![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
T20 series; ಶ್ರೀಲಂಕಾ ವಿರುದ್ಧ ಸೇಡು ತೀರಿಸಿದ ನ್ಯೂಜಿಲ್ಯಾಂಡ್ ವನಿತೆಯರು
Team Udayavani, Jul 11, 2023, 6:00 AM IST
![1-wqweqwe](https://www.udayavani.com/wp-content/uploads/2023/07/1-wqweqwe-620x414.jpg)
ಕೊಲಂಬೊ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಕಳೆದುಕೊಂಡಿದ್ದ ಪ್ರವಾಸಿ ನ್ಯೂಜಿಲ್ಯಾಂಡ್ ವನಿತೆಯರು ಟಿ20 ಸರಣಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
ಸೋಮವಾರ ಕೊಲಂಬೊದ “ಪಿ. ಸಾರಾ ಓವಲ್’ನಲ್ಲಿ ನಡೆದ 2ನೇ ಟಿ20 ಪಂದ್ಯವನ್ನು ನ್ಯೂಜಿಲ್ಯಾಂಡ್ 8 ವಿಕೆಟ್ಗಳಿಂದ ಭರ್ಜರಿಯಾಗಿ ಗೆದ್ದು ಸರಣಿ ವಶಪಡಿಸಿಕೊಂಡಿತು. ಮೊದಲ ಪಂದ್ಯವನ್ನು ಕಿವೀಸ್ 5 ವಿಕೆಟ್ಗಳಿಂದ ಜಯಿಸಿತ್ತು. ಕೊನೆಯ ಪಂದ್ಯ ಬುಧವಾರ ನಡೆಯಲಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 6 ವಿಕೆಟ್ ನಷ್ಟಕ್ಕೆ ಕೇವಲ 118 ರನ್ ಗಳಿಸಿತು. ನ್ಯೂಜಿಲ್ಯಾಂಡ್ 18.4 ಓವರ್ಗಳಲ್ಲಿ 2 ವಿಕೆಟಿಗೆ 119 ರನ್ ಬಾರಿಸಿ ಗೆದ್ದು ಬಂದಿತು.
ಮಧ್ಯಮ ವೇಗಿ ಲೀ ಟಹುಹು ಲಂಕೆಗೆ ಭರ್ಜರಿ ಕಡಿವಾಣ ಹಾಕಿದರು. 21 ರನ್ನಿತ್ತು 4 ವಿಕೆಟ್ ಕೆಡವಿದರು. 2 ವಿಕೆಟ್ಗಳನ್ನು ತಮ್ಮ ಮೊದಲ ಓವರ್ನಲ್ಲೇ ಉಡಾಯಿಸಿದರು. ಲಂಕೆಯ 3 ವಿಕೆಟ್ 14 ರನ್ ಆಗುವಷ್ಟರಲ್ಲಿ ಉರುಳಿತು. ಹಾಸಿನಿ ಪರೆರ, ಹರ್ಷಿತಾ ಮಾಧವಿ ಮತ್ತು ನೀಲಾಕ್ಷಿ ಡಿ ಸಿಲ್ವ ಪ್ರಯತ್ನದಿಂದ ಮೊತ್ತ ನೂರರ ಗಡಿ ದಾಟಿತು. ಹಾಸಿನಿ ಸರ್ವಾಧಿಕ 33 ರನ್ ಹೊಡೆದರು. ಮಾಧವಿ 23 ಮತ್ತು ನೀಲಾಕ್ಷಿ 22 ರನ್ ಮಾಡಿದರು.ನ್ಯೂಜಿಲ್ಯಾಂಡ್ ಚೇಸಿಂಗ್ ವೇಳೆ ಓಪನರ್ ಸುಝೀ ಬೇಟ್ಸ್ ಆರ್ಧ ಶತಕದೊಂದಿಗೆ ಮಿಂಚಿದರು (52).
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.