Suspend: ಕರ್ತವ್ಯಲೋಪ: 16 ಶಿಕ್ಷಕರ ಅಮಾನತು
Team Udayavani, Apr 8, 2023, 6:24 AM IST
ಬೀದರ್: ಎಸೆಸೆಲ್ಸಿ ಪರೀಕ್ಷೆ ಕಾರ್ಯದಲ್ಲಿ ಲೋಪ ಹಾಗೂ ಬೇಜವಾಬ್ದಾರಿ ತೋರಿದ ಹಿನ್ನೆಲೆಯಲ್ಲಿ ಪರೀûಾ ಕರ್ತವ್ಯ ನಿರ್ವಹಿಸಿರುವ 16 ಶಿಕ್ಷಕರನ್ನು ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸರಕಾರದ ವಿವಿಧ ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳ ಒಟ್ಟು 9 ಶಿಕ್ಷಕರು ಹಾಗೂ ಅನುದಾನಿತ ವಿವಿಧ ಶಿಕ್ಷಣ ಸಂಸ್ಥೆಗಳಡಿ ಶಾಲೆಗಳ 7 ಸೇರಿದಂತೆ ಒಟ್ಟು 16 ಜನ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಡಿಡಿಪಿಐ ಸಲಿಂ ಪಾಷಾ ಅಮಾನತುಗೊಳಿಸಿ ಆದೇಶಿಸಿದ್ದು, ಅನುದಾನಿತ ಶಾಲೆಗಳ 7 ಜನ ಶಿಕ್ಷಕರನ್ನು ಅಮಾನತುಗೊಳಿಸುವಂತೆ ಆಯಾ ಸಂಸ್ಥೆಗಳಿಗೆ ಇಲಾಖೆಯು ಪತ್ರ ಬರೆದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ