ಸುಧಾ ಮೂರ್ತಿ, ವಿಜಯಶ್ರೀ ಹಾಲಾಡಿ, ಮಂಜು ನಾಯಕ್ಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ
Team Udayavani, Jun 24, 2023, 6:47 AM IST
ಹೊಸದಿಲ್ಲಿ: 2023ನೇ ಸಾಲಿನ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದಲ್ಲಿ ಬಾಲ ಸಾಹಿತ್ಯ ಪುರಸ್ಕಾರಕ್ಕೆ ವಿಜಯಶ್ರೀ ಹಾಲಾಡಿ ಹಾಗೂ ಯುವಸಾಹಿತ್ಯ ಪುರಸ್ಕಾರಕ್ಕೆ ಮಂಜು ನಾಯಕ್ ಚೆಲ್ಲೂರು ಅವರು ಭಾಜನರಾಗಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಇಂಗ್ಲಿಷ್ನಲ್ಲಿ ಬರೆದಿರುವ ಗ್ರ್ಯಾಂಡ್ ಪೇರೆಂಟ್ಸ್ ಬ್ಯಾಗ್ ಸ್ಟೋರೀಸ್ಗೆ ಬಾಲ ಸಾಹಿತ್ಯ ಪುರಸ್ಕಾರ ಸಿಕ್ಕಿದೆ.
ವಿಜಯಶ್ರೀ ಅವರ “ಸೂರಕ್ಕಿ ಗೇಟ್” ಕಾದಂಬರಿಗೆ ಪ್ರಶಸ್ತಿ ದೊರೆತ್ತಿದ್ದರೆ, ಮಂಜು ನಾಯಕ್ ಚೆಲ್ಲೂರು ಅವರ “ಪೂ ಮತ್ತು ಇತರೆ ಕಥೆಗಳು’ ಎನ್ನುವ ಸಣ್ಣ ಕಥಾಸಂಗ್ರಹಕ್ಕೆ ಪುರಸ್ಕಾರ ದೊರೆತಿದೆ. ಬಾಲಸಾಹಿತ್ಯ ಪುರಸ್ಕಾರದ ಕನ್ನಡ ವಿಭಾಗದ ತೀರ್ಪುಗಾರರಾಗಿ ಡಾ| ಜಯಶ್ರೀ ಸಿ. ಕಂಬಾರ್, ಡಾ| ಆನಂದ್ ವಿ.ಪಾಟೀಲ್ ಹಾಗೂ ಡಾ| ಮೂಡ್ನಾಕೂಡು ಚಿನ್ನಸ್ವಾಮಿ ಅವರು ಭಾಗವಹಿಸಿದ್ದರು. ಇನ್ನು ಯುವ ಪುರಸ್ಕಾರ ಕನ್ನಡ ವಿಭಾಗದ ತೀರ್ಪುಗಾರರಾಗಿ ಡಾ| ಎಚ್.ಎಸ್.ರಾಘವೇಂದ್ರ ರಾವ್, ಡಾ| ಕೆ.ಮರುಳಸಿದ್ದಪ್ಪ ಹಾಗೂ ಶ್ರೀಮತಿ ಎಂ.ಆರ್.ಕಮಲಾ ಅವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ