
ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ : ವಿಚಾರಣೆಗೆ ಸುಪ್ರೀಂ ಅಸ್ತು
Team Udayavani, Apr 12, 2021, 9:28 PM IST

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ವಕೀಲ ಎಂ.ಎಲ್.ಶರ್ಮಾ ಅವರು ಹೊಸದಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 2 ವಾರಗಳ ಬಳಿಕ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ರಫೇಲ್ ಖರೀದಿ ವೇಳೆ ಭಾರತದ ಮಧ್ಯವರ್ತಿಗೆ ಫ್ರಾನ್ಸ್ನ ಡಸಾಲ್ಟ್ ಕಂಪನಿಯು 9 ಕೋಟಿ ರೂ. ನೀಡಿತ್ತು ಎಂಬ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ವಕೀಲರಾದ ಎಂ.ಎಲ್. ಶರ್ಮಾ ಎಂಬುವರು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ತನಿಖೆಗೊಳಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ಮನವಿಯನ್ನು ಅವಗಾಹನೆ ಮಾಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬೆx ಅವರು ಅರ್ಜಿದಾರರಿಗೆ ವಿಚಾರಣೆ ಕೈಗೆತ್ತಿಗೊಳ್ಳುವ ಭರವಸೆ ನೀಡಿದರು.
ಇದನ್ನೂ ಓದಿ :ಕರ್ತವ್ಯದಲ್ಲಿದ್ದ ಚಾಲಕರ ಪಾದವನ್ನು ತಮ್ಮ ತಲೆಯ ಮೇಲಿಟ್ಟು ಸಾರಿಗೆ ನೌಕರರ ವಿಶೇಷ ಪ್ರತಿಭಟನೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?

ಮತ್ತೊಂದು ಘಟನೆ: ಪ್ರೇಯಸಿಯನ್ನು ಕೊಂದು ಮನೆಯ ಟ್ಯಾಂಕ್ ನಲ್ಲಿ 14 ದಿನ ಬಚ್ಚಿಟ್ಟ ವ್ಯಕ್ತಿ!

Amarnath Yatra; ದೋಸೆಗಿಲ್ಲ ಅವಕಾಶ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Movie Review: ದರ್ಬಾರ್ ಒಳಗೊಂದು ನಗೆಹಬ್ಬ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ