ಕುಳಗೇರಿ : ಬಿರುಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ; ಜನ ತತ್ತರ


Team Udayavani, Apr 21, 2022, 12:24 PM IST

1-afffsdf

ಕುಳಗೇರಿ ಕ್ರಾಸ್: ಹೋಬಳಿ ಸುತ್ತ ಬುಧವಾರ ಸಂಜೆ ಬಿರುಗಾಳಿ ಸಮೇತ ಗುಡುಗು ಸಿಡಿಲಿನಿಂದ ಸುರಿದ ಆಲಿಕಲ್ಲು ಮಳೆಗೆ ಗ್ರಾಮೀಣ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಗ್ರಾಮದಲ್ಲಿನ ಚರಂಡಿ ತುಂಬಿ ನೀರು ರಸ್ತೆಮೇಲೆ ಹರಿದಿದೆ. ಸಾಕಷ್ಟು ಮರಗಳು ಧರೆಗುರುಳಿ ವಿದ್ಯುತ್ ತಂತಿ ಮೇಲೆ ಬಿದ್ದು ಅಲ್ಲಲ್ಲಿ ಕಂಬಗಳು ಮುರಿದಿವೆ.

ಕಾರಣ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕುಡಿಯುವ ನೀರಿಗೆ ಪರದಾಡಿದ ಘಟನೆ ಖಾನಾಪೂರ ಎಸ್ ಕೆ ಗ್ರಾಮದಲ್ಲಿ ನಡೆದಿದೆ.ಸುದ್ದಿ ತಿಳಿದ ಗ್ರಾಮದ ಗ್ರಾಂಪಂ ಸದ್ಯರು ಜನವಸತಿ ಪ್ರದೇಶಕ್ಕೆ ತೆರಳಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ್ದಾರೆ.

ಕುಳಗೇರಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಮರಗಳು ಅಡ್ಡ ಬಿದ್ದು ಸಂಚಾರಕ್ಕೆ ತೊಂರೆಯಾಯಿತು. ಇದರಿಂದ ಪೂರ್ತಿ ದಿನ ಗ್ರಾಮದ ಜನತೆ ಸುತ್ತುವರಿದು ಸಂಚರಿಸುವಂತಾಯಿತು.

ಜೋರಾಗಿ ಬಿಸಿದ ಬಿರುಗಾಳಿಗೆ ಗ್ರಾಮದ ತುಂಬ ತಗಡುಗಳ ಹಾರಾಟ ಕಂಡ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ವಾಹನ ಚಾಲಕರು ಕೆಲಕಾಲ ರಸ್ತೆಮೇಲೆ ನಿಲ್ಲಬೇಕಾಯಿತು.

ಹಲವು ಗ್ರಾಮಗಳಲ್ಲಿ ಏಕಾಏಕಿ ಜೋರಾದ ಬಿರುಗಾಳಿ ಬಿಸಿ ಛಾವಣಿಯ ತಗಡು ಹಾರಿ ರೈತರ ದವಸ ದಾನ್ಯಗಳು ನೀರುಪಾಲಾಗಿವೆ. ಕುಟುಂಬದ ಸದಸ್ಯರೆಲ್ಲ ಮಳೆ ನೀರಲ್ಲೇ ನೆನೆಸಿಕೊಂಡು ಮನೆಯಲ್ಲಿದ್ದ ಸರಂಜಾಮು ಸಾಗಿಸುವುದು ಎಲ್ಲೆಡೆ ಕಂಡು ಬಂತು.

ಬಿಸಿಲ ಬೇಗೆಗೆ ಬಸವಳಿದ ಜನ ಎರಡು ದಿನ ಸುರಿದ ಮಳೆ ಬಿಸಿಲ ಬೆಗೆಯನ್ನು ತಣಿಸಿದರೆ, ಬೆಳಿಗ್ಗೆಯಿಂದಲೇ ತಿವ್ರಗೊಂಡ ಬಿಸಿಲು ತಾಪಕ್ಕೆ ಜನ ತತ್ತರಿಸಿದ್ದರು. ಪ್ರತಿದಿನ ಬೆಳಿಗ್ಗೆಯಿಂದ ಬಿಸಿಲ ತಾಪ ಹೆಚ್ಚಾಗಿ ಸಂಜೆ ಹೊತ್ತಿಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.