ಮರಣ ಸಮಯದ ಹೇಳಿಕೆ ಒಪ್ಪಲು ಅಥವಾ ತಿರಸ್ಕರಿಸಲು ನಿರ್ದಿಷ್ಟ ಮಾನದಂಡವಿಲ್ಲ: ಸುಪ್ರೀಂ
Team Udayavani, Mar 27, 2021, 10:15 PM IST
ನವದೆಹಲಿ: ಯಾವುದೇ ವ್ಯಕ್ತಿಯ ಮರಣ ಸಂದರ್ಭದ ಹೇಳಿಕೆಯನ್ನು ಒಪ್ಪಿಕೊಳ್ಳಲು ಅಥವಾ ತಿರಸ್ಕರಿಸಲು ನಿರ್ದಿಷ್ಟವಾದ “ಕಠಿಣ ಮಾನದಂಡ’ ಎಂಬುದಿಲ್ಲ. ಹಾಗಾಗಿ, ಸಾಯುವ ವೇಳೆ ಆ ವ್ಯಕ್ತಿಯು ಸ್ವಇಚ್ಛೆಯಿಂದ ನೀಡುವ ಹೇಳಿಕೆಯು ವಿಶ್ವಾಸಾರ್ಹ ಎಂದೆನಿಸಿದರೆ, ಅದರ ಆಧಾರದಲ್ಲೇ ಆರೋಪಿಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಒಂದು ವೇಳೆ ಸಾಯುವ ಸಮಯದಲ್ಲಿ ವ್ಯಕ್ತಿ ನೀಡಿದ ಹೇಳಿಕೆಯ ಸತ್ಯಾಸತ್ಯತೆ ಅಥವಾ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ಮೂಡುವಂಥ ವ್ಯತಿರಿಕ್ತ ಸಾಕ್ಷ್ಯಗಳೇನಾದರೂ ದೊರೆತರೆ, ಆಗ ಆರೋಪಿಯ ವಾದವನ್ನು ಪರಿಗಣಿಸಬಹುದಾಗಿದೆ ಎಂದೂ ನ್ಯಾ. ನವೀನ್ ಸಿನ್ಹಾ ಹಾಗೂ ನ್ಯಾ.ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ :ರಾಷ್ಟ್ರಪತಿ ಆರೋಗ್ಯದಲ್ಲಿ ಸ್ಥಿರ : ಸೇನಾ ಆಸ್ಪತ್ರೆಯಿಂದ ದಿಲ್ಲಿ ಏಮ್ಸ್ಗೆ ಶಿಫ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು