7 ಹಂತಗಳ ಪಂಚರಾಜ್ಯ ಮತ ಸಮರ: ಆಯೋಗದಿಂದ ಚುನಾವಣೆಗಳ ವೇಳಾಪಟ್ಟಿ ಬಿಡುಗಡೆ


Team Udayavani, Jan 8, 2022, 4:08 PM IST

1-dssad

ನವದೆಹಲಿ: ಭಾರತದ ಚುನಾವಣಾ ಆಯೋಗವು ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಶನಿವಾರ, ಜನವರಿ 8 ರಂದು ಪ್ರಕಟಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕಗಳನ್ನು ಪ್ರಕಟಿಸಿದ್ದಾರೆ.

7 ಹಂತಗಳಲ್ಲಿ ಚುನಾವಣೆ

ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಪಂಚರಾಜ್ಯಗಳಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಉತ್ತರ ಪ್ರದೇಶದಲ್ಲಿ ಫೆ10 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಪಂಚ ರಾಜ್ಯದ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ತತ್ ಕ್ಷಣದಿಂದ ಚುನಾವಣಾ ನೀತಿ ಸಂಹಿತೆ ಪಂಚ ರಾಜ್ಯಗಳಲ್ಲಿ ಅನ್ವಯವಾಗಲಿದೆ.

ಫೆ. 14  ರಂದು 2 ನೇ ಹಂತ,  ಮೂರನೇ ಹಂತದ ಚುನಾವಣೆ ಯುಪಿ ಯಲ್ಲಿ ಫೆ. 20 ರಂದು ನಡೆಯಲಿದೆ. 23 ರಂದು ನಾಲ್ಕನೇ ಹಂತದಲ್ಲಿ ಮಣಿಪುರದಲ್ಲಿ,ಯುಪಿ ಯಲ್ಲಿ  ಮತದಾನ ನಡೆಯಲಿದೆ. ಫೆ 27 ರಂದು 5ನೇ ಹಂತ ,ಮಾ 3 ರಂದು 6 ನೇ ಹಂತ ,ಮಾ 7  ರಂದು 7 ನೇ ಹಂತದ ಮತದಾನ ನಡೆಯಲಿದೆ.

ಯಾವುದೇ ರೋಡ್ ಶೋ,ಪಾದಯಾತ್ರೆ, ಸೈಕಲ್, ಬೈಕ್ ಮೆರವಣಿಗೆಗೆ ಅವಕಾಶವಿಲ್ಲ.

ಡಿಜಿಟಲ್ ಪ್ರಚಾರಕ್ಕೆ ಒತ್ತು ನೀಡಬೇಕು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ. 5 ಜನರಿಗೆ ಮಾತ್ರ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.

ಆನ್ಲೈನ್ ನಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ , ಕೋವಿಡ್ ಹಿನ್ನಲೆಯಲ್ಲಿ ಆನ್ಲೈನ್ ನಲ್ಲಿ ನಾಮ ಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕ್ರಿಮಿನಲ್ ಕೇಸ್ ಗಳಿದ್ದರೆ ಸಾರ್ವಜನಿಕ ಪ್ರಕಟಣೆ ಮಾಡಲೇ ಬೇಕು, ಕಾರಣಗಳನ್ನು ಕೊಟ್ಟು ಪ್ರಕಟಿಸಬೇಕು. ಪಕ್ಷಗಳೂ ಕ್ರಿಮಿನಲ್ ಕೇಸ್ ಹೊಂದಿರುವ ಅಭ್ಯರ್ಥಿಯ ಬಗ್ಗೆ ವೆಬ್ ಸೈಟ್ ಮುಖಪುಟಗಳಲ್ಲಿ ಘೋಷಿಸಬೇಕು.

ಬೂತ್ ನಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.

ಮಾಧ್ಯಮಗಳು ಯಾವಾಗಲೂ ಆಯೋಗಕ್ಕೆ ಸಹಕಾರಿಯಾಗಿದ್ದು, ಮಾಧ್ಯಮಗಳು ನಮ್ಮ ಸ್ನೇಹಿತರು.  ಸಾಮಾಜಿಕ ತಾಣಗಳು ಈಗ ಸಹಕಾರಿಯಾಗಿದೆ ಎಂದರು.

ಸಂಪೂರ್ಣ ಲಸಿಕಾಕರಣಕ್ಕೆ ಒತ್ತು

ಜನವರಿ 07 2022 ರ ಅಂಕಿ ಅಂಶಗಳ ಪ್ರಕಾರ ಈಗಾಗಲೇ ಗೋವಾದಲ್ಲಿ 95 % ಮತದಾರರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ. ,ಉತ್ತರಾಖಂಡದಲ್ಲಿ 99.6% ಮೊದಲ ಡೋಸ್ , 83% ಎರಡನೇ ಡೋಸ್ , ಉತ್ತರಪ್ರದೇಶದಲ್ಲಿ ಮೊದಲ ಡೋಸ್ 90%,ಎರಡನೇ ಡೋಸ್ 52%, ಪಂಜಾಬ್ ನಲ್ಲಿ ಮೊದಲ ಡೋಸ್ 82% 46 % ಮಣಿಪುರದಲ್ಲಿ ಮೊದಲ ಡೋಸ್ 57 % ಎರಡನೇ ಡೋಸ್ 43 % ಜನರು ಎರಡನೇ ಡೋಸ್ ಪಡೆದಿದ್ದಾರೆ.

ಪಂಚ ರಾಜ್ಯಗಳ ಚುನಾವಣಾ ವೇಳಾ ಪಟ್ಟಿ

ಮೊದಲ ಹಂತ : ಯುಪಿ – 10 ಫೆಬ್ರವರಿ

ಎರಡನೇ ಹಂತ : ಯುಪಿ,ಪಂಜಾಬ್, ಉತ್ತರಾಖಂಡ, ಗೋವಾ – 14 ಫೆಬ್ರವರಿ

ಮೂರನೇ ಹಂತ : ಯುಪಿ – 20 ಫೆಬ್ರವರಿ

ನಾಲ್ಕನೇ ಹಂತ:  ಯುಪಿ – 23 ಫೆಬ್ರವರಿ

ಐದನೇ ಹಂತ:  ಯುಪಿ, ಮಣಿಪುರ – 27 ಫೆಬ್ರವರಿ

ಆರನೇ ಹಂತ : ಯುಪಿ, ಮಣಿಪುರ – 3 ಮಾರ್ಚ್

ಏಳನೇ ಹಂತ : ಯುಪಿ – 7 ಮಾರ್ಚ್

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.