Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

ಎಲ್‌ & ಟಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಲಾಭ ಗಳಿಸಿವೆ.

Team Udayavani, May 30, 2023, 12:24 PM IST

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

ಮುಂಬೈ: ವಿದೇಶಿ ಬಂಡವಾಳ ನಿರಂತರ ಒಳಹರಿವು ಮುಂದುವರಿದ ಪರಿಣಾಮ ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ ವಹಿವಾಟು ಮಂಗಳವಾರವೂ (ಮೇ 30) ಏರಿಕೆಯೊಂದಿಗೆ ಮುಂದುವರಿದಿದೆ.

ಇದನ್ನೂ ಓದಿ:Ira Khan: ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ಆಮಿರ್‌ ಪುತ್ರಿ; ಫ್ಯಾನ್ಸ್‌ ಖುಷ್

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 131.32 ಅಂಕಗಳಷ್ಟು ಏರಿಕೆಯೊಂದಿಗೆ 62,977 ಅಂಕಗಳ ಮಟ್ಟ ತಲುಪಿತ್ತು. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ ಕೂಡಾ 49.6 ಅಂಕಗಳ ಜಿಗಿತದೊಂದಿಗೆ 18, 648.25 ಅಂಕಗಳ ಮಟ್ಟ ತಲುಪಿದೆ.

ಸೆನ್ಸೆಕ್ಸ್‌, ನಿಫ್ಟಿ ಏರಿಕೆಯ ಪರಿಣಾಮ ಐಟಿಸಿ, ಆಲ್ಟ್ರಾಟೆಕ್‌ ಸಿಮೆಂಟ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಎಚ್‌ ಸಿಎಲ್‌ ಟೆಕ್ನಾಲಜೀಸ್‌, ಎನ್‌ ಟಿಪಿಸಿ, ಟೈಟಾನ್‌, ಭಾರ್ತಿ ಏರ್‌ ಟೆಲ್‌, ಬಜಾಜ್‌ ಫೈನಾನ್ಸ್‌, ಎಲ್‌ & ಟಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಲಾಭ ಗಳಿಸಿವೆ.

ಮತ್ತೊಂದೆಡೆ ನೆಸ್ಲೆ, ಟಾಟಾ ಸ್ಟೀಲ್‌, ಎಚ್‌ ಡಿಎಫ್‌ ಸಿ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ ಮತ್ತು ಎಚ್‌ ಡಿಎಫ್‌ ಸಿ ಬ್ಯಾಂಕ್‌ ಷೇರುಗಳ ಮೌಲ್ಯ ಇಳಿಕೆಯಾಗಿದೆ.

ಟಾಪ್ ನ್ಯೂಸ್

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

stock market down

Stock Market: ಷೇರುಪೇಟೆ ಹೂಡಿಕೆದಾರರಿಗೆ 5.50 ಲಕ್ಷ ಕೋಟಿ ರೂ. ನಷ್ಟ

United Kingdom: ಅಕ್ಟೋಬರ್‌ ನಿಂದ ಸ್ಟೂಡೆಂಟ್‌ ವೀಸಾ ಶುಲ್ಕ ಏರಿಕೆ: ಬ್ರಿಟನ್‌

United Kingdom: ಅಕ್ಟೋಬರ್‌ ನಿಂದ ಸ್ಟೂಡೆಂಟ್‌ ವೀಸಾ ಶುಲ್ಕ ಏರಿಕೆ: ಬ್ರಿಟನ್‌

TIMEನಿಂದ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿ ಬಿಡುಗಡೆ…ಭಾರತದ ಒಂದೇ ಕಂಪನಿಗೆ ಸ್ಥಾನ!

TIMEನಿಂದ ವಿಶ್ವದ 100 ಅತ್ಯುತ್ತಮ ಕಂಪನಿಗಳ ಪಟ್ಟಿ ಬಿಡುಗಡೆ…ಭಾರತದ ಒಂದೇ ಕಂಪನಿಗೆ ಸ್ಥಾನ!

Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’

Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’

Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್

Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.