ಶ್ರೀರಂಗಪಟ್ಟಣ : ಗೋಸಾಯಿಘಾಟ್ ಬಳಿ ತಾಯಿ, ಮಗಳು ಆತ್ಮಹತ್ಯೆ
Team Udayavani, Dec 18, 2021, 12:28 PM IST
ಶ್ರೀರಂಗಪಟ್ಟಣ : ಇಲ್ಲಿನ ಪವಿತ್ರ ಸ್ಥಳ ಗೋಸಾಯಿಘಾಟ್ ಬಳಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಪ್ರದೀಪ್ ಕುಮಾರ್ ಎಂಬುವರ ಪತ್ನಿ ಭಾರ್ಗವಿ (30) ಹಾಗೂ ದೀಕ್ಷ ( 3) ಮೃತರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಖೆ ಪೊಲೀಸರಿಂದ ವ್ಯಕ್ತವಾಗಿದೆ. ಇವರು ಮೈಸೂರಿನ ಊಟಗಹಳ್ಳಿ ಗ್ರಾಮದಲ್ಲಿ ಸದ್ಯ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಭಾರ್ಗವಿಯನ್ನು ದೇವೇಗೌಡನ ಕೊಪ್ಪಲಿನಿಂದ ಲಕ್ಷ್ಮಿ ಸಾಗರ ಪ್ರದೀಪ್ ಕುಮಾರ್ ಗೆ ವಿವಾಹಮಾಡಿ ಕೊಡಲಾಗಿತ್ತು. ಶುಕ್ರವಾರ ಸಂಜೆಯಲ್ಲಿ ಗಂಜಾಮ್ ನ ಗೋಸಾಯಿಘಾಟ್ ಗೆ ಬಂದು ಕಾವೇರಿ ನದಿ ತೀರದಲ್ಲಿ ಚ ಪ್ಪಲಿ ,ಮೊಬೈಲ್ ಬಿಟ್ಟು ನೀರಲ್ಲಿ ಮುಳುಗಿದ್ದಾರೆ ಎಂದು ಮೂಲಗಳು ತಿಳುಸಿವೆ.
ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತಾಯಿ ಮಗುವಿನ ಶವಗಳನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಮೇಲಕ್ಕೆತ್ತಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್