ಕಿಂಡಿ ಅಣೆಕಟ್ಟು ನಿರ್ವಹಣೆಗೆ ಕೈಜೋಡಿಸಿದ ವಿದ್ಯಾರ್ಥಿಗಳು: 800 ಮರಳು ಗೋಣಿಚೀಲಗಳಿಂದ ಕಟ್ಟ


Team Udayavani, Feb 17, 2021, 4:00 AM IST

ಕಿಂಡಿ ಅಣೆಕಟ್ಟು ನಿರ್ವಹಣೆಗೆ ಕೈಜೋಡಿಸಿದ ವಿದ್ಯಾರ್ಥಿಗಳು: 800 ಮರಳು ಗೋಣಿಚೀಲಗಳಿಂದ ಕಟ್ಟ

ಬೆಳ್ತಂಗಡಿ: ಲಾೖಲ ಗ್ರಾಮದ ಬಜಕ್ಕಿರೆ ಸಾಲು ಎಂಬಲ್ಲಿ ಸೋಮಾವತಿ ನದಿಗೆ ಅನೇಕ ವರ್ಷಗಳ ಹಿಂದೆ ಕಿಂಡಿ ಅಣೆಕಟ್ಟು ನಿರ್ಮಾಣದೆ. ಇತ್ತೀಚಿನ ಕೆಲವು ವರ್ಷಗಳಿಂದ ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸಂಬಂಧಪಟ್ಟವರು ಮುಂದಾಗಿರಲಿಲ್ಲ. ಆದರೆ ಬೆಳ್ತಂಗಡಿ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಕೈಜೋಡಿಸಿದ್ದಾರೆ.

ಕಿಂಡಿ ಅಣೆ ಕಟ್ಟಿನಲ್ಲಿ ನೀರು ಸಂಗ್ರಹಗೊಳಿಸಿದರೆ ಅಂತರ್ಜಲ ವೃದ್ಧಿಗೆ, ನೀರಿನ ಸಮಸ್ಯೆಗೆ ಪರಿಹಾರ ಉಂಟಾಗುವುದನ್ನು ಮನಗಂಡು, ಆ್ಯನ್ಸ್‌ ಕ್ಲಬ್‌ ಬೆಳ್ತಂಗಡಿ, ಡೌನ್‌ಟೌನ್‌ ರೋಟರಿ ಸಂಸ್ಥೆ ಮಂಗಳೂರು, ಬೆಳ್ತಂಗಡಿಯ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಸಹಕಾರದಲ್ಲಿ ರವಿವಾರದಿಂದ ನೀರು ಸಂಗ್ರಹ ಯೋಜನೆಗೆ ಮುಂದಾಗಿದ್ದಾರೆ.

ಕಿಂಡಿ ಅಣೆಕಟ್ಟಿನಲ್ಲಿ ಮಳೆಗಾಲದಲ್ಲಿ ಸಿಲುಕಿಕೊಂಡಿದ್ದ ಮರಮಟ್ಟು, ಗಿಡಗಂಟಿ ಹಾಗೂ ಮರಳನ್ನು ತೆರವುಗೊಳಿಸಿ ಕಿಂಡಿ ಅಣೆಕಟ್ಟಿನ ಪ್ರದೇಶವನ್ನು ಸ್ವತ್ಛಗೊಳಿಸಿದ್ದಾರೆ. 800ರಷ್ಟು ಗೋಣಿಚೀಲಗಳಲ್ಲಿ ನೀರು ಸಂಗ್ರಹಕ್ಕೆ ಬೇಕಾಗುವಷ್ಟು ಮರಳನ್ನು ತುಂಬಿಸಿ ಇಡಲಾಗಿದೆ. ಅಣೆಕಟ್ಟಿಗೆ ಹಲಗೆ ಹಾಗೂ ಪ್ಲಾಸ್ಟಿಕ್‌ ಟರ್ಪಾಲನ್ನು ಹಾಕುವ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ ನೀರು ಸಂಗ್ರಹ ಗೊಳಿಸುವ ಕಾರ್ಯ ಪ್ರಾರಂಭಗೊಳ್ಳಲಿದೆ. ಕೊನೆಯ ಹಂತದ ಕಾಮಗಾರಿಗೆ ನಾಲ್ಕಾರು ನುರಿತ ಕಾರ್ಮಿಕರ ಅಗತ್ಯವಿದ್ದು, ಉಳಿದ ಎಲ್ಲ ಕೆಲಸಗಳನ್ನು ಸಹಕಾರ ನೀಡುವ ಸಂಘ-ಸಂಸ್ಥೆಗಳು ಒಟ್ಟಾಗಿ ನಿರ್ವಹಿಸುತ್ತಿವೆ. ಕಿಂಡಿ ಅಣೆಕಟ್ಟಿನ 4 ಕಿ.ಮೀ. ತನಕದ ವ್ಯಾಪ್ತಿಯ ನೀರಿನ ಸಮಸ್ಯೆಗೆ ಹೆಚ್ಚಿನ ಪರಿಹಾರ ದೊರಕಲಿದೆ. ಕಿಂಡಿ ಅಣೆಕಟ್ಟಿನ ಕೆಲಸ ನಿರ್ವಹಿಸದ ಕಾರಣ ಕೆಲವು ವರ್ಷಗಳಿಂದ ಇಲ್ಲಿನ ಪ್ರದೇಶಗಳಲ್ಲಿ ಫೆಬ್ರವರಿ ಕೊನೆಗೆ ನೀರಿನ ಮಟ್ಟದಲ್ಲಿ ಇಳಿಕೆ ಉಂಟಾಗುತ್ತಿತ್ತು. ಮಾರ್ಚ್‌ ಕೊನೆಯ ವಾರದ ಬಳಿಕ ನೀರಿನ ಸಮಸ್ಯೆ ಕಂಡು ಬರುತ್ತಿತ್ತು.

ವಿವಿಧೆಡೆಗಳಲ್ಲಿ ಯೋಜನೆ
ಮುಂದಿನ ದಿನಗಳಲ್ಲಿ ಉಂಟಾ ಗಬಹುದಾದ ನೀರಿನ ಸಮಸ್ಯೆಗೆ ತತ್‌ಕ್ಷಣದಿಂದ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್‌ ಬೆಳ್ತಂಗಡಿ ಇತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ತಾಲೂಕಿನಾದ್ಯಂತ ನೀರು ಸಂಗ್ರಹ ಮಾಡುವ ಯೋಜನೆಗಳನ್ನು ರೂಪಿಸಿದೆ.
-ಬಿ.ಕೆ.ಧನಂಜಯ ರಾವ್‌, ಅಧ್ಯಕ್ಷರು, ರೋಟರಿ ಕ್ಲಬ್‌, ಬೆಳ್ತಂಗಡಿ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.