಟಣ: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಶ್ರೀರಂಗಪಟ್ಟಣ ಟೌನ್ ಗಂಜಾಮ್ ನಲ್ಲಿ ಮನೆಯೊಂದು ಕುಸಿದು ಬಿದ್ದಿದೆ.
ಮನೆ ಕುಸಿಯುವ ವೇಳೆ ಉಂಟಾದ ಶಬ್ದಕ್ಕೆ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳು ಸೇರಿ ದಂಪತಿಗಳು ಹೊರಗೆ ಓಡಿ ಬಂದಿದ್ದರಿಂದ ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಕೆಆರ್ಎಸ್ ಸಂಪೂರ್ಣ ಭರ್ತಿ: ನಿಮಿಷಾಂಭ ದೇಗುಲದ ಬಳಿ ನದಿಗೆ ಭಕ್ತರ ಪ್ರವೇಶ ನಿರ್ಬಂಧ
ಗಂಜಾಮ್ ನ ಗುಂಬಸ್ ರಸ್ತೆಯ ಮಚ್ಚಿಬಜಾರ್ ಬೀದಿಲ್ಲಿರುವ ಸೈಯದ್ ನಾಸೀರ್ ಎಂಬುವರ ಮನೆ ರಾತ್ರಿ ಮಳೆಗೆ ಕುಸಿದು ಬಿದಿದ್ದು, ಮನೆಯಲ್ಲಿದ್ದ ಪಾತ್ರೆಗಳು ಸೇರಿದಂತೆ ಆಹಾರ ಪದಾರ್ಥ ಮನೆಯಲ್ಲಿ ನೆಲಸಮವಾಗಿದ್ದು, ಇದೀಗ ಮನೆ ಇಲ್ಲದೆ ಈ ಕುಟುಂಬ ಕಂಗಾಲಾಗಿದೆ.ಈ ಕುಟುಂಬ ಇದೀಗ ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ