ಈಶ್ವರಪ್ಪ ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರ ಆಕ್ರೋಶ
Team Udayavani, Apr 14, 2022, 8:06 PM IST
ಶಿವಮೊಗ್ಗ: ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶಗೊಂಡಿದ್ದು,ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು ಟೈರ್’ಗೆ ಬೆಂಕಿ ಹಚ್ಚಿ ತಮ್ಮ ನೋವು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಫೋಟೊಗಳಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ : ಇರಿಸು ಮುರಿಸು ಆಗುತ್ತದೆ ಎಂದು ಈಶ್ವರಪ್ಪ ರಾಜೀನಾಮೆ : ಸಿಎಂ ಸ್ಪಷ್ಟನೆ
ಗೋಪಿ ಸರ್ಕಲ್’ನಲ್ಲಿ ಟೈರ್’ಗೆ ಬೆಂಕಿ ಹಚ್ಚಿದ ಬಿಜೆಪಿ ಕಾರ್ಯಕರ್ತರು ಮತ್ತು ಈಶ್ವರಪ್ಪ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈಶ್ವರಪ್ಪ ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ವಿನಾಕಾರಣ ಅವರನ್ನು ಆರೋಪಿಯನ್ನಾಗಿ ಮಾಡಿ ಸಚಿವ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ