ಸೋಲಿನ ಸರಣಿಯಲ್ಲಿ ಚೆನ್ನೈ : ಹೈದರಾಬಾದ್‌ ಪರ ಮಿಂಚಿದ ಅಭಿಷೇಕ್ ಶರ್ಮಾ


Team Udayavani, Apr 9, 2022, 7:45 PM IST

1-dsdsdsd

ಮುಂಬಯಿ: ಐಪಿಎಲ್ ನ ಸೆಂಟಿಮೆಂಟಲ್ ಫೇವರಿಟ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್‌ ಎದುರು ತನ್ನ ನಾಲ್ಕನೇ ಸತತ ಸೋಲಿಗೆ ಸಿಲುಕಿತು. ಯುವ ಆಟಗಾರ ಅಭಿಷೇಕ್ ಶರ್ಮಾ ಅವರ 50 ಎಸೆತಗಳಲ್ಲಿ 75 ರನ್ ಗಳ ಭರ್ಜರಿ ಆಟದೊಂದಿದೆ ಆವೃತ್ತಿಯ ಪಂದ್ಯಾವಳಿಯಲ್ಲಿ ಹೈದರಾಬಾದ್‌ ಚೊಚ್ಚಲ ಎಂಟು ವಿಕೆಟ್‌ಗಳ ಜಯ ಸಾಧಿಸಿತು.

21 ವರ್ಷದ ಶರ್ಮಾ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳಿಂದ ಕೂಡಿದ ಬಿರುಸಿನ ಮೊದಲ ಐಪಿಎಲ್ ಅರ್ಧಶತಕದೊಂದಿಗೆ ಸಂಭ್ರಮಿಸಿ ಭರವಸೆ ಮೂಡಿಸಿದರು. ಸನ್‌ರೈಸರ್ಸ್ 155 ರನ್ ಗುರಿಯನ್ನು 14 ಎಸೆತಗಳು ಬಾಕಿ ಇರುವಂತೆಯೇ ಸುಲಭವಾಗಿ ಬೆನ್ನಟ್ಟಲು ಪ್ರಮುಖ ಪಾತ್ರ ವಹಿಸಿದರು.

16 ಅಂಕಗಳಗಳ ಮ್ಯಾಜಿಕ್ ಫಿಗರ್ ಅನ್ನು ತಲುಪಲು ಸಿಎಸ್ ಕೆ ಇನ್ನುಳಿದ 10 ಪಂದ್ಯಗಳಲ್ಲಿ ಕನಿಷ್ಠ ಎಂಟನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಹರಾಜಿನಲ್ಲಿ ಸನ್‌ರೈಸರ್ಸ್‌ನಿಂದ 6.5 ಕೋಟಿ ರೂ.ಗೆ ಖರೀದಿಸಲ್ಪಟ್ಟ ಪಂಜಾಬ್‌ನ ಎಡಗೈ ಆಟಗಾರ ಅಭಿಷೇಕ್ ಶರ್ಮಾ, 2018 ರ ಅಂಡರ್ -19 ವಿಶ್ವಕಪ್ ಪಂದ್ಯಾವಳಿಗೆ ಪೃಥ್ವಿ ಶಾ ಅವರನ್ನು ನಾಯಕನಾಗಿ ಬದಲಿಸುವ ಮೊದಲು, 2016 ರಲ್ಲಿ ಅಂಡರ್ -19 ಏಷ್ಯಾ ಕಪ್‌ನಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದರು.

ಇದು ಈ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಮೊದಲ ಜಯವಾಗಿದ್ದು, ತಮ್ಮ ಹಿಂದಿನ ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿತ್ತು.

ಸ್ಕೋರ್‌ಪಟ್ಟಿ
ಚೆನ್ನೈ ಸೂಪರ್‌ ಕಿಂಗ್ಸ್‌

ರಾಬಿನ್‌ ಉತ್ತಪ್ಪ ಸಿ ಮಾರ್ಕ್‌ರಮ್‌ ಬಿ ವಾಷಿಂಗ್ಟನ್‌ 15
ಋತುರಾಜ್‌ ಗಾಯಕ್ವಾಡ್‌ ಬಿ ನಟರಾಜನ್‌ 16
ಮೊಯಿನ್‌ ಅಲಿ ಸಿ ತ್ರಿಪಾಠಿ ಬಿ ಮಾರ್ಕ್‌ರಮ್‌ 48
ಅಂಬಾಟಿ ರಾಯುಡು ಸಿ ಮಾರ್ಕ್‌ರಮ್‌ ಬಿ ವಾಷಿಂಗ್ಟನ್‌ 27
ಶಿವಂ ದುಬೆ ಸಿ ಮಲಿಕ್‌ ಬಿ ನಟರಾಜನ್‌ 3
ರವೀಂದ್ರ ಜಡೇಜ ಸಿ ವಿಲಿಯಮ್ಸನ್‌ ಬಿ ಭುವನೇಶ್ವರ್‌ 23
ಎಂ.ಎಸ್‌. ಧೋನಿ ಸಿ ಮಲಿಕ್‌ ಬಿ ಜಾನ್ಸೆನ್‌ 3
ಡ್ವೇನ್‌ ಬ್ರಾವೊ ಔಟಾಗದೆ 8
ಕ್ರಿಸ್‌ ಜೋರ್ಡನ್‌ ಔಟಾಗದೆ 6
ಇತರ 5
ಒಟ್ಟು (7 ವಿಕೆಟಿಗೆ) 154
ವಿಕೆಟ್‌ ಪತನ: 1-25, 2-36, 3-98, 4-108, 5-110, 6-122, 7-147.
ಬೌಲಿಂಗ್‌:
ಭುವನೇಶ್ವರ್‌ ಕುಮಾರ್‌ 4-0-36-1
ಮಾರ್ಕೊ ಜಾನ್ಸೆನ್‌ 4-0-30-1
ವಾಷಿಂಗ್ಟನ್‌ ಸುಂದರ್‌ 4-0-21-2
ಟಿ. ನಟರಾಜನ್‌ 4-0-30-2
ಉಮ್ರಾನ್‌ ಮಲಿಕ್‌ 3-0-29-0
ಐಡನ್‌ ಮಾರ್ಕ್‌ರಮ್‌ 1-0-6-1

ಸನ್‌ರೈಸರ್ ಹೈದರಾಬಾದ್‌
ಅಭಿಷೇಕ್‌ ಶರ್ಮ ಸಿ ಜೋರ್ಡನ್‌ ಬಿ ಬ್ರಾವೊ 75
ಕೇನ್‌ ವಿಲಿಯಮ್ಸನ್‌ ಸಿ ಅಲಿ ಬಿ ಚೌಧರಿ 32
ರಾಹುಲ್‌ ತ್ರಿಪಾಠಿ ಔಟಾಗದೆ 39
ನಿಕೋಲಸ್‌ ಪೂರಣ್‌ ಔಟಾಗದೆ 5
ಇತರ 4
ಒಟ್ಟು (17.4 ಓವರ್‌ಗಳಲ್ಲಿ 2 ವಿಕೆಟಿಗೆ) 155
ವಿಕೆಟ್‌ ಪತನ: 1-89, 2-145.
ಬೌಲಿಂಗ್‌:
ಮುಕೇಶ್‌ ಚೌಧರಿ 4-0-30-1
ಮಹೀಶ್‌ ತೀಕ್ಷಣ 4-0-31-0
ಕ್ರಿಸ್‌ ಜೋರ್ಡನ್‌ 3-0-34-0
ರವೀಂದ್ರ ಜಡೇಜ 3-0-21-0
ಮೊಯಿನ್‌ ಅಲಿ 1-0-10-0
ಡ್ವೇನ್‌ ಬ್ರಾವೊ 2.4-0-29-1
ಪಂದ್ಯಶ್ರೇಷ್ಠ: ಅಭಿಷೇಕ್‌ ಶರ್ಮ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.