ಗೋವಾದಲ್ಲಿ ಕಟ್ಟುನಿಟ್ಟಾದ ಟ್ರಾಫಿಕ್ ನಿಯಮ: ಕಡಿಮೆಯಾದ ರಸ್ತೆ ಅಪಘಾತಗಳು


Team Udayavani, Mar 11, 2023, 2:22 PM IST

1-aswdsdsad

ಪಣಜಿ: ಕಳೆದ ಕೆಲವು ತಿಂಗಳುಗಳಲ್ಲಿ ಗೋವಾದಲ್ಲಿ ರಸ್ತೆ ಅಪಘಾತಗಳಲ್ಲಿ ಭಾರಿ ಹೆಚ್ಚಳವಾಗಿದೆ. ಈ ಅಪಘಾತಗಳಿಂದ ಸಾವಿನ ಸಂಖ್ಯೆಯೂ ಹೆಚ್ಚಿದೆ. ಕಳೆದ ವರ್ಷ ಸುಮಾರು ಒಂಬತ್ತು ಪ್ರತಿಶತದಷ್ಟು ರಸ್ತೆ ಅಪಘಾತಗಳ ಹೆಚ್ಚಳದ ನಂತರ, 2023 ರ ಆರಂಭದಿಂದ ಟ್ರಾಫಿಕ್ ಪೋಲಿಸ್ ನಿಯಮಗಳ ಕಟ್ಟುನಿಟ್ಟಾದ ಜಾರಿಯು ಇವುಗಳಲ್ಲಿ ಶೇಕಡಾವಾರು ಅಪಘಾತ ಕಡಿಮೆಯಾಗಿದೆ ಎನ್ನಲಾಗಿದೆ.

ಈ ಕುರಿತು ಪಣಜಿಯಲ್ಲಿ ಮಾಧ್ಯಗಳಿಗೆ ಪ್ರತಿಕ್ರಿಯೆ ನೀಡಿದ ಗೋವಾ ಪೋಲಿಸ್ ಮಹಾನಿರ್ದೇಶಕ ಜಸ್ಫಾಲ್ ಸಿಗ್ -ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಅಪಘಾತಗಳಲ್ಲಿ ಶೇಕಡಾ 12 ರಷ್ಟು ಇಳಿಕೆಯಾಗಿದೆ. ಫೆಬ್ರವರಿಯಲ್ಲಿ ಪ್ರಾರಂಭಿಸಿದ ವಿಶೇಷ ಅಭಿಯಾನದ ಸಮಯದಲ್ಲಿ, ಉತ್ತರ ಗೋವಾದ ಪೊಲೀಸರು ಸಂಚಾರ ಉಲ್ಲಂಘನೆಗಾಗಿ 6,592 ಜನರಿಗೆ ದಂಡ ವಿಧಿಸಿದ್ದಾರೆ ಎಂದು ಅವರು ಹೇಳಿದರು; ಕಳೆದ ವರ್ಷ ನೀಡಿದ ಚನಲ್ ಸಂಖ್ಯೆ 4,863 ಆಗಿತ್ತು. ಅದೇ ರೀತಿ, ದಕ್ಷಿಣ ಗೋವಾದ ಪೊಲೀಸರು ಕಳೆದ ವರ್ಷ 4,662 ಚನಲ್‍ಗಳನ್ನು ನೀಡಿದ್ದಾರೆ.  ಈ ವರ್ಷ 7,771 ಜನರಿಗೆ ನಿಯಮ ಉಲ್ಲಂಘನೆಗಾಗಿ ಚನಲ್ ನೀಡಲಾಗಿದೆ ಎಂದು ಜಸ್ಫಾಲ್ ಸಿಂಗ್ ಮಾಹಿತಿ ನೀಡಿದರು.

ಗೋವಾದ ಎರಡೂ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡಿರುವುದರಿಂದ ಅಪಘಾತಗಳ ಸಂಖ್ಯೆ ಶೇ.12ರಷ್ಟು ಕಡಿಮೆಯಾಗಿದೆ. ಸಂಚಾರ ನಿಯಮ ಉಲ್ಲಂಘನೆಗಾಗಿ 47,000 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ಕಳೆದ ತಿಂಗಳು 2 ಕೋಟಿ ರೂ.ಗೂ ಹೆಚ್ಚು ದಂಡವನ್ನು ಸಂಗ್ರಹಿಸಲಾಗಿದೆ ಎಂದು ಮಹಾನಿರ್ದೇಶಕರು ತಿಳಿಸಿದ್ದಾರೆ.
ಗೋವಾ ಪೊಲೀಸ್ ಟ್ರಾಫಿಕ್ ಸೆಲ್ ಪ್ರಕಾರ, ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಮೂರನೇ ಎರಡರಷ್ಟು ದ್ವಿಚಕ್ರ ವಾಹನಗಳು. ಕಳೆದ ವರ್ಷ ರಾಜ್ಯದಲ್ಲಿ 3,011 ರಸ್ತೆ ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 253 ಮಂದಿ ಸಾವನ್ನಪ್ಪಿದ್ದಾರೆ.

ಗೋವಾದಲ್ಲಿ ವಾಹನಗಳ ಸಂಖ್ಯೆಯೂ ನಿರಂತರವಾಗಿ ಹೆಚ್ಚುತ್ತಿದೆ. ಗೋವಾದಲ್ಲಿ ವಾಹನಗಳ ಸಂಖ್ಯೆಯು 2020 ರಲ್ಲಿ 14.5 ಲಕ್ಷದಿಂದ 2021 ರಲ್ಲಿ 14.9 ಲಕ್ಷಕ್ಕೆ ಏರಿದೆ, ಕಳೆದ ವರ್ಷ 15.4 ಲಕ್ಷ ಇತ್ತು. ಅಂದಿನಿಂದ ವಾಹನಗಳ ಸಂಖ್ಯೆ ಶೇಕಡಾ ಮೂರರಷ್ಟು ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.