ಪಾಕಿಸ್ಥಾನಲ್ಲಿ ಪ್ರಬಲ ಭೂಕಂಪ; 11 ಮೃತ್ಯು, ಭಾರತದ ಹಲವೆಡೆ ಕಂಪನ

ಉತ್ತರ ಭಾರತದ ಹಲವು ರಾಜ್ಯಗಳು ಹಾಗೂ ಇತರ 9 ದೇಶಗಳಲ್ಲಿ ಏಕಕಾಲಕ್ಕೆ ಭೂಕಂಪ...!

Team Udayavani, Mar 22, 2023, 9:43 AM IST

1-wqeqe

ನವದೆಹಲಿ: ಅಫ್ಘಾನಿಸ್ಥಾನದಲ್ಲಿ ಕೇಂದ್ರಬಿಂದು ಹೊಂದಿದ್ದ 6.8 ತೀವ್ರತೆಯ ಭೂಕಂಪವು ಪಾಕಿಸ್ಥಾನವನ್ನು ಬೆಚ್ಚಿಬೀಳಿಸಿದೆ, ದೇಶದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಅನೇಕ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬುಧವಾರ ಮಾಧ್ಯಮ ವರದಿಗಳು ತಿಳಿಸಿವೆ. ಅಫ್ಘಾನಿಸ್ಥಾನದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ಥಾನದ ಹಿಂದೂ ಕುಶ್ ಪ್ರದೇಶವಾಗಿದ್ದು, ಅದರ ಆಳವು 180 ಕಿಲೋಮೀಟರ್ ಆಗಿತ್ತು ಎಂದು ಪಾಕಿಸ್ಥಾನದ ಹವಾಮಾನ ಇಲಾಖೆ ತಿಳಿಸಿದೆ. ಆರಂಭಿಕ ವರದಿಗಳ ಪ್ರಕಾರ, ಇಸ್ಲಾಮಾಬಾದ್, ಪೇಶಾವರ, ಚಾರ್ಸದ್ದಾ, ಲಾಹೋರ್ ಮತ್ತು ರಾವಲ್ಪಿಂಡಿ ಸೇರಿದಂತೆ ವಿವಿಧ ನಗರಗಳಲ್ಲಿ ಕಂಪನದ ಅನುಭವವಾಗಿದೆ.

ಭಾರತದಲ್ಲೂ ಕಂಪನ
ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ದೆಹಲಿ, ಹಿಮಾಚಲ ಪ್ರದೇಶ, ಪಂಜಾಬ್‌, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಸೇರಿ ದಂತೆ ಉತ್ತರ ಭಾರತದ ಹಲವು ರಾಜ್ಯಗಳು ಹಾಗೂ ಇತರ 9 ದೇಶಗಳಲ್ಲಿ ಮಂಗಳವಾರ ರಾತ್ರಿ 10.20ರ ವೇಳೆ ಏಕಕಾಲಕ್ಕೆ ಭೂಕಂಪ ಸಂಭವಿಸಿದೆ.

ಅಫ್ಘಾನಿಸ್ಥಾನದ ಕಾಲಫ್ಘಾನ್‌ನಲ್ಲಿ 6.5 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಇದರ ಪ್ರಭಾವವು ಭಾರತ, ತುರ್ಕ್‌ಮೆನಿಸ್ಥಾನ, ಕಜಕಿಸ್ಥಾನ, ಪಾಕಿಸ್ಥಾನ, ತಜಕಿಸ್ಥಾನ‌, ಉಜ್ಬೇ ಕಿಸ್ಥಾನ, ಚೀನ ಮತ್ತು ಕಿರ್ಗಿಸ್ಥಾನ‌ದಲ್ಲೂ ಕಾಣಿಸಿ ಕೊಂಡಿದೆ.

ಗುಜ್ರಾನ್‌ವಾಲಾ, ಗುಜರಾತ್‌, ಸಿಯಾಲ್‌ಕೋಟ್‌, ಕೋಟ್‌ ಮೊಮಿನ್‌, ಮಧ್‌ ರಂಝಾ, ಚಕ್ವಾಲ್‌, ಕೊಹತ್‌ ಮತ್ತು ಗಿಲ್ಗಿಟ್‌-ಬಾಲ್ಟಿಸ್ಥಾನ್‌ ಪ್ರದೇಶಗಳಲ್ಲಿಯೂ ಪ್ರಬಲ ಕಂಪನದ ಅನುಭವವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೂರದರ್ಶನದ ದೃಶ್ಯಾವಳಿಗಳು ಭಯಭೀತರಾದ ನಾಗರಿಕರು ಬೀದಿಗಳಲ್ಲಿ ನಿಂತಿರುವುದನ್ನು ತೋರಿಸಿವೆ.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು