ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ
Team Udayavani, Nov 29, 2021, 9:54 AM IST
ಸುರತ್ಕಲ್: ಇಲ್ಲಿನ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿ ಇರುವ ಎಸ್ ಬಿ ಐ ಬ್ಯಾಂಕಿನ ಎಟಿಎಂ ನ್ನು ವ್ಯಕ್ತಿ ಯೋರ್ವ ಪುಡಿಗಟ್ಟಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಸೆ.9 ರಂದು ಇದೇ ಎಟಿಎಂ ನ ಗಾಜನ್ನು ಒಡೆದು ಹಾಕಲಾಗಿತ್ತು.ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿ ವಿಚಾರಣೆ ನಡೆಸಲಾಗಿತ್ತು.
ಇದೀಗ ಎರಡನೇ ಬಾರಿ ಬ್ಯಾಂಕಿನ ಎಟಿಎಂ ಯಂತ್ರ ಉರುಳಿಸಿ ಎಸಿ, ಸಿಸಿ ಟಿವಿ ಗಾಜನ್ನು ಪುಡಿ ಮಾಡಲಾಗಿದೆ. ಹೆಲ್ಮೆಟ್ ಒಂದರಲ್ಲಿ ಗಾಜನ್ನು ಒಡೆದು ಒಳಗಿನ ಎಸಿ ಯನ್ನು ಹಾಳುಗೆಡವಲಾಗಿದ್ದು, ಲಕ್ಷಾಂತರ ರೂ. ನಷ್ಟವುಂಟಾಗಿದೆ.
ಕಟ್ಟಡದ ಮಾಲಕ ಸತೀಶ್ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಬ್ಯಾಂಕಿನ ಅಧಿಕಾರಿಗಳು ಸೋಮವಾರ ದೂರು ದಾಖಲಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ