ಸುಶಾಂತ್ ಕೇಸ್ ಸಿಬಿಐಗೆ; ಬಿಹಾರ ಐಪಿಎಸ್ ಅಧಿಕಾರಿ ಕ್ವಾರಂಟೈನ್ ನಿಂದ ರಿಲೀಸ್!

ಮುಂಬೈ ಪೊಲೀಸರ ವಿರುದ್ಧ ಬಿಹಾರ ಪೊಲೀಸರು ಹಲವಾರು ಆರೋಪ ಹೊರಿಸಿದ್ದರು.

Team Udayavani, Aug 7, 2020, 10:42 AM IST

ಸುಶಾಂತ್ ಕೇಸ್ ಸಿಬಿಐಗೆ; ಬಿಹಾರ ಐಪಿಎಸ್ ಅಧಿಕಾರಿ ಕ್ವಾರಂಟೈನ್ ನಿಂದ ರಿಲೀಸ್!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗಾಗಿ ಆಗಮಿಸಿದ್ದ ಬಿಹಾರ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಬಿಎಂಸಿ(ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್) ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಮಾಡಿದ್ದರು. ಇದೀಗ ತಿವಾರಿ ಅವರನ್ನು ಶುಕ್ರವಾರ ಕ್ವಾರಂಟೈನ್ ನಿಂದ ಬಿಡುಗಡೆ ಮಾಡಿ ಆಗಸ್ಟ್ 8ಕ್ಕೆ ಪಾಟ್ನಾಕ್ಕೆ ತೆರಳುವಂತೆ ಸೂಚಿಸಲಾಗಿದೆ ಎಂದು ವರದಿ ತಿಳಿಸಿದೆ.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ ಎರಡು ದಿನದ ನಂತರ ಮುಂಬೈ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮುಂಬೈ ಪೊಲೀಸರ ವಿರುದ್ಧ ಬಿಹಾರ ಪೊಲೀಸರು ಹಲವಾರು ಆರೋಪ ಹೊರಿಸಿದ್ದರು. ಐಪಿಎಸ್ ಅಧಿಕಾರಿ ತಿವಾರಿ ಅವರನ್ನು ಕ್ವಾರಂಟೈನ್ ಅಲ್ಲ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಬಿಹಾರ ಪೊಲೀಸರು ದೂರಿದ್ದರು.

ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ಪ್ರಕಟಣೆ ಪ್ರಕಾರ, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಅವರಿಗೆ ಮುನ್ಸಿಪಲ್ ಕಮಿಷನರ್ ಅವರಿಗೆ ಹೋಮ್ ಕ್ವಾರಂಟೈನ್ ನಿಂದ ವಿನಾಯ್ತಿ ನೀಡಿದ್ದು, ಅವರಿಗೆ ಪಾಟ್ನಾಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.

ಈ ಪ್ರಕಟಣೆ ಬೆನ್ನಲ್ಲೇ ಬಿಹಾರ ಪೊಲೀಸ್ ಅಧಿಕಾರಿ ಗುಪ್ತೇಶ್ವರ್ ಪಾಂಡೆ ಟ್ವೀಟ್ ಮಾಡಿದ್ದು, ಗೌರವಾನ್ವಿತ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಬಿಹಾರ ಪೊಲೀಸ್ ಇಲಾಖೆ ನಿನ್ನೆ ಬಿಎಂಸಿ ಕಮಿಷನರ್ ಗೆ ಪತ್ರ ಬರೆದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ನಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಇಂದು (ಆಗಸ್ಟ್ 07-2020) ಬಿಡುಗಡೆಯಾಗಿದ್ದು, ಸಂಜೆಯೊಳಗೆ ಪಾಟ್ನಾ ತಲುಪುವ ಸಾಧ್ಯತೆ ಇದೆ. ಧನ್ಯವಾದಗಳು ಬಿಎಂಸಿ” ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ

Chennai: ಹಾಸ್ಟೆಲ್‌ ಗೆ ಅತಿಕ್ರಮ ಪ್ರವೇಶ; ಮಹಿಳೆಗೆ ಕಿರುಕುಳ ನೀಡಿದ ಟೆಕ್ಕಿ ಬಂಧನ

Chennai: ಹಾಸ್ಟೆಲ್‌ ಗೆ ಅತಿಕ್ರಮ ಪ್ರವೇಶ; ಮಹಿಳೆಗೆ ಕಿರುಕುಳ ನೀಡಿದ ಟೆಕ್ಕಿ ಬಂಧನ

Yamuna; ಈಜಿ ದಾಖಲೆ- ಕೇವಲ 11 ನಿಮಿಷದಲ್ಲಿ ಯಮುನಾ ನದಿಯನ್ನು ದಾಟಿದ ಬಾಲಕಿ!

Yamuna; ಈಜಿ ದಾಖಲೆ- ಕೇವಲ 11 ನಿಮಿಷದಲ್ಲಿ ಯಮುನಾ ನದಿಯನ್ನು ದಾಟಿದ ಬಾಲಕಿ!

Pushpa 2 ಕಲಾವಿದರಿದ್ದ ಬಸ್‌ ಅಪಘಾತ: ಹಲವರಿಗೆ ಗಾಯ

Pushpa 2 ಕಲಾವಿದರಿದ್ದ ಬಸ್‌ ಅಪಘಾತ: ಹಲವರಿಗೆ ಗಾಯ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ

ತಾಂತ್ರಿಕ ವರದಿ ಆಧಾರದಲ್ಲಿ ಬಾಡಿಗೆ ಕಟ್ಟಡಕ್ಕೆ ಶಾಲೆ ಸ್ಥಳಾಂತರ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-wsdsads

Belagavi: ಕೂದಲೆಳೆ ಅಂತರದಲ್ಲಿ ನಾಗರಹಾವಿನಿಂದ ಬಾಲಕಿ ಬಚಾವ್!

ಮುಂಡರಗಿ: ಸರ್ಕಾರಿ ಶಾಲಾ ಕೊಠಡಿಗಳಿಗೆ ಬೇಕು ಕಾಯಕಲ್ಪ!

ಮುಂಡರಗಿ: ಸರ್ಕಾರಿ ಶಾಲಾ ಕೊಠಡಿಗಳಿಗೆ ಬೇಕು ಕಾಯಕಲ್ಪ!

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ