ಸುದಿರ್ಮನ್ ಕಪ್ Badminton ಪಂದ್ಯಾವಳಿ: ಎಚ್.ಎಸ್. ಪ್ರಣಯ್, ಪಿ.ವಿ. ಸಿಂಧು ನೇತೃತ್ವ
Team Udayavani, Apr 20, 2023, 5:59 AM IST
ಹೊಸದಿಲ್ಲಿ: ಚೀನದ ಸುಝೂನಲ್ಲಿ ಮೇ 14ರಿಂದ 21ರ ತನಕ ನಡೆಯಲಿರುವ ಸುದಿರ್ಮನ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಶ್ವದ ನಂ. 9 ಆಟಗಾರ ಎಚ್.ಎಸ್. ಪ್ರಣಯ್ ಮತ್ತು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಭಾರತದ ನೇತೃತ್ವವನ್ನು ವಹಿಸಲಿದ್ದಾರೆ.
ಈ ಕೂಟಕ್ಕಾಗಿ ರಾಷ್ಟ್ರೀಯ ಸೀನಿಯರ್ ಆಯ್ಕೆ ಸಮಿತಿ ಸಂತುಲಿತ ತಂಡವನ್ನು ಆರಿಸಿದೆ. ಮಿಶ್ರ ತಂಡ ಚಾಂಪಿಯನ್ಶಿಪ್ನಲ್ಲಿ ಮೊದಲ ಪದಕ ಗೆಲ್ಲುವುದು ಭಾರತದ ಗುರಿಯಾಗಿದೆ.
ಭಾರತ “ಸಿ” ವಿಭಾಗದಲ್ಲಿ ಸ್ಥಾನ ಪಡೆದಿದೆ. ಮಲೇಷ್ಯಾ, ಚೈನೀಸ್ ತೈಪೆ ಮತ್ತು ಆಸ್ಟ್ರೇಲಿಯ ಈ ವಿಭಾಗದ ಉಳಿದ ತಂಡಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ