ಕಳಸಾ-ಬಂಡೂರಿ ತಿರುಗಿಸದಂತೆ ಕಾರ್ಯತಂತ್ರ ಸಿದ್ಧ: ದೇವಿದಾಸ್ ಪಾಂಗಮ್

ಸುಪ್ರೀಂ ನಿರ್ದೇಶನಗಳನ್ನು ಕರ್ನಾಟಕ ಅನುಸರಿಸುತ್ತಿದೆಯೇ ಎಂಬುದನ್ನು ಗಮನಿಸುತ್ತಿದ್ದೇವೆ

Team Udayavani, Feb 18, 2023, 2:26 PM IST

1-sadassad

ಪಣಜಿ: “ಮಹದಾಯಿಯ ಕಳಸಾ-ಬಂಡೂರಿ ಉಪನದಿಗಳ ನೀರನ್ನು ಕರ್ನಾಟಕವು ತಿರುಗಿಸದಂತೆ ನೋಡಿಕೊಳ್ಳಲು ನಮಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಮತ್ತು ಕರ್ನಾಟಕ ಪರಿಸರ ಅನುಮತಿ ಸೇರಿದಂತೆ ಇತರ ಎಲ್ಲಾ ಅನುಮತಿಗಳನ್ನು ಉಳಿಸಿಕೊಳ್ಳಲು ನಮ್ಮ ಕಾರ್ಯತಂತ್ರ ಸಿದ್ಧವಾಗಿದೆ” ಎಂದು ಗೋವಾದ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಹೇಳಿದರು.

ಪಣಜಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಅವರು-ಡಿಪಿಆರ್ ಅನ್ನು ಅನುಮೋದಿಸಿದ ನಂತರ ಸೋಮವಾರದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಕರ್ನಾಟಕ ಅನುಸರಿಸುತ್ತಿದೆಯೇ ಎಂಬುದನ್ನು ನಾವು ಗಮನಿಸುತ್ತಿದ್ದೇವೆ ಎಂದು ಪಾಂಗಮ್ ಹೇಳಿದರು.ಅಲ್ಲದೆ, ಸಾಕ್ಷ್ಯಚಿತ್ರ ಸಾಕ್ಷ್ಯಗಳು, ವೈಜ್ಞಾನಿಕ ವರದಿಗಳು ಮತ್ತು ಇತರ ವರದಿಗಳನ್ನು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲು ಸಿದ್ಧಪಡಿಸಲಾಗುತ್ತಿದೆ. ಗೋವಾ ಸರ್ಕಾರದ ಕಾರ್ಯತಂತ್ರವನ್ನು ನ್ಯಾಯಾಲಯಗಳಲ್ಲಿ ಜಾರಿಗೆ ತರುತ್ತೇವೆ. ಪ್ರಸ್ತುತ, ನಾವು ಇತರ ಸ್ಥಳೀಯ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ನ್ಯಾಯಾಂಗ ಮಟ್ಟದಲ್ಲಿ ಉತ್ತರಿಸಬೇಕಾಗಿದೆ.

2018ರಲ್ಲಿ ನ್ಯಾಯಾಧೀಕರಣದ ತೀರ್ಪಿನ ನಂತರ ಏನಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು ಅದು ಆಗಲಿಲ್ಲ. ಸಹಜವಾಗಿಯೇ ಈ ತೀರ್ಪಿನ ವಿರುದ್ಧ ಸರಕಾರವೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಗಾಗಿ ಕಾಯುತ್ತಿದ್ದೇವೆ. ಅದಕ್ಕೂ ಮುನ್ನ ಸರ್ಕಾರದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಗೋವಾ ಅಡ್ವಕೇಟ್ ಜನರಲ್ ದೇವಿದಾಸ್ ಪಾಂಗಮ್ ಹೇಳಿದರು.

ಗಣಿಗಳಿಗೆ ಬದಲಾಗಿ ಮಹದಾಯಿ ಒಪ್ಪಂದ; ಸೇವ್ ಮಹದಾಯಿ ಆಗ್ರಹ!

ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಕ್ಕೆ ಬದಲಾಗಿ ಸರ್ಕಾರ ಮಹದಾಯಿ ಒಪ್ಪಂದ ಮಾಡಿಕೊಂಡಿದೆ ಎಂದು ಸೇವ್ ಮಹದಾಯಿ ಸಂಘಟನೆ ಆರೋಪಿಸಿದೆ. ಗೋವಾ ರಾಜ್ಯ ಜಲಸಂಪನ್ಮೂಲ ಇಲಾಖೆ ನಿರ್ದೇಶಕ ಪ್ರಮೋದ್ ಬಾದಾಮಿ ಅವರ ನಿವೃತ್ತಿಯ ನಂತರ ಮೂರು ಬಾರಿ ಅವರ ಅವಧು ವಿಸ್ತರಣೆ ಮಾಡಲಾಗಿದೆ. ಅವರು ಉತ್ತರ ಕರ್ನಾಟಕದವರೇ ಆದ ಕೇಂದ್ರ ಖನಿಜ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹೀಗಾಗಿ ಮಹದಾಯಿ ವಿಚಾರದಲ್ಲಿ ನ್ಯಾಯ ಕೊಡಿಸಲು ಅವರಿಗೆ ಸಾಧ್ಯವೇ ಇಲ್ಲ. ಹೀಗಾಗಿ ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಸೇವ್ ಮಹದಾಯಿ ಸಂಘಟನೆ ಒತ್ತಾಯಿಸಿದೆ.

ಮಹದಾಯಿ ಹೋರಾಟದ ಸಂಯೋಜಕರಾದ ಹೃದಯನಾಥ ಶಿರೋಡಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ- ಫೆಬ್ರವರಿ 20, 2021 ರಂದು ಸರ್ವೋಚ್ಚ ನ್ಯಾಯಾಲಯವು ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಜಂಟಿ ಸಮಿತಿಗೆ ಇಡೀ ಆವರಣದ ವಿವರವಾದ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದೆ. ಏಪ್ರಿಲ್ 5 ರಂದು ಕರ್ನಾಟಕ ವರದಿ ಸಲ್ಲಿಸಿದೆ, ಆದರೆ, ಈ ವರದಿಯನ್ನು ಗೋವಾ ಇನ್ನೂ ಸಲ್ಲಿಸಿಲ್ಲ. ಇದಕ್ಕೆ ಇದಕ್ಕೆ ಬಾದಾಮಿ ರವರೇ  ಕಾರಣ ಎಂದೂ ಶಿರೋಡ್ಕರ್ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.