ವೃಷಾನನ ಯೋಗಿನಿ ಮೂರ್ತಿಯನ್ನು ಭಾರತಕ್ಕೆ ಹಸ್ತಾಂತರಿಸಿದ ಇಂಗ್ಲೆಂಡ್


Team Udayavani, Jan 15, 2022, 3:21 PM IST

1dsaadwqe

ವೃಷಾನನ ಯೋಗಿನಿ ಮೂರ್ತಿಯನ್ನು ಭಾರತಕ್ಕೆ ಹಸ್ತಾಂತರಿಸಿದ ಇಂಗ್ಲೆಂಡ್

ಲಂಡನ್ : ಉತ್ತರಪ್ರದೇಶಕ್ಕೆ ಸೇರಿದ ಹತ್ತನೇ ಶತಮಾನದ ವೃಷಾನನ ಯೋಗಿನಿ ಮೂರ್ತಿಯನ್ನು ಮಂಕರ ಸಂಕ್ರಮಣದ ದಿನ ಭಾರತಕ್ಕೆ ಹಸ್ತಾಂತರಿಸಲು ಇಂಗ್ಲೆಂಡ್ ಸರಕಾರ ನಿರ್ಧರಿಸಿದ್ದು, ಭಾರತೀಯ ಹೈಕಮಿಷನ್ ಇದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಉತ್ತರಪ್ರದೇಶದ ಬಂದಾ ಜಿಲ್ಲೆಯ ಲಖೇರಿ ದೇಗುಲದ ವೃಷಾನನ ಮೂರ್ತಿ ೪೦ ವರ್ಷದ ಹಿಂದೆ ನಾಪತ್ತೆಯಾಗಿತ್ತು. ಹತ್ತನೇ ಶತಮಾನಕ್ಕೆ ಸೇರಿದ ಈ ಶಿಲಾಮೂರ್ತಿ ಇತ್ತೀಚೆಗೆ ಲಂಡನ್‌ನಲ್ಲಿ ಪತ್ತೆಯಾಗಿತ್ತು. ಅಲ್ಲಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಮನೆಯ ಉದ್ಯಾನವನದಲ್ಲಿ ಇತ್ತೀಚೆಗೆ ಉತ್ಖನನ ಮಾಡಿದ್ದಾಗ ಈ ವಿಗ್ರಹ ಪತ್ತೆಯಾಗಿತ್ತು.

ಭಾರತೀಯ ಹೈ ಕಮಿಷನರ್ ಗಾಯತ್ರಿ ಇಸ್ಸಾರ್ ಕುಮಾರ್ ಅವರಿಗೆ ವಿಗ್ರಹ ಹಸ್ತಾಂತರಿಸಲಾಗಿದ್ದು, ಭ್ರಿಟನ್ ರಾಯಭಾರ ಕಚೇರಿ ಮುಖ್ಯಸ್ಥೆ ಚಾರಿಸ್ ಮರ್ನಿಲೋ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಮಕರ ಸಂಕ್ರಾತಿಯ ದಿನ ಭಾರತಕ್ಕೆ ವಿನೂತನ ಕೊಡುಗೆ ಲಭಿಸಿದೆ.

ವಿಗ್ರಹ ಹಸ್ತಾಂತರ ಪ್ರಕ್ರಿಯೆಗೆ ಬ್ರಿಟನ್‌ನಿಂದಲೇ ಪೂರಕ ವಾತಾವರಣ ನಿರ್ಮಾಣವಾಗಿತ್ತು. ಈ ಪ್ರಕ್ರಿಯೆಗೆ ನೀವು ವೇಗ ನೀಡದೇ ಇದ್ದರೆ ಒಂದು ಅವಕಾಶ ಕಳೆದುಕೊಳ್ಳಲಿದ್ದೀರಿ ಎಂದು ಚಾರಿಸ್ ಮರ್ನಿಲೋ ಪೂರ್ವಭಾವಿಯಾಗಿ ಎಚ್ಚರಿಸಿದ್ದರು. ಎಲ್ಲ ಕೆಂಪುಪಟ್ಟಿಗಳನ್ನು ಮೊದಲು ಕತ್ತರಿಸಿ ಎಂಬ ಬ್ರಿಟನ್ ಆಶಯಕ್ಕೆ ಭಾರತವೂ ಸ್ಪಂದಿಸಿತ್ತು. ಮಕರ ಸಂಕ್ರಮಣದಂದು ವಿಗ್ರಹ ಹಸ್ತಾಂತರವಾಗುತ್ತಿರುವುದು ಧನಾತ್ಮಕ ಭಾವನೆಯನ್ನು ಬಿತ್ತಿದೆ ಎಂದು ಹೈ ಕಮಿಷನರ್ ಗಾಯತ್ರಿ ಇಸ್ವಾರ್ ಕುಮಾರ್ ಹೇಳಿಕೆ ನೀಡಿದ್ದಾರೆ.

೧೦ನೇ ಶತಮಾನಕ್ಕೆ ಸೇರಿದ ಈ ವಿಗ್ರಹ ಬ್ರಿಟನ್ ತಲುಪಿದ್ದು ಹೇಗೆ ? ಎಂಬುದು ಇಂದಿಗೂ ನಿಗೂಢವಾಗಿದೆ. ಆದರೆ ಲಂಡನ್‌ನಲ್ಲಿರುವ ಇನ್ನಿತರ ಅಮೂಲ್ಯ ಪ್ರಾಚ್ಯವಸ್ತುಗಳನ್ನು ಭಾರತಕ್ಕೆ ಹಸತಾಂತರಿಸುವ ವಿಚಾರದಲ್ಲಿ ಉಭಯ ರಾಷ್ಟçಗಳ ಮಧ್ಯೆ ಈ ಪ್ರಕ್ರಿಯೆ ಮಹತ್ವದ ಪಾತ್ರ ವಹಿಸಬಹುದು ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.