ಕೊಲೆ ಆರೋಪಿಗಳ ಬಂಧನಕ್ಕೆ ಬಂದ ಪೋಲೀಸರ ಮೇಲೆ ತಲವಾರಿನಿಂದ ಹಲ್ಲೆ! ಆರೋಪಿಗಳು ಪರಾರಿ
Team Udayavani, Jul 31, 2020, 10:27 PM IST
ಕೋಲಾರ: ಕೊಲೆ ಪ್ರಕರಣವೊಂದರ ಆರೋಪಿಗಳು ತಮ್ಮನ್ನು ಬಂಧಿಸಲು ಬಂದ ಮಫ್ತಿ ಪೊಲೀಸರ ಮೇಲೆ ಲಾಂಗ್ ನಿಂದ ಹಲ್ಲೆ ನಡೆಸಿ ಪರಾರಿ ಆಗಿರುವ ಘಟನೆ ನಗರದ ಅರಹಳ್ಳಿ ಗೇಟ್ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.
ಬೆಂಗಳೂರು ಕೆ.ಜಿ ಹಳ್ಳಿಯಲ್ಲಿ ನಡೆದ ಮರ್ಡರ್ ಕೇಸಿಗೆ ಸಂಬಂದಿಸಿದ ಆರೋಪಿಗಳು ಈ ಪ್ರಕರಣದಲ್ಲಿ ಪರಾರಿ ಆಗಿದ್ದರು. ಬೆಂಗಳೂರಿನಿಂದ ಮಫ್ತಿಯಲ್ಲಿ ಆರೋಪಿಗಳನ್ನು ಚೇಸ್ ಮಾಡಿಕೊಂಡು ಪೊಲೀಸರು ಬಂದಿದ್ದರು. ನಂದಿನಿ ಲೇಔಟ್ ಪೊಲೀಸರು ತಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂದು ಗಮನಿಸಿ ಅನುಮಾನಗೊಂಡ ಇಬ್ಬರು ಆರೋಪಿಗಳು ತಮ್ಮ ಬಳಿ ಇದ್ದ ಲಾಂಗ್ ನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೋಲಿಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಅಷ್ಟು ಹೊತ್ತಿನಲ್ಲಿ ಆರೋಪಿಗಳು ಪೊಲೀಸರು ಬಂದ ಕಾರಿನ ಮೇಲೆ ಕಲ್ಲಿನಿಂದ ಹೊಡೆದು ಕಾರನ್ನು ಜಖಂಗೊಳಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ