ಡ್ರೈವರ್ ದಿನಸಿ ಕದ್ದಿದ್ದಾನೆ ಎಂದು ಉಬರ್ ಗೆ ದೂರು ನೀಡಿದ ನಟಿ ಸ್ವರಾ ಭಾಸ್ಕರ್!

ಹಾಸ್ಯಕ್ಕೆ ಗುರಿಯಾದ ನಟಿಯ ಆರೋಪ

Team Udayavani, Mar 24, 2022, 4:03 PM IST

1-assa

ನವದೆಹಲಿ: ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುವ ನಟಿ ಸ್ವರಾ ಭಾಸ್ಕರ್ ಅವರು ಲಾಸ್ ಏಂಜಲೀಸ್‌ನಲ್ಲಿ ಉಬರ್ ಡ್ರೈವರ್‌ ಒಬ್ಬ ತನ್ನ ದಿನಸಿಯನ್ನು ಕದ್ದಿದ್ದಾನೆ ಎಂದು ಟ್ವೀಟ್‌ ಮಾಡಿ ಟೀಕೆಗಳಿಗೆ ಗುರಿಯಾಗಿದ್ದಾರೆ.

ಉಬರ್‌ ನ್ನು ಉದ್ದೇಶಿಸಿ ಮಾರ್ಚ್ 24 ರಂದು ಟ್ವೀಟ್ ಮಾಡಿದ್ದು, ನನ್ನನ್ನು ಚಾಲಕ ಮುಂಚಿನ ಸ್ಟಾಪ್‌ನಲ್ಲಿ ನಿಲ್ಲಿಸಿ, ಚಾಲಕ ತನ್ನ ದಿನಸಿಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ಬರೆದಿದ್ದಾರೆ. ಕಂಪನಿಯು ಈ ಸಮಸ್ಯೆಯನ್ನು ಪರಿಶೀಲಿಸಲು ಮತ್ತು ತನ್ನ ದಿನಸಿಗಳನ್ನು ಮರಳಿ ಪಡೆಯಲು ಸಹಾಯ ಮಾಡಲು ವಿನಂತಿಸಿದ್ದಾರೆ.

ನಾನು ಪ್ರಯಾಣಿಸುವ ವೇಳೆ ಮುಂಚಿನ ಸ್ಟಾಪ್‌ನಲ್ಲಿರುವಾಗ ನಿಮ್ಮ ಡ್ರೈವರ್‌ಗಳಲ್ಲಿ ಒಬ್ಬ ನನ್ನ ಎಲ್ಲಾ ದಿನಸಿ ಸಾಮಾನುಗಳನ್ನು ಕಾರಿನಲ್ಲಿ ತೆಗೆದುಕೊಂಡು ಹೋದರು! ನಿಮ್ಮ ಅಪ್ಲಿಕೇಶನ್‌ನಲ್ಲಿ ಇದನ್ನು ವರದಿ ಮಾಡಲು ಯಾವುದೇ ಮಾರ್ಗವಿಲ್ಲ ಎಂದು ತೋರುತ್ತಿದೆ. ಇದು ಕಳೆದುಹೋದ ಐಟಂ ಅಲ್ಲ! ಅವನು ಸುಮ್ಮನೆ ತೆಗೆದುಕೊಂಡಿದ್ದಾನೆ. ದಯವಿಟ್ಟು ನನ್ನ ವಸ್ತುಗಳನ್ನು ಹಿಂತಿರುಗಿಸಬಹುದೇ? #ಪ್ರವಾಸಿ ಸಮಸ್ಯೆಗಳು” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿಕ್ರಿಯೆ ನೀಡಿರುವ ಉಬರ್, ನಿಮ್ಮ ಅನುಭವ ಖಂಡಿತವಾಗಿಯೂ ನಮ್ಮ ಮಾನದಂಡಗಳಿಗೆ ಅನುಗುಣವಾಗಿಲ್ಲ. ಸಂಪರ್ಕಿಸಲು ನಾವು ನೇರ ಸಂದೇಶದೊಂದಿದೆ ತಲುಪಿದ್ದೇವೆ. ನಿಮಗೆ ಸರಿಯಾಗಿ ಸಹಾಯ ಮಾಡಲು ನಾವು ಬಯಸುತ್ತೇವೆ ಎಂದಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.